Astrology: Likely to be a memorable day

ಜ.20 ದಿನ ಭವಿಷ್ಯ| ಈ ರಾಶಿಯವರಿಗಿಂದು ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಸಾಧ್ಯತೆ, ಎಚ್ಚರ – ಎನ್‌ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ ಷಷ್ಟಿ ಜನವರಿ.20.2025: ಈ ದಿನ ವಿಶೇಷವಾಗಿ ನಾಗಾರಾಧನೆಯನ್ನು ಮಾಡಿದರೆ, ಪೂರ್ಣ ಫಲ ಉಂಟಾಗುತ್ತದೆ.Astrology

ಮೇಷ ರಾಶಿ: ದೃಢವಾದ ನಿರ್ಧಾರವನ್ನು ಮಾಡಿ, ಎಲ್ಲ ವಿಷಯಗಳಿಂದಲೂ ಧನಾತ್ಮಕವಾದ ಚಿಂತನೆಯನ್ನು ಮಾಡಿಕೊಳ್ಳಿ. ಮಾನಸಿಕ ಕಿರಿಕಿರಿ, ಸ್ವಲ್ಪ ಅಸಮಾಧಾನ, ಆರೋಗ್ಯದಲ್ಲಿ ಚಿಂತೆ, ನಿರ್ಧಾರಗಳು ಅಚಂಚಲ. (ಪರಿಹಾರಕ್ಕಾಗಿ ಶಿವನ ಸ್ತೋತ್ರವನ್ನು ಪಾರಾಯಣ ಮಾಡಿ)

ವೃಷಭ ರಾಶಿ: ಶಿಕ್ಷಣದಲ್ಲಿ ಅಭಿವೃದ್ಧಿ, ಶೈಕ್ಷಣಿಕ ವಿಷಯಗಳಲ್ಲಿ ಜ್ಞಾನಾರ್ಜನೆಗೆ ಉತ್ತಮವಾದ ಮಹತ್ವ. ಅತ್ಯಂತ ಶುಭವಾದ ದಿನ, ಧನಾಗಮ ನಿಧಾನವಾದರೂ ಚೆನ್ನಾಗಿರುತ್ತದೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರು, ಎಲ್ಲಾ ಕಾರ್ಯದಲ್ಲೂ ಶುಭ. (ಪರಿಹಾರಕ್ಕಾಗಿ ನಾರಾಯಣನ ಸ್ಮರಣೆ ಮಾಡಿ)

ಮಿಥುನ ರಾಶಿ: ಒಳ್ಳೆಯ ದಿನ. ಕಾರ್ಯಗಳಲ್ಲಿ ಪ್ರವೃತ್ತಿ ಉಂಟಾಗುತ್ತದೆ, ಧನವನ್ನು ಯಾವ ಕಾರ್ಯಕ್ಕೆ ಮನೆಯೊಗಿಸಬೇಕು ಅದಕ್ಕೆ ಮಾತ್ರ ಖರ್ಚು ಮಾಡಿ, ವಿಪರೀತವಾದ ದುಂದು ಬೆಚ್ಚ ಬೇಡ. ಎಚ್ಚರಿಕೆಯಿಂದ ಕಾರ್ಯವನ್ನು ನಿರ್ವಹಿಸಿ. (ಪರಿಹಾರಕ್ಕಾಗಿ ದುರ್ಗಾದೇವಿಯ ಸ್ತೋತ್ರವನ್ನು ಕೇಳಿ)

ಕಟಕ ರಾಶಿ: ನಿಧಾನ ಗತಿಯ ಜಯ, ಸ್ವಲ್ಪ ವಿಳಂಬ, ರೀತಿಯ ಕೆಲಸಗಳು ಆಗುತ್ತವೆ. ಅತಿಯಾದ ಆತುರ ಬೇಡ, ಪ್ರೋತ್ಸಾಹವು ಸ್ವಲ್ಪ ನಿಧಾನ.. ಎಲ್ಲ ರೀತಿಯಲ್ಲೂ ನಿಧಾನ ಗತಿಯಲ್ಲಿ ಅನುಕೂಲವಾಗುತ್ತದೆ, ವಿದ್ಯಾರ್ಥಿಗಳಿಗೆ ಶುಭ. (ಪರಿಹಾರಕ್ಕಾಗಿ ಆಂಜನೇಯ ಸ್ವಾಮಿಯ ಪೂಜೆ ಮಾಡಿ)

ಸಿಂಹ ರಾಶಿ: ಅತಿಯಾದ ಆತ್ಮವಿಶ್ವಾಸ ಇದರಿಂದ ತೊಡಕುಂಟಾಗಬಹುದು. ಎಚ್ಚರಿಕೆ, ವಿದೇಶ ಪ್ರಯಾಣದ ಯೋಗ. ಕೆಲವು ಕಾರ್ಯಗಳಲ್ಲಿ ಅನವಶ್ಯಕ ತಿರುಗಾಟ, ವಾಹನ ಸುಖ, ದೈವ ಬಲ.
(ಪರಿಹಾರಕ್ಕಾಗಿ ಮಹಾವಿಷ್ಣು ಸಹಸ್ರನಾಮ ಹೇಳಿ)

ಕನ್ಯಾ ರಾಶಿ: ದೀರ್ಘವಾದ ಚಿಂತನೆ, ಆಲೋಚನೆ, ಮನಸ್ಸಿಗೆ ಕಿರಿಕಿರಿ.. ಒಳ್ಳೆಯ ಭಾವನೆ ಇದ್ದರೂ ಭಗವಂತನಲ್ಲಿ ಪ್ರಾರ್ಥನೆ ಇರಬೇಕು. ನಿರಂತರವಾಗಿ ಒಳ್ಳೆಯವರ ಸಂಪರ್ಕದಲ್ಲಿ ಇರಿ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯ ಪೂಜೆ ಮಾಡಿ)

ತುಲಾ ರಾಶಿ: ಯಾವುದೇ ವಿಚಾರವನ್ನು ಆಲೋಚನೆ ಮಾಡಿ ಒಪ್ಪಿಕೊಳ್ಳಿ ಶುಭವಾಗುತ್ತದೆ, ಸುಮ್ಮನೆ ಅನಾವಶ್ಯಕ ತೀರ್ಮಾನಗಳು ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ವೃದ್ಧಿ, ಸ್ವಲ್ಪ ತಿರುಗಾಟ, ಕೋಪ ಬೇಡ, ಎಚ್ಚರಿಕೆಯಿಂದ ಮಾತನಾಡಿ. (ಪರಿಹಾರಕ್ಕಾಗಿ ಹಾಸರಸ್ವತಿಯ ಪ್ರಾರ್ಥನೆ ಮಾಡಿ)

ವೃಶ್ಚಿಕ ರಾಶಿ: ಆರೋಗ್ಯದಲ್ಲಿ ಚೇತರಿಕೆ, ಆಕಸ್ಮಿಕ ಘಟನೆಯಿಂದ ಲಾಭ, ಅತ್ಯುನ್ನತ ಅಧಿಕಾರದ ಹುದ್ದೆ. ತಂದೆ-ತಾಯಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯ ಸ್ಮರಣೆ ಮಾಡಿ)

ಧನಸ್ಸು ರಾಶಿ: ಸದಾಕಾಲ ಯೋಚಿಸುತ್ತೀರಿ, ಇದರಿಂದ ಫಲವಿಲ್ಲ. ಯೋಚನೆಗೆ ನೀವು ಕಾರಣರಲ್ಲ, ಮಾಡಿದ ಕೆಲಸವೂ ಒಂದು ಕಾಲದಲ್ಲಿ ವಿಪರೀತವಾಗಿದೆ, ಅದರಿಂದ ಈ ಚಿಂತನೆಗಳು ನಿಮ್ಮಲ್ಲಿ ಸೇರಿ ಹೋಗಿವೆ. ವಿದ್ಯಾರ್ಥಿಗಳಿಗೆ ಶುಭ, ಲಕ್ಷ್ಯ ಕೊಟ್ಟು ಓದಬೇಕು. (ಪರಿಹಾರಕ್ಕಾಗಿ ಗಣಪತಿಯ ಸ್ಮರಣೆ ಮಾಡಿ)

ಮಕರ ರಾಶಿ: ಅತಿಯಾದ ಆಲೋಚನೆ, ದೊಡ್ಡದಾದ ನಿರ್ಧಾರವಿಲ್ಲ. ಚಂಚಲವಾದ ಮನಸ್ಥಿತಿ, ಭಗವಂತನ ದರ್ಶನದಿಂದ ಅನುಕೂಲವಾಗುತ್ತಿಲ್ಲ ಎಂಬ ಚಿಂತನೆ, ಅತಿಯಾದ ಕೊರತೆ ಕಾಣುತ್ತಿದೆ. (ಪರಿಹಾರಕ್ಕಾಗಿ ಆಂಜನೇಯ ಸ್ಮರಣೆ ಮಾಡಿ)

ಕುಂಭ ರಾಶಿ: ಒಳ್ಳೆಯ ದಿನಗಳು ಬಂದಿವೆ.. ಮಾಡಬೇಕಾದ ಕೆಲಸವೂ ಸಾಕಷ್ಟಿದೆ. ನಿಧಾನವಾಗಿ ಎಲ್ಲಾ ಕಾರ್ಯಗಳನ್ನು ತೂಗಿಸಿ ಅನುಕೂಲವಾಗುತ್ತದೆ, ಅತಿಯಾದ ಆಲೋಚನೆ ಬೇಡ, ಉತ್ಸಾಹಿಗಳಾಗಿರಿ. (ಪರಿಹಾರಕ್ಕಾಗಿ ಶನೇಶ್ಚರ ಮಂತ್ರವನ್ನು ಜಪ ಮಾಡಿ)

ಮೀನ ರಾಶಿ: ಶ್ರೇಷ್ಠವಾದ ದಿನ ಬಂದು ಮಿತ್ರರಲ್ಲಿ ಸಂತೋಷ, ಪ್ರಯಾಣ ಸುಖ, ಆತ್ಮವಿಶ್ವಾಸ, ಪೂರ್ಣವಾದ ಆರೋಗ್ಯ.. ಭಗವಂತನ ಅನುಗ್ರಹ, ಕೊರತೆ ಇಲ್ಲದ ವಿದ್ಯೆ, ಸರ್ಕಾರಿ ಸೌಲಭ್ಯ ಭಾಗ್ಯ ಎಲ್ಲವೂ ವೃದ್ಧಿಯಾಗುತ್ತದೆ. (ಪರಿಹಾರಕ್ಕಾಗಿ ಷಣ್ಮುಗನ ಸ್ಮರಣೆ ಮಾಡಿ)

ರಾಹುಕಾಲ: 7-30AM ರಿಂದ 9-00AM
ಗುಳಿಕಕಾಲ: 6-00AM ರಿಂದ 7-30 AM
ಯಮಗಂಡಕಾಲ: 1-30PMರಿಂದ 3-00PM

ಹೆಚ್ಚಿನ ಮಾಹಿತಿಗಾಗಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮ,
ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!