Astrology: Likely to be a memorable day

Astrology| ಜ.19 ದಿನ ಭವಿಷ್ಯ: ಈ ರಾಶಿಯವರು ಅತಿಯಾಗಿ ಚಿಂತೆ ಬೇಡಿ. ಶುಭವಾಗುತ್ತದೆ ಚಿಂತಿಸಿದಷ್ಟು ಆರೋಗ್ಯ ಹಾನಿಯಾಗುತ್ತದೆ ಎಚ್ಚರಿಕೆ – ಎನ್‌ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ ಪಂಚಮಿ ಜನವರಿ.19.2025 ಭಾನುವಾರ: ಈ ದಿನ ವಿಶೇಷವಾಗಿ ಮಧ್ಯಾಹ್ನ 12 ಗಂಟೆಯ ಒಳಗೆ ಆದಿತ್ಯ ಹೃದಯವನ್ನು ಯಾರು ಕೇಳುವುದು, ಸೂರ್ಯ ನಮಸ್ಕಾರ ಮಾಡುವುದು ಮಾಡುತ್ತಾರೆ ಅವರಿಗೆ ಅಭ್ಯುದಯ ಪ್ರಾಪ್ತಿಯಾಗುತ್ತದೆ.| Astrology

ಮೇಷ ರಾಶಿ: ಅತ್ಯಂತ ಆನಂದವಾದ ದಿನ.. ಮನಸ್ಸು ನೆಮ್ಮದಿಯ ಗೂಡಾಗಿದೆ, ಬಂಧು ಮಿತ್ರರ ಜೊತೆ ಅಥವಾ ಮಕ್ಕಳ ಜೊತೆ ಸಂತೋಷದಿಂದ ಕಾಲ ಕಳೆಯುವ ಕ್ಷಣ. ಯಾವುದೇ ಕಾರಣಕ್ಕೂ ಕೋಪ ಮಾಡಿಕೊಳ್ಳಬೇಡಿ. ನಿಧಾನವಾಗಿ ಪ್ರತಿಕ್ಷಣವನ್ನು ಆನಂದದಿಂದ ಅನುಭವಿಸಿ
(ಪರಿಹಾರಕ್ಕಾಗಿ ಶಿವನ ಆರಾಧನೆ ಮಾಡಿ)

ವೃಷಭ ರಾಶಿ: ಒಳ್ಳೆಯ ವಿಶ್ವಾಸವನ್ನು ಹೊಂದಿದ್ದು ಕೆಲಸಗಳನ್ನು ಮಾಡುತ್ತಿದ್ದೀರಾ, ಅತ್ಯಂತ ಶುಭದಿನ ಒಳ್ಳೆಯದಾಗುತ್ತದೆ/ ವಿದ್ಯೆಯಲ್ಲಿ ಸ್ವಲ್ಪ ಏಕಾಗ್ರತೆ ಕಮ್ಮಿ, ಧನ ಆಗಮದಲ್ಲಿ ಸ್ವಲ್ಪ ನಿಧಾನ ರೀತಿಯ ಆರಂಭ ಆಗುತ್ತದೆ. (ಪರಿಹಾರಕ್ಕಾಗಿ ನಾರಾಯಣದ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಮಿಥುನ ರಾಶಿ: ಶುಭದಿನ ಆದರೆ ಸ್ವಲ್ಪ ಮನಸ್ಸಿನಲ್ಲಿ ಆಳವಾದ ಚಿಂತನೆ. ವಿದ್ಯಾರ್ಥಿಗಳಿಗೆ ಅಲ್ಪ ಲಾಭ, ಕೃಷಿಕರಿಗೆ ಸಮೃದ್ಧಿ ಬೆಳೆ ತುಂಬಾ ಚೆನ್ನಾಗಿ ಪರಿಸುತ್ತದೆ. ಕಾರ್ಯಗಳು ತುಂಬಾ ಚೆನ್ನಾಗಿ ಆಗುತ್ತವೆ. ಎಲ್ಲರಿಗೂ ಶುಭದಿನ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯ ಪೂಜೆಯನ್ನು ಮಾಡಿ)

ಕಟಕ ರಾಶಿ: ಎಲ್ಲ ಕಾರ್ಯದಲ್ಲೂ ನಿಧಾನ ಗತಿಯ ಜಯ.. ಸ್ವಲ್ಪ ವಿಳಂಬ ರೀತಿಯ ಕಾರ್ಯ, ಪ್ರೋತ್ಸಾಹವು ಸ್ವಲ್ಪ ನಿಧಾನ, ಎಲ್ಲ ರೀತಿಯಲ್ಲೂ ನಿಧಾನ ಗತಿಯಲ್ಲಿ ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ಆಂಜನೇಯ ಸ್ವಾಮಿಯ ಪೂಜೆ ಮಾಡಿ)

ಸಿಂಹ ರಾಶಿ: ನಿಮ್ಮ ಧರ್ಮವನ್ನು ನೀವು ಆಚರಿಸಿದರು ನಿಮಗೆ ಪುಣ್ಯ ಬರುತ್ತದೆ.. ಜೊತೆಯಲ್ಲಿ ಮನೆಯಲ್ಲಿ ಬಿಟ್ಟು ಹೋಗಿರುವ ವ್ರತ ಪೂಜೆಯನ್ನು ಅನುಷ್ಠಾನ ಮಾಡಿ ಪುನಃ ಆರಂಭಿಸಿ, ಎಲ್ಲಾ ಕಾರ್ಯದಲ್ಲೂ ಬಂದು ಮಿತ್ರರಿಗೂ, ನಿಮಗೂ ಒಳ್ಳೆಯ ಸಾಮರಸ್ಯ.. ಜೊತೆಗೆ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಮಹಾ ಮೃತ್ಯುಂಜಯ ಪೂಜೆಯನ್ನು ಮಾಡಿ)

ಕನ್ಯಾ ರಾಶಿ: ಒಳ್ಳೆಯ ಅದೃಷ್ಟ.. ಅಜ್ಞಾನದಿಂದ ಹೊರಗಡೆ ಬರುತ್ತೀರಿ.. ಸತ್ಯ ತಿಳಿಯುತ್ತದೆ. ನಿರಂತರವಾಗಿ ಒಳ್ಳೆಯವರ ಸಂಪರ್ಕದಲ್ಲಿ ಇರಿ, ಆರೋಗ್ಯವಂತರಾಗಿರುತ್ತೀರಿ. ದೃಢವಾದ ಕಾರ್ಯದಲ್ಲಿ ನಿಶ್ಚಯತೆಯನ್ನು ಇಟ್ಟುಕೊಳ್ಳಿ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯ ಪೂಜೆ ಮಾಡಿ)

Astrology

ತುಲಾ ರಾಶಿ: ಯಾವುದೇ ವಿಚಾರಗಳನ್ನು ಇದ್ದಕ್ಕಿದ್ದ ಹಾಗೆ ಒಪ್ಪಿಕೊಳ್ಳಬೇಡಿ.. ನಿಧಾನವಾಗಿ ತಾರ್ಕಿಸಿ ನೋಡಿ ಒಪ್ಪಿಕೊಳ್ಳಿ, ಜೊತೆಯಲ್ಲಿ ಕನಸಿನಲ್ಲಿ ಕಂಡದ್ದನ್ನು ನಿಜವಾಗುತ್ತದೆ ಎಂದು ವಿಪರೀತ ಭ್ರಮೆ ಇಡಬೇಡಿ, ಕನಸು ಕೆಲವು ಬಾರಿ ಸತ್ಯವಾಗುವುದಿಲ್ಲ. (ಪರಿಹಾರಕ್ಕಾಗಿ ನರಸಿಂಹನ ಸ್ಮರಣ ಮಾಡಿ)

ವೃಶ್ಚಿಕ ರಾಶಿ: ಆಳವಾದ ನೋವಿನಿಂದ ದುಃಖದಿಂದ ಹೊರಬರಬೇಕು, ಅದಕ್ಕಾಗಿ ನಿತ್ಯವೂ ಸಹ ಸೂರ್ಯನನ್ನು ಸ್ಮರಣೆ ಮಾಡಬೇಕು. ಜೊತೆಗೆ ಆರಂಭಕಾಲದಲ್ಲಿ ಗಣಪತಿಯನ್ನು ಪ್ರಾರ್ಥನೆ ಮಾಡಿ, ಅನುಗ್ರಹದಿಂದ ಸುಲಭವಾಗಿ ಎಲ್ಲ ವಿದ್ಯೆಯನ್ನು ಪಡೆಯಬಹುದು, ವಿದ್ಯಾರ್ಥಿಗಳಿಗೆ ಶುಭದಿನ. (ಪರಿಹಾರಕ್ಕಾಗಿ ಮಹಾ ಸರಸ್ವತಿ ಪೂಜೆ ಮಾಡಿ )

ಧನಸ್ಸು ರಾಶಿ: ಒಳ್ಳೆಯ ದಿನ. ಆದರೆ ಮನಸ್ಸಿನಲ್ಲಿ ಸ್ವಲ್ಪ ಚಿಂತೆ, ದುಗುಡ, ದುಃಖ, ದುಮ್ಮಾನ ಇದರಿಂದ ಹೊರಬರಬೇಕು. ನಿಧಾನವಾಗಿ ಯಾವುದರಲ್ಲಿ ಬೇಕು ಅದರಲ್ಲಿ ಹಣವನ್ನು ತೊಡಗಿಸಿ, ಅತಿಯಾಗಿ ಚಿಂತೆ ಬೇಡಿ. ಶುಭವಾಗುತ್ತದೆ ಚಿಂತಿಸಿದಷ್ಟು ಆರೋಗ್ಯ ಹಾನಿಯಾಗುತ್ತದೆ ಎಚ್ಚರಿಕೆ. (ಪರಿಹಾರಕ್ಕಾಗಿ ಈಶ್ವರನ ಪೂಜೆ ಮಾಡಿ)

ಮಕರ ರಾಶಿ: ಸುಳ್ಳನು ಹೇಳಲು ಅತಿಯಾಗಿ ಪ್ರಯತ್ನ ಮಾಡಬೇಡಿ, ಅನುಕೂಲವಾಗುತ್ತದೆ. ಸ್ವಲ್ಪ ಮಾನಹಾನಿಯಾಗುವ ಸಂಭವ ಎಚ್ಚರಿಕೆ, ಒಳ್ಳೆಯ ಭೋಜನ ಸುಭ್ಯವಸ್ಥೆ, ಈ ದಿನ ಸುಖವು ಪ್ರಾಪ್ತಿಯಾಗುತ್ತದೆ. (ಪರಿಹಾರಕ್ಕಾಗಿ ಅನ್ನಪೂರ್ಣೇಶ್ವರಿಯ ಧ್ಯಾನ ಮಾಡಿ)

ಕುಂಭ ರಾಶಿ: ನೀವು ನಿಮ್ಮ ಜನ್ಮದಲ್ಲಿ ಅತ್ಯಂತ ಪುಣ್ಯವನ್ನು ಮಾಡಿದ್ದೀರಾ.. ಹಾಗಾಗಿ ಒಳ್ಳೆಯ ಅವಕಾಶ ನಿಮಗೆ ಸಿಕ್ಕಿದೆ. ಈ ಅವಕಾಶದ ಹಿಂದೆ ನಿಧಾನವಾಗಿ ಹೋಗಿ, ನಿಧಾನವಾಗಿ ಸಾಧಿಸಿ, ಮನಸ್ಸಿನ ಆಲೋಚನೆ ಉತ್ತಮವಾಗಿದೆ. ನಿಧಾನವಾಗಿ ಎಲ್ಲವನ್ನು ಸಾಧಿಸಬಹುದು. ಎಚ್ಚರಿಕೆಯಿಂದ ಮುನ್ನುಗ್ಗಿ, ಧೃತಿಗೆಡಬೇಡಿ ಧೈರ್ಯವಾಗಿರಿ. (ಪರಿಹಾರಕ್ಕಾಗಿ ನರಸಿಂಹ ಪೂಜೆಯನ್ನು ಮಾಡಿ)

ಮೀನ ರಾಶಿ: ಈ ದಿನ ಮಿಶ್ರ ಫಲಗಳನ್ನು ಅನುಭವಿಸುತ್ತೀರಿ. ಸ್ವಲ್ಪ ಸಂತೋಷ, ಸ್ವಲ್ಪ ದುಃಖ, ಜೊತೆಗೆ ಸಾಮರಸ್ಯ.. ಒಳ್ಳೆಯ ಗೆಳೆತನ, ಅತ್ಯಂತ ಶ್ರೇಷ್ಠವಾದ ದಿನ ಎನಿಸುತ್ತದೆ. ಒಳ್ಳೆ ಊಟ, ಒಳ್ಳೆಯ ವ್ಯವಸ್ಥೆ ಎಲ್ಲರೊಂದಿಗೆ ಮಾತುಕತೆ, ಚುರುಕಾಗಿರುತ್ತದೆ. (ಪರಿಹಾರಕ್ಕಾಗಿ ಆಂಜನೇಯನ ಪೂಜೆ ಮಾಡಿ)

ರಾಹುಕಾಲ: 4-30PM ರಿಂದ 6-00PM
ಗುಳಿಕಕಾಲ: 3-00PM ರಿಂದ 4-30 PM
ಯಮಗಂಡಕಾಲ: 12-00PMರಿಂದ 1-30PM

ಹೆಚ್ಚಿನ ಮಾಹಿತಿಗೆ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮ,
ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!