Astrology: Likely to be a memorable day

Astrology ಜ.21. ದಿನ ಭವಿಷ್ಯ: ಈ ರಾಶಿಯವರಿಗಿಂದು ಸರಸ ಸಲ್ಲಾಪಗಳಿಂದ ಮಾತುಕತೆ, ಜೀವನದ ಸಂತೃಪ್ತಿ ಸಾಧ್ಯತೆ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ಸಪ್ತಮಿ ಜವಬ್ದಾರಿ.21.2025 ಮಂಗಳವಾರ: ಚಿತ್ತಾ ನಕ್ಷತ್ರದಿಂದ ಸೇರಿರುವ ದಿನ ವಿಶೇಷವಾಗಿ ಅಮ್ಮನವರನ್ನು ಆರಾಧನೆ ಮಾಡಿದರೆ ದಿನವು ಶುಭವಾಗುತ್ತದೆ

Guarantee scheme
ಎನ್ ವಿಶ್ವನಾಥ್

ಮೇಷ ರಾಶಿ: ಅತ್ಯಂತ ಶುಭದಿನ ವಾಗಿರುತ್ತದೆ, ಮಾಡಿದ ಕಾರ್ಯದಲ್ಲಿ ಯಶಸ್ಸು ಲಭ್ಯವಾಗುತ್ತದೆ.‌ ದೀರ್ಘವಾದ ಆಲೋಚನೆ ಬೇಡ, ಮುಂದಕ್ಕೆ ಹೋಗಿ ದೃಢವಾದ ನಿರ್ಧಾರ ತೆಗೆದುಕೊಳ್ಳಿ. (ಪರಿಹಾರಕ್ಕೆ ಶಿವನ ಮಂತ್ರವನ್ನು ಜಪ ಮಾಡಿ)

ವೃಷಭ ರಾಶಿ: ಭಯವನ್ನು ನಿಧಾನವಾಗಿ ಕಮ್ಮಿ ಮಾಡಿಕೊಳ್ಳಿ, ಅತಿಯಾಗಿ ಆತುರ ಬೇಡ.. ವಿಶ್ವಾಸದಿಂದ ಕಾರ್ಯವನ್ನು ನಡೆಸಿ ಧನಾಗಮವಾಗುತ್ತದೆ. ಯತ್ನ ಕಾರ್ಯಗಳಲ್ಲಿ ಜಯ ಶುಭವಾಗುತ್ತದೆ. (ಪರಿಹಾರಕ್ಕಾಗಿ ಆಂಜನೇಯ ಮಂತ್ರವನ್ನು ಜಪಿಸಿ)

ಮಿಥುನ ರಾಶಿ: ಅತಿಯಾದ ವಿಶ್ವಾಸ ಸ್ವಲ್ಪ ತೊಂದರೆಯನ್ನು ಕೊಡುತ್ತದೆ.. ಯೋಚಿಸಬೇಡಿ, ಎಲ್ಲ ಕಾರ್ಯದಲ್ಲೂ ಮುನ್ನುಗ್ಗಿ. ಆದರೆ ಸ್ವಲ್ಪ ಯೋಚಿಸಿ ನಡೆಯಿರಿ. ಚಿಂತ ಬೇಡ ವಿದ್ಯಾರ್ಥಿಗಳಿಗೆ ಶುಭ. (ಪರಿಹಾರಕ್ಕೆ ಗಣಪತಿ ಸ್ತೋತ್ರ ಪಾರಾಯಣ ಮಾಡಿ)

ಕಟಕ ರಾಶಿ: ಎಲ್ಲ ಕಾರ್ಯದಲ್ಲೂ ಮುನ್ನುಗ್ಗುವ ವಿಶ್ವಾಸ, ದೃಢವಾದ ನಿರ್ಧಾರ ಕೈಗೊಂಡಾಗ ಎಲ್ಲ ಕಾರ್ಯದಲ್ಲೂ ಯಶಸ್ಸು ಕಟ್ಟಿಟ್ಟ ಬುತ್ತಿ. ಮುಂದುವರೆಯಿರಿ ವಿದ್ಯಾರ್ಥಿಗಳಿಗೆ ಶುಭ, ಸಾಲದ ಹಣ ನಿಧಾನವಾಗಿ ವಾಪಸ್ ಆಗುತ್ತದೆ. ಚಿಂತೆ ಬೇಡ. (ಪರಿಹಾರಕ್ಕಾಗಿ ನಾರಾಯಣಿ ದೇವಸ್ಥಾನಕ್ಕೆ ಭೇಟಿ ಕೊಡಿ)

ಸಿಂಹ ರಾಶಿ: ಪೂರ್ವಜನ್ಮದ ಪಾಪಗಳಿಂದ ಸ್ವಲ್ಪ ದುಃಖ, ಮನಸ್ಸಿಗೆ ಸ್ವಲ್ಪ ಚಿಂತೆ ಯೋಚಿಸಬೇಡಿ ಸಹಜ. (ಪರಿಹಾರಕ್ಕಾಗಿ ರುದ್ರಾಭಿಷೇಕವನ್ನು ಮಾಡಿ)

ಕನ್ಯಾ ರಾಶಿ: ಆರೋಗ್ಯ ಉತ್ತಮವಾಗುತ್ತದೆ ಚಿಂತ ಬೇಡ.. ಶುಭವಾದ ದಿನಗಳು, ವಿದ್ಯಾರ್ಥಿಗಳಿಗೆ ಶುಭ, ಅನಾವಶ್ಯಕ ತಿರುಗಾಟವಿಲ್ಲದೆ ಕೆಲವು ಕೆಲಸಗಳು ಆಗುತ್ತವೆ. ಅಧಿಕವಾದ ಲಾಭ, ಯಶಸ್ಸು, ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ನಾಗರಾಧನೆ ಮಾಡಿ)

ತುಲಾ ರಾಶಿ: ಕೋಪ, ಅತಿಯಾದ ತಿರುಗಾಟ, ಸರ್ಕಾರಿ ಕಾರ್ಯಗಳು ಯಾವುದು ನಡೆಯುತ್ತಿಲ್ಲ ಎಂಬ ಭಯ.. ವಿಪರೀತವಾಗಿ ಆಲೋಚನೆ ಆಗಬೇಕಾದ ಕಾರ್ಯವು ನಡೆದೆ ತೀರುತ್ತದೆ ಚಿಂತೆ ಬೇಡ.
(ಪರಿಹಾರಕ್ಕಾಗಿ ಮಹಾವಿಷ್ಣುವಿನ ಪೂಜೆ ಜಪ ಅನುಷ್ಠಾನ ಮಾಡಿ)

ವೃಶ್ಚಿಕ ರಾಶಿ: ಆಲೋಚನೆಯಿಂದ ಶ್ರಮ, ಧನಾಗಮದಲ್ಲಿ ಸ್ವಲ್ಪ ವಿಳಂಬ, ಒಬ್ಬರೊಬ್ಬರು ಕೆಸರೆ ಚಾಟ, ವಿದ್ಯಾರ್ಜನೆ ಕುಂಠಿತ, ಭಯದ ವಾತಾವರಣ, ಸರ್ಪ ಭಯ, ಮುಖದಲ್ಲಿ ಪ್ರಸನ್ನತೆಯ ಕೊರತೆ. (ಪರಿಹಾರಕ್ಕಾಗಿ ಗಣಪತಿ ದೇವಾಲಯಕ್ಕೆ ಹೋಗಿ ನಮಸ್ಕರಿಸಿ ಬನ್ನಿ)

ಧನಸ್ಸು ರಾಶಿ: ಎಲ್ಲ ಕಾರ್ಯದಲ್ಲೂ ಬದಲಾವಣೆ, ಚಿಂತೆ ಬೇಡ ನಿರ್ಧಾರಕ್ಕೆ ಏನು ಕೊರತೆ ಇಲ್ಲ.. ಸಮಯವಿದೆ ಯೋಚಿಸಬೇಡಿ ಒಳ್ಳೆಯದಾಗುತ್ತದೆ, ಶಾಂತ ಸ್ವಭಾವ ಎಲ್ಲ ಕಾರ್ಯವನ್ನು ಪೂರ್ಣವಾಗಿಸುತ್ತದೆ. (ಪರಿಹಾರಕ್ಕಾಗಿ ಆಂಜನೇಯ ಸ್ತೋತ್ರವನ್ನು ಪಾರಾಯಣ ಮಾಡಿ)

ಮಕರ ರಾಶಿ: ಒಳ್ಳೆಯ ಸುದ್ದಿ, ಶತ್ರುಗಳು ಸಹ ಮಿತ್ರರಾಗುವ ದಿನ. ಬಹಳ ಆಲೋಚನೆಯಿಂದ ಸಂದಾನ ಕಾರ್ಯ ಮುಂದುವರೆಯಲಿ. ವಿದ್ಯಾರ್ಜನೆ ಲಾಭ, ಏಕಾಗ್ರತೆಯ ಕೊರತೆ. ಕಿಂಚಿತ್ ಆರೋಗ್ಯ ಸಮಸ್ಯೆ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಧನವಂತರಿ ಪೂಜೆ ಹೋಮ ಮಾಡಿಸಿಕೊಳ್ಳಿ)

ಕುಂಭ ರಾಶಿ: ಒಳ್ಳೆಯ ವಿದ್ಯಾರ್ಜನೆ, ಅನಾರೋಗ್ಯ, ಸರಸ ಸಲ್ಲಾಪಗಳಿಂದ ಮಾತುಕತೆ, ಜೀವನದ ಸಂತೃಪ್ತಿ, ಮನಸ್ಸಿಗೆ ಆರೋಗ್ಯದ ಚಿಂತೆ, ತಂದೆಯ ಮಾತಿನಲ್ಲಿ ಕೊಂಕು (ಪರಿಹಾರಕ್ಕಾಗಿ ದುರ್ಗಾ ಸ್ತೋತ್ರದ ಪಾರಾಯಣ ಮಾಡಿ)

ಮೀನ ರಾಶಿ: ಅನಾವಶ್ಯಕ ಚಿಂತೆ ಅಧಿಕ ತಿರುಗಾಟ, ಶತ್ರು ಕಾಟ, ಆನಂದದಿಂದ ನೆಮ್ಮದಿ, ಮನಸ್ಸಿಗೆ ಸ್ವಲ್ಪ ಕಿರಿಕಿರಿ,ಒಳ್ಳೆಯ ಭವಿಷ್ಯ, ಮಕ್ಕಳ ಆರೋಗ್ಯ ದೃಢ. (ಪರಿಹಾರಕ್ಕಾಗಿ ರಾಮರಕ್ಷಾ ಸ್ತೋತ್ರವನ್ನು ಓದಿಕೊಳ್ಳಿ)

ರಾಹುಕಾಲ: 3-00 PMರಿಂದ 4-30PM
ಗುಳಿಕಕಾಲ: 12-00 PM ರಿಂದ 1-30PM
ಯಮಗಂಡಕಾಲ: 9-00AMರಿಂದ 10-30AM

ಹೆಚ್ಚಿನ ಮಾಹಿತಿಗಾಗಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ, ಎನ್‌ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!