Astrology ಜ.16.ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಕೋಪ ಕಮ್ಮಿ ಮಾಡಿಕೊಳ್ಳಿ – ಎನ್ಎಸ್ ಶರ್ಮ

Astrology: Likely to be a memorable day

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ  ತದಿಗೆ ಜ.16. 2025 ಗುರುವಾರ| Astrology

ಮೇಷ ರಾಶಿ: ಸ್ವಲ್ಪ ಕೋಪ, ಮಾನಸಿಕವಾಗಿ ನೆಮ್ಮದಿ ಕಮ್ಮಿ, ಧನಾಗಮ ವಿಚಾರದಲ್ಲಿ ಅಧಿಕವಾದ ಆಸಕ್ತಿ.. ನಿಧಾನ ಸಂಪಾದನೆ, ಬರಬೇಕಾದ ಹಣವು ಸಹ ಬರುವುದಿಲ್ಲ. ಸ್ವಲ್ಪ ಕಷ್ಟ, ವಿದ್ಯಾರ್ಜನೆಗೆ ಶುಭ ಶುಭ ಕಾರ್ಯಗಳಲ್ಲಿ ಆಸಕ್ತಿ. (ಪರಿಹಾರಕ್ಕಾಗಿ ಆಂಜನೇಯನ ಪೂಜೆ ಮಾಡಿ)

ವೃಷಭ ರಾಶಿ: ಅಧಿಕವಾದ ತಿರುಗಾಟ_ ಮನಸ್ಸಿಗೆ ನೆಮ್ಮದಿ ಇಲ್ಲ. ಆದರೂ ಸಹ ಅನುಕೂಲವಾಗುತ್ತದೆ ಎಂಬ ಭರವಸೆ.. ಹತಾಶೆಯಿಂದ ಹೊರಬನ್ನಿ. ಗಮನ ಕೊಟ್ಟು ಮಾಡಿ ಶುಭವಾಗುತ್ತದೆ. (ಪರಿಹಾರಕ್ಕಾಗಿ ಬಾಲ ಗಣಪತಿಯನ್ನು ಆರಾಧನೆ ಮಾಡಿ)

ಮಿಥುನ ರಾಶಿ: ಅತ್ಯಂತ ಭಯ, ಕಾರ್ಯಗಳು ಆಗುತ್ತವೆಯೇ ಎಂಬ ನಿರಾಸೆ.. ಒಳ್ಳೆಯದಾಗುತ್ತದೆ ಆಸೆಯನ್ನು ಕಮ್ಮಿ ಮಾಡಿಕೊಳ್ಳಿ, ಉತ್ತಮವಾದ ವ್ಯವಹಾರಿಕ ಜ್ಞಾನವಿದೆ.. ಉಪಯೋಗಿಸಿಕೊಳ್ಳಿ ಎಲ್ಲ ರೀತಿಯಲ್ಲೂ ನಿಧಾನವಾಗಿ ಅನುಕೂಲವಾಗುತ್ತದೆ.. (ಪರಿಹಾರಕ್ಕಾಗಿ ಶಿವನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಕಟಕ ರಾಶಿ: ಒಳ್ಳೆಯದಾಗಿದೆ ಮುಂದು ಒಳ್ಳೆಯದಾಗುತ್ತದೆ ಚಿಂತೆಯ ಅಗತ್ಯವಿಲ್ಲ.. ವಿದ್ಯಾರ್ಥಿಗಳಿಗೆ ಅನುಕೂಲ, ಧನಾರ್ಜನಗೆ ಶುಭವಾಗಿದೆ.. ಯೋಚನೆ ಮಾಡುವಾಗತ್ಯವಿಲ್ಲ, ಮನಸ್ಸನ್ನು ಪ್ರಶಾಂತವಾಗಿಟ್ಟುಕೊಳ್ಳಿ. (ಪರಿಹಾರಕ್ಕಾಗಿ ಕೃಷ್ಣನನ್ನು ಆರಾಧನೆ ಮಾಡಿ)

ಸಿಂಹ ರಾಶಿ: ಎಲ್ಲ ಕಾರ್ಯದಲ್ಲೂ ಜಯ. ಆದರೆ ನೀವೇ ಮುನ್ನುಗ್ಗುತ್ತಿಲ್ಲ, ಮುನ್ನುಗ್ಗಿ ಕಾರ್ಯವನ್ನು ಮಾಡಿ ಒಳ್ಳೆಯದಾಗುತ್ತದೆ. ಶುಭಫಲಗಳನ್ನು ನಿರೀಕ್ಷಿಸಬಹುದು. (ಪರಿಹಾರಕ್ಕಾಗಿ ಶಿವನ ಮಂತ್ರವನ್ನು ಜಪ ಮಾಡಿ)

ಕನ್ಯಾ ರಾಶಿ: ಆರೋಗ್ಯದ ಬಗ್ಗೆ ಸ್ವಲ್ಪ ಎಚ್ಚರ, ನಿರ್ಧಾರಗಳು ಚೆನ್ನಾಗಿದೆ ಆದರೆ ಸ್ವಲ್ಪ ದೃಢವಾಗಿ ನಿರ್ಧರಿಸಬೇಕು.. ಒಳ್ಳೆಯ ಪರಿಣಾಮಕ್ಕಾಗಿ ಇನ್ನಷ್ಟು ಆಲೋಚನೆ ಮಾಡಿ, ಕಾರ್ಯವನ್ನು ಸರಿ ತೂಗಿಸಿ. (ಪರಿಹಾರಕ್ಕಾಗಿ ಮಹಾಸರಸ್ವತಿಯ ಪೂಜೆಯನ್ನು ಮಾಡಿಸಿ)

ತುಲಾ ರಾಶಿ: ವಿದ್ಯೆ ಗೋಸ್ಕರ ಕಷ್ಟಪಟ್ಟು ಶ್ರಮಿಸಬೇಕು. ನಿರಂತರ ಓದಬೇಕು, ಶ್ರಮವಹಿಸಿ ಓದಿದರೆ ಅನುಕೂಲವಾಗುತ್ತದೆ. ಧನಾಗಮದಲ್ಲೂ ಅತ್ಯಂತ ಶುಭವಾಗಿದೆ.. ಅತಿಯಾದ ಕೋಪ ಕಮ್ಮಿ ಮಾಡಿಕೊಳ್ಳಿ. (ಪರಿಹಾರಕ್ಕಾಗಿ ಆಂಜನೇಯನ ಪೂಜೆ ಮಾಡಿ )

ವೃಶ್ಚಿಕ ರಾಶಿ: ಎಲ್ಲಾ ರೀತಿಯಲ್ಲೂ ಉತ್ತಮವಾದ ಭವಿಷ್ಯ.. ಯೋಚನೆಯು ಫಲ ಕೊಡುತ್ತದೆ, ಸಾಧನೆ ಬಹಳವಾಗಿ ಬೇಕಾಗುತ್ತದೆ‌‌.. ಚಿಂತಿಸಿ ಪುನಃ ಪುನಃ ಪ್ರಯತ್ನ ಮಾಡಿ, ಸಾಧಿಸಿ, ಒಳ್ಳೆಯದಾಗುತ್ತದೆ. ವಿದ್ಯಾರ್ಥಿಗಳು ಸ್ವಲ್ಪ ಗಮನ ಕೊಟ್ಟು ಓದಬೇಕು. (ಪರಿಹಾರಕ್ಕೆ ಲಕ್ಷ್ಮಿ ನಾರಾಯಣ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಧನಸ್ಸು ರಾಶಿ: ಒಳ್ಳೆಯ ವಿಚಾರಗಳನ್ನು ಕಲಿಯುತ್ತಿರಿ.. ಮಕ್ಕಳ ಜೊತೆ ಆಟವಾಡಿ, ಕೆಲವು ನೋವುಗಳನ್ನು ಮರೆಯಬೇಕು. ಪ್ರಯತ್ನ ಮಾಡಿ ದುಡ್ಡಿನ ತೊಂದರೆ ಸ್ವಲ್ಪ ಜಾಸ್ತಿ ಇರುತ್ತದೆ. ಬರಬೇಕಾದ ಹಣವು ಬರುವುದು ನಿಧಾನ, ಅನುಸರಿಸಬೇಕು. (ಪರಿಹಾರಕ್ಕಾಗಿ ನರಸಿಂಹನನ್ನು ಪೂಜೆ ಮಾಡಿ)

ಮಕರ ರಾಶಿ: ಕೆಲಸ ಕಾರ್ಯಗಳಲ್ಲಿ ತೊಂದರೆ. ಜೀವನದಲ್ಲಿ ಅತಿಯಾದ ಆಸೆ. ಅತಿಯಾದ ನಂಬಿಕೆ. ಇದನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಿ, ವ್ಯವಹರಿಸುವಾಗ ಎಚ್ಚರ. ಆದರೆ ಎಲ್ಲದಕ್ಕೂ ಸಮಯ ಬರಬೇಕು. ನಿಧಾನವಾಗಿ ಕಾಯಿರಿ, ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ದತ್ತಾತ್ರೇಯರ ಆರಾಧನೆ ಮಾಡಿ)

ಕುಂಭ ರಾಶಿ: ಒಳ್ಳೆಯದಾಗಿದೆ ಆದರೆ ಈ ಸಮಯದಲ್ಲಿ ಸ್ವಲ್ಪ ನಿಧಾನವಾಗುತ್ತದೆ. ಮಾಡಿದ ಕೆಲಸಗಳು ಪ್ರತಿಫಲವನ್ನು ಸ್ವಲ್ಪ ನಿಧಾನವಾಗಿ ಕೊಡುತ್ತವೆ, ಸಮಯ ಬರಬೇಕು ಕಾಯಿರಿ. (ಪರಿಹಾರಕ್ಕಾಗಿ ವೈಷ್ಣವಿ ದೇವಿಯನ್ನು ಆರಾಧನೆ ಮಾಡಿ)

ಮೀನ ರಾಶಿ: ಸ್ವಲ್ಪ ಯೋಚನೆ ಜೊತೆಗೆ ನಿರಾಸೆ ಇದರಿಂದ ಹೊರಗೆ ಬರಬೇಕಾದರೆ ಧ್ಯಾನ ಬಹಳ ಅವಶ್ಯ, ಚಿಂತೆ ಮಾಡಬೇಡಿ ಎಲ್ಲ ಬಂಧುಬಾಂಧವರೊಡನೆ ಕೂಡಿಕೊಂಡು ಆನಂದವಾಗಿ ಪ್ರವಾಸ ಹೋಗಿಬನ್ನಿ.. (ಪರಿಹಾರಕ್ಕಾಗಿ ಧನ್ವಂತ್ರಿ ವಿಷ್ಣು ವನ್ನು ಆರಾಧನೆ ಮಾಡಿ)

ರಾಹುಕಾಲ: 1-30PM ರಿಂದ 3-00PM
ಗುಳಿಕಕಾಲ: 9-00AM ರಿಂದ 10-30 AM
ಯಮಗಂಡಕಾಲ: 6-00AMರಿಂದ 7-30AM

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!