Doddaballapura ನಗರಸಭೆ ನೌಕರನ ಮೇಲೆ ಹಲ್ಲೆ ಆರೋಪ..!| ವೈರಲ್ Video ನೋಡಿ

Doddaballapura: After the fashion show.. Municipal employee accused of assault..!

ದೊಡ್ಡಬಳ್ಳಾಪುರ (Doddaballapura): ಇತ್ತೀಚಿಗಷ್ಟೇ ಕೆಲಸದ ದಿನದಲ್ಲಿ ಕರ್ತವ್ಯ ಮರೆತು, ಸಾರ್ವಜನಿಕರ ಕಂದಾಯದ ಹಣದಲ್ಲಿ ಸಂಕ್ರಾಂತಿ ನೆಪದಲ್ಲಿ ಹಬ್ಬಕ್ಕೂ ಮುನ್ನಾ ದಿನವೇ ನಗರಸಭೆ ಸದಸ್ಯರು, ಅಧಿಕಾರಿಗಳು ಫ್ಯಾಷನ್ ಶೋ ನಡೆಸಿದ್ದಾರೆ ಎಂಬ ಆರೋಪ ವ್ಯಾಪಕವಾಗಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ‌.

ಇದರ ಬೆನ್ನಲ್ಲೇ ನಗರಸಭೆ ನೌಕರನ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅಧಿಕಾರಿಗಳ ಸಮ್ಮುಖದಲ್ಲೆ ಸಾರ್ವಜನಿಕವಾಗಿ ನಗರಸಭೆ ನೌಕರನ ಅವಾಚ್ಯ ಶಬ್ದಗಳಿಂದ ನಿಂದಿಸಿ ತಲೆಯಿಂದ ಗುದ್ದಿ, ಹಲ್ಲೆ ನಡೆಸಿರುವ ಪ್ರಕರಣ ಬುಧವಾರ ಸಂಜೆ ನಡೆದಿದೆ.

ಈ ಘಟನೆಯಿಂದ ಬೇಸತ್ತ ಪೌರಕಾರ್ಮಿಕರು ಗುರುವಾರ ಕೆಲಸ ಸ್ಥಗಿತಗೊಳಿಸಿ ನಗರಸಭೆ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದರು.

ನಗರಸಭೆಯಲ್ಲಿನ ವಿಷಯನಿರ್ವಾಹಕ ರೇವಣ್ಣ ಅವರ ಮೇಲೆ ಕಚೇರಿಪಾಳ್ಯ ನಿವಾಸಿ ನಿಂಬೆಹಣ್ಣು ಕೃಷ್ಣಪ್ಪ ಎಂಬುವವರು ತಲೆಯಿಂದ ಡಿಚ್ಚಿ ಹೊಡೆದು ಹಲ್ಲೆ ನಡೆಸಿರುವ ದೃಶ್ಯ ಘಟನ ಸ್ಥಳದಲ್ಲಿನ ಸಿ.ಸಿ. ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಗರಸಭೆ ನೌಕರನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕ ವಲಯದಲ್ಲೂ ವ್ಯಾಪಕ ಖಂಡನೆಗೆ ಒಳಗಾಗಿದೆ.

ಹಲ್ಲೆ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ರೇವಣ್ಣ, ನಗರಸಭೆ ಪೌರಾಯುಕ್ತರು, ಕಂದಾಯ ನಿರೀಕ್ಷಕರು ಅಂಗಡಿಯವರು ಪರವಾನಗಿ ಪಡೆಯೆ ಇರುವ ಬಗ್ಗೆ ವಿಚಾರಣೆ ಮಾಡುತ್ತಿದ್ದೆವು.

ಈ ವೇಳೆ ಸ್ಥಳಕ್ಕೆ ಬಂದ ನಿಂಬೆಹಣ್ಣು ಕೃಷ್ಣಪ್ಪ ಅವರು ಅವಾಚ್ಯ ಶಬ್ದಗಳಿಂದ ನಿಂಧಿಸಿ ಹಲ್ಲೆ ನಡೆಸಿದರು. ಕುತ್ತಿಗೆ ಪಟ್ಟಿ ಹಿಡಿದು ರಸ್ತೆಯಲ್ಲಿಯೇ ಎಳೆದಾಡಿದರು. ಸ್ಥಳದಲ್ಲಿದ್ದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಬಿಡಿಸಿದರು ಎಂದು ತಿಳಿಸಿದ್ದಾರೆ.

ಬಂಧಿಸಲು ಆಗ್ರಹ

ಗುರುವಾರ ಬೆಳಿಗ್ಗೆ ನಗರಸಭೆ ಕಾರ್ಯಾಲಯದ ಬಳಿ ಸಭೆ ಸೇರಿದ ಪೌರಕಾರ್ಮಿಕರು ತಮ್ಮ ದೈನಂದಿನ ಕೆಲಸವನ್ನು ನಿಲ್ಲಿಸಿ ಪ್ರತಿಭಟನೆ ವ್ಯಕ್ತಪಡಿಸಿ ಪೌರಾಯುಕ್ತರಿಗೆ ಹಾಗೂ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Doddaballapura ನಗರಸಭೆ ನೌಕರನ ಮೇಲೆ ಹಲ್ಲೆ ಆರೋಪ..!| ವೈರಲ್ Video ನೋಡಿ

ಹಲ್ಲೆ ನಡೆಸಿರುವ ಆರೋಪಿಯನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪ್ರತಿಭಟನೆ ಮುಂದುವರೆಸುವ ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ

[ccc_my_favorite_select_button post_id="121740"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]