Astrology: Likely to be a memorable day

Astrology ಜ.21. ದಿನ ಭವಿಷ್ಯ: ಈ ರಾಶಿಯವರಿಗಿಂದು ಸರಸ ಸಲ್ಲಾಪಗಳಿಂದ ಮಾತುಕತೆ, ಜೀವನದ ಸಂತೃಪ್ತಿ ಸಾಧ್ಯತೆ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ಸಪ್ತಮಿ ಜವಬ್ದಾರಿ.21.2025 ಮಂಗಳವಾರ: ಚಿತ್ತಾ ನಕ್ಷತ್ರದಿಂದ ಸೇರಿರುವ ದಿನ ವಿಶೇಷವಾಗಿ ಅಮ್ಮನವರನ್ನು ಆರಾಧನೆ ಮಾಡಿದರೆ ದಿನವು ಶುಭವಾಗುತ್ತದೆ

ಮೇಷ ರಾಶಿ: ಅತ್ಯಂತ ಶುಭದಿನ ವಾಗಿರುತ್ತದೆ, ಮಾಡಿದ ಕಾರ್ಯದಲ್ಲಿ ಯಶಸ್ಸು ಲಭ್ಯವಾಗುತ್ತದೆ.‌ ದೀರ್ಘವಾದ ಆಲೋಚನೆ ಬೇಡ, ಮುಂದಕ್ಕೆ ಹೋಗಿ ದೃಢವಾದ ನಿರ್ಧಾರ ತೆಗೆದುಕೊಳ್ಳಿ. (ಪರಿಹಾರಕ್ಕೆ ಶಿವನ ಮಂತ್ರವನ್ನು ಜಪ ಮಾಡಿ)

ವೃಷಭ ರಾಶಿ: ಭಯವನ್ನು ನಿಧಾನವಾಗಿ ಕಮ್ಮಿ ಮಾಡಿಕೊಳ್ಳಿ, ಅತಿಯಾಗಿ ಆತುರ ಬೇಡ.. ವಿಶ್ವಾಸದಿಂದ ಕಾರ್ಯವನ್ನು ನಡೆಸಿ ಧನಾಗಮವಾಗುತ್ತದೆ. ಯತ್ನ ಕಾರ್ಯಗಳಲ್ಲಿ ಜಯ ಶುಭವಾಗುತ್ತದೆ. (ಪರಿಹಾರಕ್ಕಾಗಿ ಆಂಜನೇಯ ಮಂತ್ರವನ್ನು ಜಪಿಸಿ)

ಮಿಥುನ ರಾಶಿ: ಅತಿಯಾದ ವಿಶ್ವಾಸ ಸ್ವಲ್ಪ ತೊಂದರೆಯನ್ನು ಕೊಡುತ್ತದೆ.. ಯೋಚಿಸಬೇಡಿ, ಎಲ್ಲ ಕಾರ್ಯದಲ್ಲೂ ಮುನ್ನುಗ್ಗಿ. ಆದರೆ ಸ್ವಲ್ಪ ಯೋಚಿಸಿ ನಡೆಯಿರಿ. ಚಿಂತ ಬೇಡ ವಿದ್ಯಾರ್ಥಿಗಳಿಗೆ ಶುಭ. (ಪರಿಹಾರಕ್ಕೆ ಗಣಪತಿ ಸ್ತೋತ್ರ ಪಾರಾಯಣ ಮಾಡಿ)

ಕಟಕ ರಾಶಿ: ಎಲ್ಲ ಕಾರ್ಯದಲ್ಲೂ ಮುನ್ನುಗ್ಗುವ ವಿಶ್ವಾಸ, ದೃಢವಾದ ನಿರ್ಧಾರ ಕೈಗೊಂಡಾಗ ಎಲ್ಲ ಕಾರ್ಯದಲ್ಲೂ ಯಶಸ್ಸು ಕಟ್ಟಿಟ್ಟ ಬುತ್ತಿ. ಮುಂದುವರೆಯಿರಿ ವಿದ್ಯಾರ್ಥಿಗಳಿಗೆ ಶುಭ, ಸಾಲದ ಹಣ ನಿಧಾನವಾಗಿ ವಾಪಸ್ ಆಗುತ್ತದೆ. ಚಿಂತೆ ಬೇಡ. (ಪರಿಹಾರಕ್ಕಾಗಿ ನಾರಾಯಣಿ ದೇವಸ್ಥಾನಕ್ಕೆ ಭೇಟಿ ಕೊಡಿ)

ಸಿಂಹ ರಾಶಿ: ಪೂರ್ವಜನ್ಮದ ಪಾಪಗಳಿಂದ ಸ್ವಲ್ಪ ದುಃಖ, ಮನಸ್ಸಿಗೆ ಸ್ವಲ್ಪ ಚಿಂತೆ ಯೋಚಿಸಬೇಡಿ ಸಹಜ. (ಪರಿಹಾರಕ್ಕಾಗಿ ರುದ್ರಾಭಿಷೇಕವನ್ನು ಮಾಡಿ)

ಕನ್ಯಾ ರಾಶಿ: ಆರೋಗ್ಯ ಉತ್ತಮವಾಗುತ್ತದೆ ಚಿಂತ ಬೇಡ.. ಶುಭವಾದ ದಿನಗಳು, ವಿದ್ಯಾರ್ಥಿಗಳಿಗೆ ಶುಭ, ಅನಾವಶ್ಯಕ ತಿರುಗಾಟವಿಲ್ಲದೆ ಕೆಲವು ಕೆಲಸಗಳು ಆಗುತ್ತವೆ. ಅಧಿಕವಾದ ಲಾಭ, ಯಶಸ್ಸು, ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ನಾಗರಾಧನೆ ಮಾಡಿ)

ತುಲಾ ರಾಶಿ: ಕೋಪ, ಅತಿಯಾದ ತಿರುಗಾಟ, ಸರ್ಕಾರಿ ಕಾರ್ಯಗಳು ಯಾವುದು ನಡೆಯುತ್ತಿಲ್ಲ ಎಂಬ ಭಯ.. ವಿಪರೀತವಾಗಿ ಆಲೋಚನೆ ಆಗಬೇಕಾದ ಕಾರ್ಯವು ನಡೆದೆ ತೀರುತ್ತದೆ ಚಿಂತೆ ಬೇಡ.
(ಪರಿಹಾರಕ್ಕಾಗಿ ಮಹಾವಿಷ್ಣುವಿನ ಪೂಜೆ ಜಪ ಅನುಷ್ಠಾನ ಮಾಡಿ)

ವೃಶ್ಚಿಕ ರಾಶಿ: ಆಲೋಚನೆಯಿಂದ ಶ್ರಮ, ಧನಾಗಮದಲ್ಲಿ ಸ್ವಲ್ಪ ವಿಳಂಬ, ಒಬ್ಬರೊಬ್ಬರು ಕೆಸರೆ ಚಾಟ, ವಿದ್ಯಾರ್ಜನೆ ಕುಂಠಿತ, ಭಯದ ವಾತಾವರಣ, ಸರ್ಪ ಭಯ, ಮುಖದಲ್ಲಿ ಪ್ರಸನ್ನತೆಯ ಕೊರತೆ. (ಪರಿಹಾರಕ್ಕಾಗಿ ಗಣಪತಿ ದೇವಾಲಯಕ್ಕೆ ಹೋಗಿ ನಮಸ್ಕರಿಸಿ ಬನ್ನಿ)

ಧನಸ್ಸು ರಾಶಿ: ಎಲ್ಲ ಕಾರ್ಯದಲ್ಲೂ ಬದಲಾವಣೆ, ಚಿಂತೆ ಬೇಡ ನಿರ್ಧಾರಕ್ಕೆ ಏನು ಕೊರತೆ ಇಲ್ಲ.. ಸಮಯವಿದೆ ಯೋಚಿಸಬೇಡಿ ಒಳ್ಳೆಯದಾಗುತ್ತದೆ, ಶಾಂತ ಸ್ವಭಾವ ಎಲ್ಲ ಕಾರ್ಯವನ್ನು ಪೂರ್ಣವಾಗಿಸುತ್ತದೆ. (ಪರಿಹಾರಕ್ಕಾಗಿ ಆಂಜನೇಯ ಸ್ತೋತ್ರವನ್ನು ಪಾರಾಯಣ ಮಾಡಿ)

ಮಕರ ರಾಶಿ: ಒಳ್ಳೆಯ ಸುದ್ದಿ, ಶತ್ರುಗಳು ಸಹ ಮಿತ್ರರಾಗುವ ದಿನ. ಬಹಳ ಆಲೋಚನೆಯಿಂದ ಸಂದಾನ ಕಾರ್ಯ ಮುಂದುವರೆಯಲಿ. ವಿದ್ಯಾರ್ಜನೆ ಲಾಭ, ಏಕಾಗ್ರತೆಯ ಕೊರತೆ. ಕಿಂಚಿತ್ ಆರೋಗ್ಯ ಸಮಸ್ಯೆ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಧನವಂತರಿ ಪೂಜೆ ಹೋಮ ಮಾಡಿಸಿಕೊಳ್ಳಿ)

ಕುಂಭ ರಾಶಿ: ಒಳ್ಳೆಯ ವಿದ್ಯಾರ್ಜನೆ, ಅನಾರೋಗ್ಯ, ಸರಸ ಸಲ್ಲಾಪಗಳಿಂದ ಮಾತುಕತೆ, ಜೀವನದ ಸಂತೃಪ್ತಿ, ಮನಸ್ಸಿಗೆ ಆರೋಗ್ಯದ ಚಿಂತೆ, ತಂದೆಯ ಮಾತಿನಲ್ಲಿ ಕೊಂಕು (ಪರಿಹಾರಕ್ಕಾಗಿ ದುರ್ಗಾ ಸ್ತೋತ್ರದ ಪಾರಾಯಣ ಮಾಡಿ)

ಮೀನ ರಾಶಿ: ಅನಾವಶ್ಯಕ ಚಿಂತೆ ಅಧಿಕ ತಿರುಗಾಟ, ಶತ್ರು ಕಾಟ, ಆನಂದದಿಂದ ನೆಮ್ಮದಿ, ಮನಸ್ಸಿಗೆ ಸ್ವಲ್ಪ ಕಿರಿಕಿರಿ,ಒಳ್ಳೆಯ ಭವಿಷ್ಯ, ಮಕ್ಕಳ ಆರೋಗ್ಯ ದೃಢ. (ಪರಿಹಾರಕ್ಕಾಗಿ ರಾಮರಕ್ಷಾ ಸ್ತೋತ್ರವನ್ನು ಓದಿಕೊಳ್ಳಿ)

ರಾಹುಕಾಲ: 3-00 PMರಿಂದ 4-30PM
ಗುಳಿಕಕಾಲ: 12-00 PM ರಿಂದ 1-30PM
ಯಮಗಂಡಕಾಲ: 9-00AMರಿಂದ 10-30AM

ಹೆಚ್ಚಿನ ಮಾಹಿತಿಗಾಗಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ, ಎನ್‌ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!