Astrology: Likely to be a memorable day

Astrology ಜ.21. ದಿನ ಭವಿಷ್ಯ: ಈ ರಾಶಿಯವರಿಗಿಂದು ಸರಸ ಸಲ್ಲಾಪಗಳಿಂದ ಮಾತುಕತೆ, ಜೀವನದ ಸಂತೃಪ್ತಿ ಸಾಧ್ಯತೆ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ಸಪ್ತಮಿ ಜವಬ್ದಾರಿ.21.2025 ಮಂಗಳವಾರ: ಚಿತ್ತಾ ನಕ್ಷತ್ರದಿಂದ ಸೇರಿರುವ ದಿನ ವಿಶೇಷವಾಗಿ ಅಮ್ಮನವರನ್ನು ಆರಾಧನೆ ಮಾಡಿದರೆ ದಿನವು ಶುಭವಾಗುತ್ತದೆ

ಮೇಷ ರಾಶಿ: ಅತ್ಯಂತ ಶುಭದಿನ ವಾಗಿರುತ್ತದೆ, ಮಾಡಿದ ಕಾರ್ಯದಲ್ಲಿ ಯಶಸ್ಸು ಲಭ್ಯವಾಗುತ್ತದೆ.‌ ದೀರ್ಘವಾದ ಆಲೋಚನೆ ಬೇಡ, ಮುಂದಕ್ಕೆ ಹೋಗಿ ದೃಢವಾದ ನಿರ್ಧಾರ ತೆಗೆದುಕೊಳ್ಳಿ. (ಪರಿಹಾರಕ್ಕೆ ಶಿವನ ಮಂತ್ರವನ್ನು ಜಪ ಮಾಡಿ)

ವೃಷಭ ರಾಶಿ: ಭಯವನ್ನು ನಿಧಾನವಾಗಿ ಕಮ್ಮಿ ಮಾಡಿಕೊಳ್ಳಿ, ಅತಿಯಾಗಿ ಆತುರ ಬೇಡ.. ವಿಶ್ವಾಸದಿಂದ ಕಾರ್ಯವನ್ನು ನಡೆಸಿ ಧನಾಗಮವಾಗುತ್ತದೆ. ಯತ್ನ ಕಾರ್ಯಗಳಲ್ಲಿ ಜಯ ಶುಭವಾಗುತ್ತದೆ. (ಪರಿಹಾರಕ್ಕಾಗಿ ಆಂಜನೇಯ ಮಂತ್ರವನ್ನು ಜಪಿಸಿ)

ಮಿಥುನ ರಾಶಿ: ಅತಿಯಾದ ವಿಶ್ವಾಸ ಸ್ವಲ್ಪ ತೊಂದರೆಯನ್ನು ಕೊಡುತ್ತದೆ.. ಯೋಚಿಸಬೇಡಿ, ಎಲ್ಲ ಕಾರ್ಯದಲ್ಲೂ ಮುನ್ನುಗ್ಗಿ. ಆದರೆ ಸ್ವಲ್ಪ ಯೋಚಿಸಿ ನಡೆಯಿರಿ. ಚಿಂತ ಬೇಡ ವಿದ್ಯಾರ್ಥಿಗಳಿಗೆ ಶುಭ. (ಪರಿಹಾರಕ್ಕೆ ಗಣಪತಿ ಸ್ತೋತ್ರ ಪಾರಾಯಣ ಮಾಡಿ)

ಕಟಕ ರಾಶಿ: ಎಲ್ಲ ಕಾರ್ಯದಲ್ಲೂ ಮುನ್ನುಗ್ಗುವ ವಿಶ್ವಾಸ, ದೃಢವಾದ ನಿರ್ಧಾರ ಕೈಗೊಂಡಾಗ ಎಲ್ಲ ಕಾರ್ಯದಲ್ಲೂ ಯಶಸ್ಸು ಕಟ್ಟಿಟ್ಟ ಬುತ್ತಿ. ಮುಂದುವರೆಯಿರಿ ವಿದ್ಯಾರ್ಥಿಗಳಿಗೆ ಶುಭ, ಸಾಲದ ಹಣ ನಿಧಾನವಾಗಿ ವಾಪಸ್ ಆಗುತ್ತದೆ. ಚಿಂತೆ ಬೇಡ. (ಪರಿಹಾರಕ್ಕಾಗಿ ನಾರಾಯಣಿ ದೇವಸ್ಥಾನಕ್ಕೆ ಭೇಟಿ ಕೊಡಿ)

ಸಿಂಹ ರಾಶಿ: ಪೂರ್ವಜನ್ಮದ ಪಾಪಗಳಿಂದ ಸ್ವಲ್ಪ ದುಃಖ, ಮನಸ್ಸಿಗೆ ಸ್ವಲ್ಪ ಚಿಂತೆ ಯೋಚಿಸಬೇಡಿ ಸಹಜ. (ಪರಿಹಾರಕ್ಕಾಗಿ ರುದ್ರಾಭಿಷೇಕವನ್ನು ಮಾಡಿ)

ಕನ್ಯಾ ರಾಶಿ: ಆರೋಗ್ಯ ಉತ್ತಮವಾಗುತ್ತದೆ ಚಿಂತ ಬೇಡ.. ಶುಭವಾದ ದಿನಗಳು, ವಿದ್ಯಾರ್ಥಿಗಳಿಗೆ ಶುಭ, ಅನಾವಶ್ಯಕ ತಿರುಗಾಟವಿಲ್ಲದೆ ಕೆಲವು ಕೆಲಸಗಳು ಆಗುತ್ತವೆ. ಅಧಿಕವಾದ ಲಾಭ, ಯಶಸ್ಸು, ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ನಾಗರಾಧನೆ ಮಾಡಿ)

ತುಲಾ ರಾಶಿ: ಕೋಪ, ಅತಿಯಾದ ತಿರುಗಾಟ, ಸರ್ಕಾರಿ ಕಾರ್ಯಗಳು ಯಾವುದು ನಡೆಯುತ್ತಿಲ್ಲ ಎಂಬ ಭಯ.. ವಿಪರೀತವಾಗಿ ಆಲೋಚನೆ ಆಗಬೇಕಾದ ಕಾರ್ಯವು ನಡೆದೆ ತೀರುತ್ತದೆ ಚಿಂತೆ ಬೇಡ.
(ಪರಿಹಾರಕ್ಕಾಗಿ ಮಹಾವಿಷ್ಣುವಿನ ಪೂಜೆ ಜಪ ಅನುಷ್ಠಾನ ಮಾಡಿ)

ವೃಶ್ಚಿಕ ರಾಶಿ: ಆಲೋಚನೆಯಿಂದ ಶ್ರಮ, ಧನಾಗಮದಲ್ಲಿ ಸ್ವಲ್ಪ ವಿಳಂಬ, ಒಬ್ಬರೊಬ್ಬರು ಕೆಸರೆ ಚಾಟ, ವಿದ್ಯಾರ್ಜನೆ ಕುಂಠಿತ, ಭಯದ ವಾತಾವರಣ, ಸರ್ಪ ಭಯ, ಮುಖದಲ್ಲಿ ಪ್ರಸನ್ನತೆಯ ಕೊರತೆ. (ಪರಿಹಾರಕ್ಕಾಗಿ ಗಣಪತಿ ದೇವಾಲಯಕ್ಕೆ ಹೋಗಿ ನಮಸ್ಕರಿಸಿ ಬನ್ನಿ)

ಧನಸ್ಸು ರಾಶಿ: ಎಲ್ಲ ಕಾರ್ಯದಲ್ಲೂ ಬದಲಾವಣೆ, ಚಿಂತೆ ಬೇಡ ನಿರ್ಧಾರಕ್ಕೆ ಏನು ಕೊರತೆ ಇಲ್ಲ.. ಸಮಯವಿದೆ ಯೋಚಿಸಬೇಡಿ ಒಳ್ಳೆಯದಾಗುತ್ತದೆ, ಶಾಂತ ಸ್ವಭಾವ ಎಲ್ಲ ಕಾರ್ಯವನ್ನು ಪೂರ್ಣವಾಗಿಸುತ್ತದೆ. (ಪರಿಹಾರಕ್ಕಾಗಿ ಆಂಜನೇಯ ಸ್ತೋತ್ರವನ್ನು ಪಾರಾಯಣ ಮಾಡಿ)

ಮಕರ ರಾಶಿ: ಒಳ್ಳೆಯ ಸುದ್ದಿ, ಶತ್ರುಗಳು ಸಹ ಮಿತ್ರರಾಗುವ ದಿನ. ಬಹಳ ಆಲೋಚನೆಯಿಂದ ಸಂದಾನ ಕಾರ್ಯ ಮುಂದುವರೆಯಲಿ. ವಿದ್ಯಾರ್ಜನೆ ಲಾಭ, ಏಕಾಗ್ರತೆಯ ಕೊರತೆ. ಕಿಂಚಿತ್ ಆರೋಗ್ಯ ಸಮಸ್ಯೆ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಧನವಂತರಿ ಪೂಜೆ ಹೋಮ ಮಾಡಿಸಿಕೊಳ್ಳಿ)

ಕುಂಭ ರಾಶಿ: ಒಳ್ಳೆಯ ವಿದ್ಯಾರ್ಜನೆ, ಅನಾರೋಗ್ಯ, ಸರಸ ಸಲ್ಲಾಪಗಳಿಂದ ಮಾತುಕತೆ, ಜೀವನದ ಸಂತೃಪ್ತಿ, ಮನಸ್ಸಿಗೆ ಆರೋಗ್ಯದ ಚಿಂತೆ, ತಂದೆಯ ಮಾತಿನಲ್ಲಿ ಕೊಂಕು (ಪರಿಹಾರಕ್ಕಾಗಿ ದುರ್ಗಾ ಸ್ತೋತ್ರದ ಪಾರಾಯಣ ಮಾಡಿ)

ಮೀನ ರಾಶಿ: ಅನಾವಶ್ಯಕ ಚಿಂತೆ ಅಧಿಕ ತಿರುಗಾಟ, ಶತ್ರು ಕಾಟ, ಆನಂದದಿಂದ ನೆಮ್ಮದಿ, ಮನಸ್ಸಿಗೆ ಸ್ವಲ್ಪ ಕಿರಿಕಿರಿ,ಒಳ್ಳೆಯ ಭವಿಷ್ಯ, ಮಕ್ಕಳ ಆರೋಗ್ಯ ದೃಢ. (ಪರಿಹಾರಕ್ಕಾಗಿ ರಾಮರಕ್ಷಾ ಸ್ತೋತ್ರವನ್ನು ಓದಿಕೊಳ್ಳಿ)

ರಾಹುಕಾಲ: 3-00 PMರಿಂದ 4-30PM
ಗುಳಿಕಕಾಲ: 12-00 PM ರಿಂದ 1-30PM
ಯಮಗಂಡಕಾಲ: 9-00AMರಿಂದ 10-30AM

ಹೆಚ್ಚಿನ ಮಾಹಿತಿಗಾಗಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ, ಎನ್‌ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ವಿಶ್ವ ಹಿಂದೂ ಪರಿಷದ್ ಬಜರಂಗದ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೃಹತ್ ಶ್ರೀರಾಮ ಶೋಭಾಯಾತ್ರೆ (Sri Rama Sobhayatre) ಹಿನ್ನಲೆಯಲ್ಲಿ ಮೊದಲ ದಿನ ಪೂರ್ವಭಾವಿಯಾಗಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಶೋಭಾ ಯಾತ್ರೆಯ

[ccc_my_favorite_select_button post_id="120514"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
47 ವಿವಿಧ ಪ್ರಕರಣ: 111 ಕೆಜಿ ಗಾಂಜಾ ನಾಶ..!

47 ವಿವಿಧ ಪ್ರಕರಣ: 111 ಕೆಜಿ ಗಾಂಜಾ ನಾಶ..!

ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು (Ganja) ಬೆಂಗಳೂರು ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತರ (ಜಾ&ತ) ಅಧ್ಯಕ್ಷತೆಯಲ್ಲಿ ಸೆಂಚುರಿ ರೀಫೈನರೀಸ್ ಪ್ರೈ.ಲಿಮಿಟೆಡ್, ಫ್ಲ್ಯಾಟ್ ನಂ.17A & B, KIADB ಇಂಡಸ್ಟ್ರಿಯಲ್ ಏರಿಯಾ, ಹೊಸಕೋಟೆ ಯಲ್ಲಿ

[ccc_my_favorite_select_button post_id="120501"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!