Astrology: Likely to be a memorable day

Astrology ಜ.21. ದಿನ ಭವಿಷ್ಯ: ಈ ರಾಶಿಯವರಿಗಿಂದು ಸರಸ ಸಲ್ಲಾಪಗಳಿಂದ ಮಾತುಕತೆ, ಜೀವನದ ಸಂತೃಪ್ತಿ ಸಾಧ್ಯತೆ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ಸಪ್ತಮಿ ಜವಬ್ದಾರಿ.21.2025 ಮಂಗಳವಾರ: ಚಿತ್ತಾ ನಕ್ಷತ್ರದಿಂದ ಸೇರಿರುವ ದಿನ ವಿಶೇಷವಾಗಿ ಅಮ್ಮನವರನ್ನು ಆರಾಧನೆ ಮಾಡಿದರೆ ದಿನವು ಶುಭವಾಗುತ್ತದೆ

ಮೇಷ ರಾಶಿ: ಅತ್ಯಂತ ಶುಭದಿನ ವಾಗಿರುತ್ತದೆ, ಮಾಡಿದ ಕಾರ್ಯದಲ್ಲಿ ಯಶಸ್ಸು ಲಭ್ಯವಾಗುತ್ತದೆ.‌ ದೀರ್ಘವಾದ ಆಲೋಚನೆ ಬೇಡ, ಮುಂದಕ್ಕೆ ಹೋಗಿ ದೃಢವಾದ ನಿರ್ಧಾರ ತೆಗೆದುಕೊಳ್ಳಿ. (ಪರಿಹಾರಕ್ಕೆ ಶಿವನ ಮಂತ್ರವನ್ನು ಜಪ ಮಾಡಿ)

ವೃಷಭ ರಾಶಿ: ಭಯವನ್ನು ನಿಧಾನವಾಗಿ ಕಮ್ಮಿ ಮಾಡಿಕೊಳ್ಳಿ, ಅತಿಯಾಗಿ ಆತುರ ಬೇಡ.. ವಿಶ್ವಾಸದಿಂದ ಕಾರ್ಯವನ್ನು ನಡೆಸಿ ಧನಾಗಮವಾಗುತ್ತದೆ. ಯತ್ನ ಕಾರ್ಯಗಳಲ್ಲಿ ಜಯ ಶುಭವಾಗುತ್ತದೆ. (ಪರಿಹಾರಕ್ಕಾಗಿ ಆಂಜನೇಯ ಮಂತ್ರವನ್ನು ಜಪಿಸಿ)

ಮಿಥುನ ರಾಶಿ: ಅತಿಯಾದ ವಿಶ್ವಾಸ ಸ್ವಲ್ಪ ತೊಂದರೆಯನ್ನು ಕೊಡುತ್ತದೆ.. ಯೋಚಿಸಬೇಡಿ, ಎಲ್ಲ ಕಾರ್ಯದಲ್ಲೂ ಮುನ್ನುಗ್ಗಿ. ಆದರೆ ಸ್ವಲ್ಪ ಯೋಚಿಸಿ ನಡೆಯಿರಿ. ಚಿಂತ ಬೇಡ ವಿದ್ಯಾರ್ಥಿಗಳಿಗೆ ಶುಭ. (ಪರಿಹಾರಕ್ಕೆ ಗಣಪತಿ ಸ್ತೋತ್ರ ಪಾರಾಯಣ ಮಾಡಿ)

ಕಟಕ ರಾಶಿ: ಎಲ್ಲ ಕಾರ್ಯದಲ್ಲೂ ಮುನ್ನುಗ್ಗುವ ವಿಶ್ವಾಸ, ದೃಢವಾದ ನಿರ್ಧಾರ ಕೈಗೊಂಡಾಗ ಎಲ್ಲ ಕಾರ್ಯದಲ್ಲೂ ಯಶಸ್ಸು ಕಟ್ಟಿಟ್ಟ ಬುತ್ತಿ. ಮುಂದುವರೆಯಿರಿ ವಿದ್ಯಾರ್ಥಿಗಳಿಗೆ ಶುಭ, ಸಾಲದ ಹಣ ನಿಧಾನವಾಗಿ ವಾಪಸ್ ಆಗುತ್ತದೆ. ಚಿಂತೆ ಬೇಡ. (ಪರಿಹಾರಕ್ಕಾಗಿ ನಾರಾಯಣಿ ದೇವಸ್ಥಾನಕ್ಕೆ ಭೇಟಿ ಕೊಡಿ)

ಸಿಂಹ ರಾಶಿ: ಪೂರ್ವಜನ್ಮದ ಪಾಪಗಳಿಂದ ಸ್ವಲ್ಪ ದುಃಖ, ಮನಸ್ಸಿಗೆ ಸ್ವಲ್ಪ ಚಿಂತೆ ಯೋಚಿಸಬೇಡಿ ಸಹಜ. (ಪರಿಹಾರಕ್ಕಾಗಿ ರುದ್ರಾಭಿಷೇಕವನ್ನು ಮಾಡಿ)

ಕನ್ಯಾ ರಾಶಿ: ಆರೋಗ್ಯ ಉತ್ತಮವಾಗುತ್ತದೆ ಚಿಂತ ಬೇಡ.. ಶುಭವಾದ ದಿನಗಳು, ವಿದ್ಯಾರ್ಥಿಗಳಿಗೆ ಶುಭ, ಅನಾವಶ್ಯಕ ತಿರುಗಾಟವಿಲ್ಲದೆ ಕೆಲವು ಕೆಲಸಗಳು ಆಗುತ್ತವೆ. ಅಧಿಕವಾದ ಲಾಭ, ಯಶಸ್ಸು, ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ನಾಗರಾಧನೆ ಮಾಡಿ)

ತುಲಾ ರಾಶಿ: ಕೋಪ, ಅತಿಯಾದ ತಿರುಗಾಟ, ಸರ್ಕಾರಿ ಕಾರ್ಯಗಳು ಯಾವುದು ನಡೆಯುತ್ತಿಲ್ಲ ಎಂಬ ಭಯ.. ವಿಪರೀತವಾಗಿ ಆಲೋಚನೆ ಆಗಬೇಕಾದ ಕಾರ್ಯವು ನಡೆದೆ ತೀರುತ್ತದೆ ಚಿಂತೆ ಬೇಡ.
(ಪರಿಹಾರಕ್ಕಾಗಿ ಮಹಾವಿಷ್ಣುವಿನ ಪೂಜೆ ಜಪ ಅನುಷ್ಠಾನ ಮಾಡಿ)

ವೃಶ್ಚಿಕ ರಾಶಿ: ಆಲೋಚನೆಯಿಂದ ಶ್ರಮ, ಧನಾಗಮದಲ್ಲಿ ಸ್ವಲ್ಪ ವಿಳಂಬ, ಒಬ್ಬರೊಬ್ಬರು ಕೆಸರೆ ಚಾಟ, ವಿದ್ಯಾರ್ಜನೆ ಕುಂಠಿತ, ಭಯದ ವಾತಾವರಣ, ಸರ್ಪ ಭಯ, ಮುಖದಲ್ಲಿ ಪ್ರಸನ್ನತೆಯ ಕೊರತೆ. (ಪರಿಹಾರಕ್ಕಾಗಿ ಗಣಪತಿ ದೇವಾಲಯಕ್ಕೆ ಹೋಗಿ ನಮಸ್ಕರಿಸಿ ಬನ್ನಿ)

ಧನಸ್ಸು ರಾಶಿ: ಎಲ್ಲ ಕಾರ್ಯದಲ್ಲೂ ಬದಲಾವಣೆ, ಚಿಂತೆ ಬೇಡ ನಿರ್ಧಾರಕ್ಕೆ ಏನು ಕೊರತೆ ಇಲ್ಲ.. ಸಮಯವಿದೆ ಯೋಚಿಸಬೇಡಿ ಒಳ್ಳೆಯದಾಗುತ್ತದೆ, ಶಾಂತ ಸ್ವಭಾವ ಎಲ್ಲ ಕಾರ್ಯವನ್ನು ಪೂರ್ಣವಾಗಿಸುತ್ತದೆ. (ಪರಿಹಾರಕ್ಕಾಗಿ ಆಂಜನೇಯ ಸ್ತೋತ್ರವನ್ನು ಪಾರಾಯಣ ಮಾಡಿ)

ಮಕರ ರಾಶಿ: ಒಳ್ಳೆಯ ಸುದ್ದಿ, ಶತ್ರುಗಳು ಸಹ ಮಿತ್ರರಾಗುವ ದಿನ. ಬಹಳ ಆಲೋಚನೆಯಿಂದ ಸಂದಾನ ಕಾರ್ಯ ಮುಂದುವರೆಯಲಿ. ವಿದ್ಯಾರ್ಜನೆ ಲಾಭ, ಏಕಾಗ್ರತೆಯ ಕೊರತೆ. ಕಿಂಚಿತ್ ಆರೋಗ್ಯ ಸಮಸ್ಯೆ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಧನವಂತರಿ ಪೂಜೆ ಹೋಮ ಮಾಡಿಸಿಕೊಳ್ಳಿ)

ಕುಂಭ ರಾಶಿ: ಒಳ್ಳೆಯ ವಿದ್ಯಾರ್ಜನೆ, ಅನಾರೋಗ್ಯ, ಸರಸ ಸಲ್ಲಾಪಗಳಿಂದ ಮಾತುಕತೆ, ಜೀವನದ ಸಂತೃಪ್ತಿ, ಮನಸ್ಸಿಗೆ ಆರೋಗ್ಯದ ಚಿಂತೆ, ತಂದೆಯ ಮಾತಿನಲ್ಲಿ ಕೊಂಕು (ಪರಿಹಾರಕ್ಕಾಗಿ ದುರ್ಗಾ ಸ್ತೋತ್ರದ ಪಾರಾಯಣ ಮಾಡಿ)

ಮೀನ ರಾಶಿ: ಅನಾವಶ್ಯಕ ಚಿಂತೆ ಅಧಿಕ ತಿರುಗಾಟ, ಶತ್ರು ಕಾಟ, ಆನಂದದಿಂದ ನೆಮ್ಮದಿ, ಮನಸ್ಸಿಗೆ ಸ್ವಲ್ಪ ಕಿರಿಕಿರಿ,ಒಳ್ಳೆಯ ಭವಿಷ್ಯ, ಮಕ್ಕಳ ಆರೋಗ್ಯ ದೃಢ. (ಪರಿಹಾರಕ್ಕಾಗಿ ರಾಮರಕ್ಷಾ ಸ್ತೋತ್ರವನ್ನು ಓದಿಕೊಳ್ಳಿ)

ರಾಹುಕಾಲ: 3-00 PMರಿಂದ 4-30PM
ಗುಳಿಕಕಾಲ: 12-00 PM ರಿಂದ 1-30PM
ಯಮಗಂಡಕಾಲ: 9-00AMರಿಂದ 10-30AM

ಹೆಚ್ಚಿನ ಮಾಹಿತಿಗಾಗಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ, ಎನ್‌ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572.

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!