ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

monalisa: What is our priority..? What should have been identified where..?; Karave Rajghattaravi

ಬೆಂಗಳೂರು: ಕೋಟ್ಯಾಂತರ ಭಕ್ತರಿಂದ ಪವಿತ್ರಾ ಸ್ನಾನದ ದೃಶ್ಯಗಳಿಗೆ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಸಾಕ್ಷಿಯಾಗುತ್ತಿದೆ. ಆದರೆ ವ್ಯಾಪಕವಾಗಿ ಸುದ್ದಿಯಾಗುತ್ತಿರುವುದು ಮೊನಾಲಿಸಾ (Monalisa) ಎಂಬ ಯುವತಿ.

ಜಾಗತೀಕ ಮಟ್ಟದಲ್ಲಿ ಅತ್ಯಂತ ಪವಿತ್ರವಾದ ಉತ್ಸವಗಳಲ್ಲಿ ಒಂದಾಗಿರುವ ಮಹಾ ಕುಂಭಮೇಳಕ್ಕೆ ಜನವರಿ 13ರಂದು ಚಾಲನೆ ಸಿಕ್ಕಿದ್ದು, ಏಳು ದಿನಗಳನ್ನು ಯಶಸ್ವಿಯಾಗಿ ಮುಗಿಸಿ ಇಂದು ಎಂಟನೇ ದಿನಕ್ಕೆ ಕಾಲಿಟ್ಟಿದೆ.

ಬರೋಬ್ಬರಿ ಹನ್ನೆರಡು ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಈ ಮಹಾ ಕುಂಭಮೇಳಕ್ಕೆ ಜಗತ್ತಿನಾದ್ಯಂತದಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ.

ಹುಡುಗಿಯ ವಿಡಿಯೋಗಳು ಸಖತ್‌ ವೈರಲ್‌

ಆದರೆ ಮಹಾ ಕುಂಭಮೇಳದ ಲಕ್ಷಾಂತರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಬೇಕುತ್ತು. ಆದರೆ ಮಹಾ ಕುಂಭಮೇಳದಲ್ಲಿ ಮಣಿಗಳ ಸರ ಮಾರುವ ಹುಡುಗಿಯ ವಿಡಿಯೋಗಳು ಸಖತ್‌ ವೈರಲ್‌ ಆಗುತ್ತಿದೆ. ಖಾಸಗಿ ಸುದ್ದಿವಾಹಿನಿಗಳು ಬೆನ್ನಿಗೆ ಬಿದ್ದು ವರದಿ ಮಾಡುತ್ತಿವೆ.. ಒಟ್ಟಾರೆ ಮಾಹಾ ಕುಂಬ ಮೇಳದಲ್ಲಿ ಆ ಯುವತಿ ಸದ್ಯ ಟ್ರೆಂಡಿಂಗ್‌ನಲ್ಲಿದ್ದಾಳೆ.

https://twitter.com/balmukundjoshi/status/1880887195973947416?t=M2QYhAWQ3u5dQeiDvcnQWQ&s=19

ಮಹಾ ಕುಂಭಮೇಳದಲ್ಲಿ ಮಣಿಗಳ ಸರಗಳನ್ನು ಮಾರುತ್ತಿರುವ ಈ ಹುಡುಗಿಯ ಹೆಸರು ಮೊನಾಲಿಸಾ ಅಂತೆ. ಮೊನಾಲಿಸಾ ಹಾಗೂ ಆಕೆಯ ತಂಗಿ ಮಹಾ ಕುಂಭಮೇಳ ಮಾತ್ರವಲ್ಲ ಎಲ್ಲಿ ಜನ ದಟ್ಟಣೆ ಇರುತ್ತದೆಯೋ ಅಲ್ಲಿ ಮಣಿ ಸರಗಳನ್ನು, ಹೂವುಗಳನ್ನು ಮಾರಿ ತಮ್ಮ ಜೀವನ ನಡೆಸುತ್ತಿದ್ದಾರಂತೆ.

ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ನೋಡಲು ಬಹು ಆಕರ್ಷಕವಾಗಿರುವ ಮೊನಾಲಿಸಾ ತಮ್ಮ ನಗು ಮುಖದಿಂದಲೇ ಎಲ್ಲರನ್ನೂ ಮಾತನಾಡಿಸಿ ಮಣಿಗಳ ಸರಗಳು ಹಾಗೂ ರುದ್ರಾಕ್ಷಿ ಸರಗಳ ಮಾರಾಟ ಮಾಡುತ್ತಿದ್ದಾರೆ.

ಸದ್ಯ ಈಕೆಯ ಹಲವು ವಿಡಿಯೋಗಳು ವೈರಲ್‌ ಆಗುತ್ತಿದ್ದು, ಆಕೆಯ ಹಿಂದೆ ಬಿದ್ದು, ಕಾಡಿ, ಬೆನ್ನತ್ತಿರುವ ಕೆಲ ಖಾಸಗಿ ಸುದ್ದಿವಾಹಿನಿ, ಯೂಟ್ಯೂಬ್ರ್ಸ್ ವರ್ತನೆ ಕುರಿತು ವ್ಯಾಪಕ ಟೀಕೆಗೆ ಗುರಿಯಾಗಿದೆ.

ರಾಜಘಟ್ಟರವಿ ಬೇಸರ

ಈ ಕುರಿತು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಕೂಡ ಈ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

ಫೇಸ್‌ಬುಕ್‌ ನಲ್ಲಿ ಈ ಬೆಳವಣಿಗೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದು, ಇವತ್ತಿನ ನಮ್ಮ ಮನಸ್ಥಿತಿ ? ನಾವು ಹೇಗೆ ಸೂಕ್ಷ್ಮತೆಯನ್ನು ಕಳೆದುಕೊಂಡು ವರ್ತಿಸುತ್ತಿದ್ದೇವೆ ? ಎಂದು ಪ್ರಶ್ನಿಸಿದ್ದಾರೆ.

ಮಣಿ ಮಾರುವ ಯುವತಿ ಮೊನಾಲಿಸಾ ಫೋಟೋ ಬಳಸಿ, ನಮ್ಮ ಆದ್ಯತೆ ಯಾವುದು..? ಎಲ್ಲಿ ಯಾವುದು ಗುರುತಿಸಲ್ಪಡ ಬೇಕಿತ್ತು..? ಯಾವ ವಿಚಾರದ ಬಗ್ಗೆ ಚರ್ಚೆಯಾಗ ಬೇಕಿತ್ತು..?

ನಮ್ಮ ಮಾದ್ಯಮಗಳು, ನಾವು ನಮ್ಮ ಯುವ ಜನಾಂಗ, ನಮ್ಮ ಆಲೋಚನೆಗಳು ಎತ್ತ ಸಾಗುತ್ತಿದ್ದೇವೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ. ಈ ಭಾರಿಯ ಕುಂಭಮೇಳ,
ಕೊನೆರು ಹಂಪಿ, ವಿಶ್ವ ಖೋ ಖೋ ಗೆದ್ದ ಹೆಣ್ಣು ಮಕ್ಕಳು ಇವರಿಗೆ (ಮಾದ್ಯಮ) ಕಣ್ಣಿಗೆ ಬೀಳಲಿಲ್ಲ..

ಅರ್ಥ ಆಗುವವರಿಗೆ ಇದಕ್ಕಿಂತ ಹೆಚ್ಚಾಗಿ ಹೇಳಬೇಕಿಲ್ಲ. ಅರ್ಥ ಆಗದವರಿಗೆ ಹೇಳಿ ಪ್ರಯೋಜನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ‌.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!