Kites of Doddaballapur attracted attention in koppala Gavisiddheshwar fair..!

Koppala: ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಗಮನ ಸೆಳೆದ ದೊಡ್ಡಬಳ್ಳಾಪುರದ ಗಾಳಿಪಟಗಳು..! Video ನೋಡಿ

ಕೊಪ್ಪಳ (Koppala): ಇತಿಹಾಸ ಪ್ರಸಿದ್ಧ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಮುಕ್ತ ಗಾಳಿಪಟ ಹಾರಾಟ ಸ್ಪರ್ಧೆ ಆಯೋಜಿಸಲಾಗಿದ್ದು, ದೊಡ್ಡಬಳ್ಳಾಪುರ ಕಲಾ ಸಂಘದ ಬಣ್ಣಬಣ್ಣದ ಗಾಳಿಪಟಗಳು ಬಾನಂಗಳದ ಎತ್ತರಕ್ಕೆ ಹಾರಾಡಿದವು.

ನಗರದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಕೊಪ್ಪಳ, ಕೈಗಾರಿಕೆ ವಾಣಿಜ್ಯೋದ್ಯಮಿಗಳ ಸಹಯೋಗದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಆಯೋಜಿಸಿದ ಕ್ರೀಡಾ ಉತ್ಸವದ ಕಾರ್ಯಕ್ರಮದ ಅಂಗವಾಗಿ ಮುಕ್ತ ಗಾಳಿಪಟ ಹಾರಾಟ ಸ್ಪರ್ಧೆ ನಡೆಯಿತು.

ದೊಡ್ಡಬಳ್ಳಾಪುರ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಅನ್ಯ ರಾಜ್ಯಗಳಾದ ಒಡಿಶಾ, ಹರಿಯಾಣ, ಕೇರಳ, ಅಸ್ಸಾಂ ಸೇರಿ ಅನೇಕ ತಂಡಗಳು ಆಗಮಿಸಿದ್ದವು.

ಬೃಹದಾಕಾರದ ಗಾಳಿಪಟಗಳು ಆಗಸದೆತ್ತರಕ್ಕೆ ಹಾರುತ್ತಿದ್ದಂತೆ, ನೆರೆದಿದ್ದ ಮಕ್ಕಳು, ಪೋಷಕರು, ವೃದ್ಧರು, ಜಾತ್ರಾ ಮಹೋತ್ಸವಕ್ಕೆ ಬಂದಂತಹ ಭಕ್ತರು ತಪ್ಪಾಳೆ ತಟ್ಟಿ, ಶಿಳ್ಳೆ ಹೊಡೆದು ಸಂಭ್ರಮಿಸಿದರು.

ಕೊಪ್ಪಳ ರಾಷ್ಟ್ರ ಮಟ್ಟದ ಗಾಳಿಪಟ ಉತ್ಸವದಲ್ಲಿ ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ಸದಸ್ಯರಾದ ಎಸ್.ಮುನಿರಾಜ್, ಪ್ರಕಾಶ್ ಗಾಳಿಪಟ, ಕೆ.ಮಹೇಶ್, ಮಂಜುನಾಥ್ ಭಾಗವಹಿಸಿದ್ದರು.

ಇವರ ಸಾಲು ಪಟ, ಡ್ರ್ಯಾಗನ್ ಪಟ, ಅಕ್ಟೋಪಸ್, ಸ್ಟಂಟ್ ಕೈಟ್, ಹಾವು, ಹುಲಿ, ದೊಡ್ಡ ರಿಂಗ್ ಪಟಗಳು ಜಾತ್ರೆ ಅಂಗವಾಗಿ ಆಯೋಜಿಸಿದ್ದ ಗಾಳಿಪಟ ಸ್ಪರ್ಧೆಯಲ್ಲಿ ಗಮನ ಸೆಳೆದವು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!