monalisa: What is our priority..? What should have been identified where..?; Karave Rajghattaravi

ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ಬೆಂಗಳೂರು: ಕೋಟ್ಯಾಂತರ ಭಕ್ತರಿಂದ ಪವಿತ್ರಾ ಸ್ನಾನದ ದೃಶ್ಯಗಳಿಗೆ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಸಾಕ್ಷಿಯಾಗುತ್ತಿದೆ. ಆದರೆ ವ್ಯಾಪಕವಾಗಿ ಸುದ್ದಿಯಾಗುತ್ತಿರುವುದು ಮೊನಾಲಿಸಾ (Monalisa) ಎಂಬ ಯುವತಿ.

ಜಾಗತೀಕ ಮಟ್ಟದಲ್ಲಿ ಅತ್ಯಂತ ಪವಿತ್ರವಾದ ಉತ್ಸವಗಳಲ್ಲಿ ಒಂದಾಗಿರುವ ಮಹಾ ಕುಂಭಮೇಳಕ್ಕೆ ಜನವರಿ 13ರಂದು ಚಾಲನೆ ಸಿಕ್ಕಿದ್ದು, ಏಳು ದಿನಗಳನ್ನು ಯಶಸ್ವಿಯಾಗಿ ಮುಗಿಸಿ ಇಂದು ಎಂಟನೇ ದಿನಕ್ಕೆ ಕಾಲಿಟ್ಟಿದೆ.

ಬರೋಬ್ಬರಿ ಹನ್ನೆರಡು ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಈ ಮಹಾ ಕುಂಭಮೇಳಕ್ಕೆ ಜಗತ್ತಿನಾದ್ಯಂತದಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ.

ಹುಡುಗಿಯ ವಿಡಿಯೋಗಳು ಸಖತ್‌ ವೈರಲ್‌

ಆದರೆ ಮಹಾ ಕುಂಭಮೇಳದ ಲಕ್ಷಾಂತರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಬೇಕುತ್ತು. ಆದರೆ ಮಹಾ ಕುಂಭಮೇಳದಲ್ಲಿ ಮಣಿಗಳ ಸರ ಮಾರುವ ಹುಡುಗಿಯ ವಿಡಿಯೋಗಳು ಸಖತ್‌ ವೈರಲ್‌ ಆಗುತ್ತಿದೆ. ಖಾಸಗಿ ಸುದ್ದಿವಾಹಿನಿಗಳು ಬೆನ್ನಿಗೆ ಬಿದ್ದು ವರದಿ ಮಾಡುತ್ತಿವೆ.. ಒಟ್ಟಾರೆ ಮಾಹಾ ಕುಂಬ ಮೇಳದಲ್ಲಿ ಆ ಯುವತಿ ಸದ್ಯ ಟ್ರೆಂಡಿಂಗ್‌ನಲ್ಲಿದ್ದಾಳೆ.

https://twitter.com/balmukundjoshi/status/1880887195973947416?t=M2QYhAWQ3u5dQeiDvcnQWQ&s=19

ಮಹಾ ಕುಂಭಮೇಳದಲ್ಲಿ ಮಣಿಗಳ ಸರಗಳನ್ನು ಮಾರುತ್ತಿರುವ ಈ ಹುಡುಗಿಯ ಹೆಸರು ಮೊನಾಲಿಸಾ ಅಂತೆ. ಮೊನಾಲಿಸಾ ಹಾಗೂ ಆಕೆಯ ತಂಗಿ ಮಹಾ ಕುಂಭಮೇಳ ಮಾತ್ರವಲ್ಲ ಎಲ್ಲಿ ಜನ ದಟ್ಟಣೆ ಇರುತ್ತದೆಯೋ ಅಲ್ಲಿ ಮಣಿ ಸರಗಳನ್ನು, ಹೂವುಗಳನ್ನು ಮಾರಿ ತಮ್ಮ ಜೀವನ ನಡೆಸುತ್ತಿದ್ದಾರಂತೆ.

ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ನೋಡಲು ಬಹು ಆಕರ್ಷಕವಾಗಿರುವ ಮೊನಾಲಿಸಾ ತಮ್ಮ ನಗು ಮುಖದಿಂದಲೇ ಎಲ್ಲರನ್ನೂ ಮಾತನಾಡಿಸಿ ಮಣಿಗಳ ಸರಗಳು ಹಾಗೂ ರುದ್ರಾಕ್ಷಿ ಸರಗಳ ಮಾರಾಟ ಮಾಡುತ್ತಿದ್ದಾರೆ.

ಸದ್ಯ ಈಕೆಯ ಹಲವು ವಿಡಿಯೋಗಳು ವೈರಲ್‌ ಆಗುತ್ತಿದ್ದು, ಆಕೆಯ ಹಿಂದೆ ಬಿದ್ದು, ಕಾಡಿ, ಬೆನ್ನತ್ತಿರುವ ಕೆಲ ಖಾಸಗಿ ಸುದ್ದಿವಾಹಿನಿ, ಯೂಟ್ಯೂಬ್ರ್ಸ್ ವರ್ತನೆ ಕುರಿತು ವ್ಯಾಪಕ ಟೀಕೆಗೆ ಗುರಿಯಾಗಿದೆ.

ರಾಜಘಟ್ಟರವಿ ಬೇಸರ

ಈ ಕುರಿತು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಕೂಡ ಈ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

ಫೇಸ್‌ಬುಕ್‌ ನಲ್ಲಿ ಈ ಬೆಳವಣಿಗೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದು, ಇವತ್ತಿನ ನಮ್ಮ ಮನಸ್ಥಿತಿ ? ನಾವು ಹೇಗೆ ಸೂಕ್ಷ್ಮತೆಯನ್ನು ಕಳೆದುಕೊಂಡು ವರ್ತಿಸುತ್ತಿದ್ದೇವೆ ? ಎಂದು ಪ್ರಶ್ನಿಸಿದ್ದಾರೆ.

ಮಣಿ ಮಾರುವ ಯುವತಿ ಮೊನಾಲಿಸಾ ಫೋಟೋ ಬಳಸಿ, ನಮ್ಮ ಆದ್ಯತೆ ಯಾವುದು..? ಎಲ್ಲಿ ಯಾವುದು ಗುರುತಿಸಲ್ಪಡ ಬೇಕಿತ್ತು..? ಯಾವ ವಿಚಾರದ ಬಗ್ಗೆ ಚರ್ಚೆಯಾಗ ಬೇಕಿತ್ತು..?

ನಮ್ಮ ಮಾದ್ಯಮಗಳು, ನಾವು ನಮ್ಮ ಯುವ ಜನಾಂಗ, ನಮ್ಮ ಆಲೋಚನೆಗಳು ಎತ್ತ ಸಾಗುತ್ತಿದ್ದೇವೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ. ಈ ಭಾರಿಯ ಕುಂಭಮೇಳ,
ಕೊನೆರು ಹಂಪಿ, ವಿಶ್ವ ಖೋ ಖೋ ಗೆದ್ದ ಹೆಣ್ಣು ಮಕ್ಕಳು ಇವರಿಗೆ (ಮಾದ್ಯಮ) ಕಣ್ಣಿಗೆ ಬೀಳಲಿಲ್ಲ..

ಅರ್ಥ ಆಗುವವರಿಗೆ ಇದಕ್ಕಿಂತ ಹೆಚ್ಚಾಗಿ ಹೇಳಬೇಕಿಲ್ಲ. ಅರ್ಥ ಆಗದವರಿಗೆ ಹೇಳಿ ಪ್ರಯೋಜನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ‌.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!