ಜ.18 ದಿನ ಭವಿಷ್ಯ: ಈ ರಾಶಿಯವರಿಗೆ ಶುಭ ದಿನ ಬಹಳ ಹತ್ತಿರದಲ್ಲಿ ಇದೆ – ಎನ್ ಎಸ್ ಶರ್ಮ| Astrology

Astrology: Likely to be a memorable day

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ ಚೌತಿ ಜನವರಿ.18.2025 ಶನಿವಾರ: ವಿಶೇಷವಾಗಿ ಈ ದಿನ ನೀಲಿಯ ವಸ್ತ್ರಗಳನ್ನು ಧರಿಸುವುದಕ್ಕೆ ಪ್ರಾಧಾನ್ಯತೆ ನೀಡಿ ಜೊತೆಗೆ ಶಿವನಿಗೆ ಅಭಿಷೇಕ ಪೂಜೆಯನ್ನು ಮಾಡುವುದರಿಂದ ಶುಭವೂ ಅಧಿಕವಾಗುತ್ತದೆ. Astrology

ಮೇಷ ರಾಶಿ: ಆರೋಗ್ಯವಂತರಾಗುವುದಕ್ಕೆ ನಾನಾ ರೀತಿಯ ವಿಶೇಷ ಪ್ರಯತ್ನಗಳನ್ನು ಮಾಡುತ್ತೀರಿ. ಹಣದ ಸಮಸ್ಯೆ ನಿಧಾನವಾಗಿ ನೀಗುತ್ತದೆ.. ವಿದ್ಯಾರ್ಥಿಗಳಿಗೆ ವಿದ್ಯೆಯ ಅವಕಾಶ ಹೆಚ್ಚಾಗಿರುತ್ತದೆ, ಮನಸ್ಥಿತಿ ದೃಢವಾಗಿರುತ್ತದೆ. (ಪರಿಹಾರಕ್ಕಾಗಿ ಸೂರ್ಯನನ್ನು ಆರಾಧನೆ ಮಾಡಿ)

ವೃಷಭ ರಾಶಿ: ಅತ್ಯಂತ ಒಳ್ಳೆಯ ದೇಹ ಸ್ಥಿತಿ, ಗಂಭೀರವಾದ ಮಾತು, ಅನಾವಶ್ಯಕವಾದ ಮಾತುಗಳು ಬೇಡ, ಎಚ್ಚರಿಕೆಯಿಂದ ವರ್ತಿಸಿ, ಚಿಂತೆ ಇಲ್ಲದಿರುವುದು ಅತ್ಯಂತ ವಿಶ್ವಾಸವನ್ನು ಉಂಟುಮಾಡುತ್ತದೆ. (ಪರಿಹಾರಕ್ಕಾಗಿ ಶ್ರೀ ಚೌಡೇಶ್ವರಿ ಅಮ್ಮನನ್ನು ಪೂಜೆ ಮಾಡಿ)

ಮಿಥುನ ರಾಶಿ: ಸ್ವಲ್ಪ ಮಟ್ಟಿನ ಒಳ್ಳೆಯ ವಾತಾವರಣ, ಮನಸ್ಸಿನಲ್ಲಿ ಕಿರಿಕಿರಿ.. ಭಾವನೆಗಳ ಜೊತೆ ಜಟಾಪಟಿ, ದುಃಖದಿಂದ ನಿಧಾನವಾಗಿ ಸಮಾಧಾನದ ಕಡೆ ಹೆಜ್ಜೆ. (ಪರಿಹಾರಕ್ಕಾಗಿ ವಜ್ರೇಶ್ವರಿ ದೇವಿ ಆರಾಧನೆ ಮಾಡಿ)

ಕಟಕ ರಾಶಿ: ಅನುಕೂಲವಾಗುತ್ತದೆ, ದುರದೃಷ್ಟ ಎಂಬುದು ಯಾರನ್ನು ಬಿಡುವುದಿಲ್ಲ. ಕಾರಣ ಕಾರ್ಯದಿಂದ ಈ ರೀತಿಯ ದುಃಖ ಬಂದಿದೆ.. ನಿಧಾನವಾಗಿ ಹಿಂದೆ ಸರಿಯುತ್ತದೆ, ಶುಭ ದಿನ ಬಹಳ ಹತ್ತಿರದಲ್ಲಿ ಇದೆ.. ಶುಭವಾಗುತ್ತದೆ ಚಿಂತೆ ಬೇಡ. (ಪರಿಹಾರಕ್ಕಾಗಿ ಭದ್ರಕಾಳಿ ಅಮ್ಮನವರ ಪೂಜೆ ಮಾಡಿ)

ಸಿಂಹ ರಾಶಿ: ಎಲ್ಲ ಕಾರ್ಯದಲ್ಲೂ ಶುಭ.. ಧನಾಗಮ, ಸ್ವಲ್ಪ ನಿಧಾನ ಆರೋಗ್ಯದ ಬಗ್ಗೆ ಎಚ್ಚರಿಕೆವಹಿಸಿ.. ಮನಸ್ಸಿನಲ್ಲಿ ದುಃಖವನ್ನು ಹಾಗೆ ಇರಿಸಿಕೊಳ್ಳಬೇಡಿ ಹೊರಹಾಕಲು ಪ್ರಯತ್ನ ಮಾಡಿ. (ಪರಿಹಾರಕ್ಕಾಗಿ ಮಹಾಸರಸ್ವತಿಯ ಪೂಜೆಯನ್ನು ಮಾಡಿ)

ಕನ್ಯಾ ರಾಶಿ: ಅನಾರೋಗ್ಯ ಬಾಧೆ, ಸ್ವಲ್ಪ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.. ಕೊಟ್ಟಮಾತಿನಿಂದ ತೊಂದರೆಯಾಗುವ ಸಾಧ್ಯತೆ. ಎಚ್ಚರಿಕೆಯಿಂದ ಮಾತನಾಡಬೇಕು, ದೀರ್ಘ ದರ್ಶಿಗಳಾಗಿ ಯೋಚಿಸುವುದನ್ನು ರೂಢಿ ಮಾಡಿಕೊಳ್ಳಿ..
(ಪರಿಹಾರಕ್ಕಾಗಿ ಭದ್ರಕಾಳಿ ಅಮ್ಮನವರ ಪೂಜೆಯನ್ನು ಮಾಡಿಸಿ)

ತುಲಾ ರಾಶಿ: ವಿಚಾರಗಳನ್ನು ಎಲ್ಲರ ಜೊತೆ ಚರ್ಚಿಸಿ ಅನುಕೂಲವಾದ ರೀತಿಯಲ್ಲಿ ವರ್ತಿಸಿ. ಅತಿಯಾದ ಪ್ರಶ್ನೆ ಬೇಡ.. ಎಲ್ಲವನ್ನು ಅನಾವಶ್ಯಕವಾಗಿ ನಂಬಬೇಡಿ, ಎಚ್ಚರಿಕೆ ಬಹಳ ಅಗತ್ಯ. ಪರಿಹಾರಕ್ಕಾಗಿ ಆಂಜನೇಯನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ವೃಶ್ಚಿಕ ರಾಶಿ: ನೋವಿನ ಮಾತುಗಳು, ಮನಸ್ಸಿಗೆ ಸ್ವಲ್ಪ ನೋವು, ಆನಂದವಾಗಿರುವಂತೆ ಬಂದು ಮಿತ್ರರ ಸಲಹೆ. ಎಲ್ಲ ರೀತಿಯಲ್ಲೂ ನಿಧಾನವಾದ ಅನುಕೂಲ, ಮೊದಲೇ ಯೋಚಿಸಿದ್ದರೆ ಈ ರೀತಿಯ ತೊಂದರೆ ಆಗುತ್ತಿರಲಿಲ್ಲ ಎಂಬ ಭಾವನೆ. (ಪರಿಹಾರಕ್ಕಾಗಿ ಶಿವನ ದೇವಾಲಯದಲ್ಲಿ ಪೂಜೆ ಮಾಡಿಸಿ)

ಧನಸ್ಸು ರಾಶಿ: ಸಂತೋಷ ಜೊತೆಗೆ ವಿದ್ಯೆಯನ್ನು ಕಲಿಯುತ್ತಿರಿ.. ನೋವುಗಳನ್ನು ಮರೆಯಬೇಕು, ಜೊತೆಗೆ ಸಾಧನೆ ಅವಶ್ಯ.. ಯಾರಿಗೂ ಸಹ ಮಾತನ್ನು ಕೊಡಬೇಡಿ. ಜೀವನದ ಬಗ್ಗೆ ಅತ್ಯಂತ ವಿಶ್ವಾಸವಿರಲಿ ಶುಭವಾಗುತ್ತದೆ. (ಪರಿಹಾರಕ್ಕಾಗಿ ಲಕ್ಷ್ಮಿದೇವಿಯ ದೇವಸ್ಥಾನದಲ್ಲಿ ಕ್ಷೀರಭಿಷೇಕ ಮಾಡಿಸಿ)

Astrology

ಮಕರ ರಾಶಿ: ಎಲ್ಲ ಕಾರ್ಯದಲ್ಲೂ ಉತ್ತಮ ರೀತಿಯ ಅನುಕೂಲ. ಆದರೆ ಮನಸ್ಸಿನಲ್ಲಿ ಚಿಂತೆ, ಚಿಂತೆಯಿಂದ ದೂರಾಗಲು ಭಗವಂತನ ಆಶ್ರಯ ಬೇಕು.. ಶುಭವಾಗುತ್ತದೆ, ವಿದ್ಯೆಯಲ್ಲಿ ಸ್ವಲ್ಪ ಕುಂಠಿತ ವ್ಯವಹಾರಗಳಲ್ಲಿ ಜಯ. (ಪರಿಹಾರಕ್ಕಾಗಿ ರಾಮರ ಮಂತ್ರವನ್ನು ಜಪಿಸಿ)

ಕುಂಭ ರಾಶಿ: ಒಳ್ಳೆಯದಾಗಿದೆ ಆದರೆ ಈ ಸಮಯದಲ್ಲಿ ಸ್ವಲ್ಪ ನಿಧಾನವಾಗುತ್ತದೆ. ಮಾಡಿದ ಕೆಲಸಗಳು ಪ್ರತಿಫಲವನ್ನು ಸ್ವಲ್ಪ ನಿಧಾನವಾಗಿ ಕೊಡುತ್ತವೆ, ಸಮಯ ಬರಬೇಕು, ಧನಾಗಮದ ಕೊರತೆ, ವಿದ್ಯಾರ್ಥಿಗಳಿಗೆ ಶುಭ, ಎಲ್ಲದಕ್ಕೂ ಸ್ವಲ್ಪ ನಿಧಾನಿಸಿ. (ಪರಿಹಾರಕ್ಕಾಗಿ ದುರ್ಗಾ ದೇವಿಯನ್ನು ಆರಾಧನೆ ಮಾಡಿ)

ಮೀನ ರಾಶಿ: ಒಳ್ಳೆಯದಾಗುತ್ತದೆ ಎಂಬ ವಿಶ್ವಾಸ ದೃಢವಾಗಿರಲಿ. ಉಪಕಾರವನ್ನು ಸ್ಮರಣೆ ಮಾಡಿಕೊಳ್ಳಿ, ಹಣದ ಬಗ್ಗೆ ಚಿಂತೆ ಬೇಡ.‌ ನಿಧಾನವಾಗಿ ಬಂದು ಸೇರುತ್ತದೆ, ಶ್ರಮವಹಿಸಿ ಅಭ್ಯಾಸವನ್ನು ಮಾಡಿ, ವಿದ್ಯಾರ್ಥಿಗಳಿಗೆ ಶುಭವಾಗುತ್ತದೆ. (ಪರಿಹಾರಕ್ಕಾಗಿ ದತ್ತಾತ್ರೇಯರನ್ನು ಆರಾಧನೆ ಮಾಡಿ)

ರಾಹುಕಾಲ: 9-00AM ರಿಂದ 10-30AM
ಗುಳಿಕಕಾಲ: 1-30 PM ರಿಂದ 3-00 PM
ಯಮಗಂಡಕಾಲ: 10-30AMರಿಂದ 12-00PM

ಹೆಚ್ಚಿನ ಮಾಹಿತಿಗೆ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ, ಎನ್ ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!