power cut off in Doddaballapura.!

Remainder: ಇಂದು ದೊಡ್ಡಬಳ್ಳಾಪುರದ ಈ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ..!

ದೊಡ್ಡಬಳ್ಳಾಪುರ; ಬೆಸ್ಕಾಂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ದೊಡ್ಡಬೆಳವಂಗಲ, ಸಾಸಲು ಹಾಗೂ ಗುಂಡಮಗೆರೆ ವಿದ್ಯುತ್ ಉಪ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆಯಲ್ಲಿ ಇಂದು (ಜ.16) ರಂದು ಬೆಳಗ್ಗೆಯಿಂದ ಸಂಜೆಯವರೆಗೂ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ.

ಈ ಕುರಿತು ಪ್ರಕಟಣೆ ನೀಡಿರುವ ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಮಂಜುನಾಥ್, ದೊಡ್ಡಬೆಳವಂಗಲ, ಸಾಸಲು, ಗುಂಡಮಗೆರೆ 66/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಈ ಕೇಂದ್ರದಿಂದ ಸರಬರಾಜಾಗುತ್ತಿರುವ ಮಾರ್ಗಗಳಲ್ಲಿ ಜ.16 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.

ವಿದ್ಯುತ್‌ ಅಡಚಣೆಯುಂಟಾಗುವ ಪ್ರದೇಶಗಳು

ದೊಡ್ಡಬೆಳವಂಗಲ ಉಪಕೇಂದ್ರ ವಾಪ್ತಿಯ ಹಾದ್ರಿಪುರ, ಅಜ್ಜನಕಟ್ಟೆ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಮೇಶ್ವರ, ಚಿಕ್ಕಹೆಜ್ಜಾಜಿ, ಕತ್ತಾಳೆಪಾಳ್ಯ, ದೊಡ್ಡಬೆಳವಂಗಲ, ದೊಡ್ಡಹೆಜ್ಜಾಜ್ಜಿ, ಪುಟ್ಟಯ್ಯನ ಅಗ್ರಹಾರ, ಶಾಕಲದೇವನಪುರ, ರಾಂಪುರ, ಭಕ್ತರಹಳ್ಳಿ, ಮಲ್ಲನಾಯಕನಹಳ್ಳಿ, ವಡೆರಹಳ್ಳಿ, ಜೋಡಿ ಕಾರೆಪುರ, ಹುಲಿಕುಂಟೆ, ತರಬನಹಳ್ಳಿ.

ಜೋಡಿ ಕಾರೆಪುರ, ಮುತ್ತುಗದಹಳ್ಳಿ, ತೂಬುಕುಂಟೆ, ಅಪ್ಪಕಾರನಹಳ್ಳಿ, ಹುಣಸೆಪಾಳ್ಯ, ಮರಿಹೆಗ್ಗಯ್ಯನಪಾಳ್ಯ, ಮುಗೇನಹಳ್ಳಿ, ಐಯ್ಯನಹಳ್ಳಿ, ಕೊಗೆನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ಹುಸ್ಕೂರು, ಮೆಣಸಿ, ಕುಂಟನಹಳ್ಳಿ, ಅಣಗಲಪುರ, ಬೋಕಿಪುರ, ಕಲ್ಲುದೇವನಹಳ್ಳಿ.

ನರಸಯ್ಯನ ಅಗ್ರಹಾರ, ಸಾಸಲು, ಗುಮ್ಮನಹಳ್ಳಿ, ಶ್ರೀರಾಮನಹಳ್ಳಿ, ಅಕ್ಕತಮ್ಮನಹಳ್ಳಿ, ಲಿಂಗಪುರ, ಬೂಚನಹಳ್ಳಿ, ಸಂಕರಸನಹಳ್ಳಿ, ಹಳೇಕೋಟೆ, ಸಕ್ಕರೆ ಗೊಲ್ಲಹಳ್ಳಿ, ಕಾಳಿಪಾಳ್ಯ, ಮೂಡಲಕಾಲೇನಹಳ್ಳಿ, ತನ್ನಿರನಹಳ್ಳಿ, ಕಾಡಲಪನಹಳ್ಳಿ, ಕೊಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಇದನ್ನೂ ಓದಿ: Doddaballapura: ಕೊಲೆ, ಡಕಾಯಿತಿ ನಡೆಸಿದ್ದ ಎಂಟು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ‌‌..!

ಸಾಸಲು ಮತ್ತು ಗುಂಡಮಗೆರೆ: ವ್ಯಾಪ್ತಿಯ ಗುಂಡಮಗೆರೆ, ಹೊಸಕೋಟೆ, ಸೊನ್ನೆನಹಳ್ಳಿ, ಬಂಕೆನಹಳ್ಳಿ, ಮಾಕಳಿ, ವಾಬಸಂದ್ರ, ಕಾಮೇನಹಳ್ಳಿ, ಪಚ್ಚಾರ್ಲಹಳ್ಳಿ, ಗುಟ್ಟೆಪಾಳ್ಯ, ಹಾರೋಹಳ್ಳಿ, ಚಿಲೇನಹಳ್ಳಿ, ಚೊಕ್ಕಹಳ್ಳಿ, ನೆಲ್ಲುಕುಂಟೆ, ಪಾಳ್ಯ, ಕಮಲೂರು, ದಿಣ್ಣೆತಾಂಡ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಕರೇನಹಳ್ಳಿ, ಹೊಸಹಳ್ಳಿ ತಾಂಡ.

ಸೂಲುಕುಂಟೆ, ಚನ್ನವೀರನಹಳ್ಳಿ, ನಾಗಲಪುರ, ಕೋಟಿಗೆಮಾಚೇನಹಳ್ಳಿ, ಕುಕ್ಕಲಹಳ್ಳಿ, ಯಕಾರಲಹಳ್ಳಿ, ಜಕ್ಕೆನಹಳ್ಳಿ, ಕಲ್ಲುಕುಂಟೆ, ಮಲ್ಲಸಂದ್ರ, ಕಟ್ಟೆಯಿಂದಲಹಳ್ಳಿ, ಬಂಡಮ್ಮನಹಳ್ಳಿ, ಉಜ್ಜನಿ, ಓಜೇನಹಳ್ಳಿ, ಹೊಸಹಳ್ಳಿ ಕಾಲೋನಿ.

ಬನವತಿ, ಆರೂಢಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕಗುಂಡಪ್ಪನಾಯಕನಹಳ್ಳಿ, ಲಿಂಗದೀರನಹಳ್ಳಿ, ಮೇಗಲಹಳ್ಳಿ, ವಡ್ಡನಹಳ್ಳಿ, ಗರಿಕೇನಹಳ್ಳಿ, ಪಾಲನಹಳ್ಳಿ, ಅಮಲಗುಂಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!