Doddaballapura: Damage to electricity conector of Dicross BESCOM Centre

Doddaballapura: ಡಿಕ್ರಾಸ್ ಬೆಸ್ಕಾಂ ಕೇಂದ್ರದ ವಿದ್ಯುತ್ ಕನ್ಸರ್ಟರ್ಗೆ ಹಾನಿ..!

ದೊಡ್ಡಬಳ್ಳಾಪುರ (Doddaballapura): ವಿದ್ಯುತ್ ಸರಬರಾಜು ಕಡಿತದಿಂದ ಗ್ರಾಮೀಣ ಭಾಗದಲ್ಲಿ ಕೃಷಿ ಹಾಗೂ ಕುಡಿಯುವ ನೀರು ಎರಡಕ್ಕು ಸಹ ಜನರು ಪರದಾಡುವಂತಾಗಿರುವುದನ್ನು ಖಂಡಿಸಿ ಮಂಗಳವಾರ ರೈತರು ಬೆಸ್ಕಾಂ ಗ್ರಾಮೀಣ ಉಪವಿಭಾಗದ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ಈಗಷ್ಟೇ ಬೇಸಿಗೆ ಪ್ರಾರಂಭವಾಗುತ್ತಿರುವ ದಿನಗಳಲ್ಲೇ ಸಮಯ ನಿಗದಿ ಇಲ್ಲದೆ, ಸರ್ಕಾರದ ಸೂಚನೆ ಇಲ್ಲದೆ ವಿದ್ಯುತ್ ಕಡಿತ ಪ್ರಾರಂಭವಾಗಿದೆ.

ವಿದ್ಯುತ್ ಕಡಿತ ಮಾಡುತ್ತಿರುವ ಬಗ್ಗೆ ಬೆಸ್ಕಾಂ ಹಿರಿಯ ಅಧಿಕಾರಿಗಳು ಸ್ಪಷನೆ ನೀಡಬೇಕು. ಇಡೀ ರಾಜ್ಯದ ಯಾವ ತಾಲ್ಲೂಕಿನಲ್ಲೂ ಇಲ್ಲದ ವಿದ್ಯುತ್ ಕಡಿತವನ್ನು ನಮ್ಮ ತಾಲ್ಲೂಕಿನಲ್ಲಿ ಮಾತ್ರ ಮಾಡುತ್ತಿರುವುದು ಖಂಡನೀಯ. ಈ ತಾರತಮ್ಯ ನೀತಿ ಸರಿಯಾಗದೇ ಇದ್ದರೆ ಪ್ರತಿಭಟನೆ ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನ ನಿರತ ರೈತರಿಗೆ ಮಾಹಿತಿ ನೀಡಿದ ಬೆಸ್ಕಾಂ ನಗರ ಉಪವಿಭಾಗದ ಕಾರ್ಯಾಪಾಲಕ ಎಂಜಿನಿಯರ್ ಎಚ್.ಪಿ. ವಿನಯಕುಮಾರ್, ನಗರದ ‘ಡಿ’ ಕ್ರಾಸ್ ಸಮೀಪ ಇರುವ ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ವಿದ್ಯುತ್ ಪರಿವರ್ತಕ ಒಂದು ವಾರದ ಹಿಂದೆ ಹಾನಿಯಾಗಿದೆ.

ಇದರ ಬದಲಾವಣೆ ಕಾರ್ಯ ನಡೆಯುತ್ತಿದೆ. ಎರಡು ದಿನಗಳಲ್ಲಿ ವಿದ್ಯುತ್ ಸರಬರಾಜು ಸರಿಯಾಗಲಿದೆ ಎಂದು ಮಾಹಿತಿ ನೀಡಿದರು.

ರಾಜಕೀಯ

ಗೃಹಲಕ್ಷ್ಮಿ ಯೋಜನೆಗೆ ಹಣವನ್ನು ಎಲ್ಲಿಂದ ತರುತ್ತಿದ್ದೀರಿ?; ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಗೃಹಲಕ್ಷ್ಮಿ ಯೋಜನೆಗೆ ಹಣವನ್ನು ಎಲ್ಲಿಂದ ತರುತ್ತಿದ್ದೀರಿ?; ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಮಹಿಳೆಯರಿಗೆ ನಿಮ್ಮ ಇಲಾಖೆಯಿಂದ ನೀಡುತ್ತಿರುವ ₹2000 ಗೃಹಲಕ್ಷ್ಮಿ ಹಣದ ಬಗ್ಗೆ ನನ್ನ ತಕರಾರು ಇಲ್ಲ, ಅದಕ್ಕೆ ನನ್ನ ವಿರೋಧವೂ ಇಲ್ಲ. ಕಳೆದ ಮೂರು ವರ್ಷಗಳಿಂದ ಈ ಯೋಜನೆಯ ಮೂಲಕ ₹70,000ರಿಂದ ₹75,000 ಕೋಟಿ ನೀಡಿರಬಹುದು.

[ccc_my_favorite_select_button post_id="120025"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ದುರಂತದಲ್ಲಿ ಅಂತ್ಯಗೊಂಡ ಹಲವು ಘಟನೆಗಳು ಬೆಂಗಳೂರಿನಲ್ಲಿ ನಡೆದಿವೆ. ಅದಕ್ಕೆ ಸೇರ್ಪಡೆಯಾಗಿ ಮೂರು ದಿನದ ತಂಗಳು ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ, ಪತ್ನಿ ನಡುವೆ ತೆಗೆದಿದ್ದರಿಂದ ಮನನೊಂದ ಪತ್ನಿ ಕಳೆನಾಶಕ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ.

[ccc_my_favorite_select_button post_id="120034"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!