monalisa: What is our priority..? What should have been identified where..?; Karave Rajghattaravi

ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ಬೆಂಗಳೂರು: ಕೋಟ್ಯಾಂತರ ಭಕ್ತರಿಂದ ಪವಿತ್ರಾ ಸ್ನಾನದ ದೃಶ್ಯಗಳಿಗೆ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಸಾಕ್ಷಿಯಾಗುತ್ತಿದೆ. ಆದರೆ ವ್ಯಾಪಕವಾಗಿ ಸುದ್ದಿಯಾಗುತ್ತಿರುವುದು ಮೊನಾಲಿಸಾ (Monalisa) ಎಂಬ ಯುವತಿ.

ಜಾಗತೀಕ ಮಟ್ಟದಲ್ಲಿ ಅತ್ಯಂತ ಪವಿತ್ರವಾದ ಉತ್ಸವಗಳಲ್ಲಿ ಒಂದಾಗಿರುವ ಮಹಾ ಕುಂಭಮೇಳಕ್ಕೆ ಜನವರಿ 13ರಂದು ಚಾಲನೆ ಸಿಕ್ಕಿದ್ದು, ಏಳು ದಿನಗಳನ್ನು ಯಶಸ್ವಿಯಾಗಿ ಮುಗಿಸಿ ಇಂದು ಎಂಟನೇ ದಿನಕ್ಕೆ ಕಾಲಿಟ್ಟಿದೆ.

ಬರೋಬ್ಬರಿ ಹನ್ನೆರಡು ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಈ ಮಹಾ ಕುಂಭಮೇಳಕ್ಕೆ ಜಗತ್ತಿನಾದ್ಯಂತದಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ.

ಹುಡುಗಿಯ ವಿಡಿಯೋಗಳು ಸಖತ್‌ ವೈರಲ್‌

ಆದರೆ ಮಹಾ ಕುಂಭಮೇಳದ ಲಕ್ಷಾಂತರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಬೇಕುತ್ತು. ಆದರೆ ಮಹಾ ಕುಂಭಮೇಳದಲ್ಲಿ ಮಣಿಗಳ ಸರ ಮಾರುವ ಹುಡುಗಿಯ ವಿಡಿಯೋಗಳು ಸಖತ್‌ ವೈರಲ್‌ ಆಗುತ್ತಿದೆ. ಖಾಸಗಿ ಸುದ್ದಿವಾಹಿನಿಗಳು ಬೆನ್ನಿಗೆ ಬಿದ್ದು ವರದಿ ಮಾಡುತ್ತಿವೆ.. ಒಟ್ಟಾರೆ ಮಾಹಾ ಕುಂಬ ಮೇಳದಲ್ಲಿ ಆ ಯುವತಿ ಸದ್ಯ ಟ್ರೆಂಡಿಂಗ್‌ನಲ್ಲಿದ್ದಾಳೆ.

https://twitter.com/balmukundjoshi/status/1880887195973947416?t=M2QYhAWQ3u5dQeiDvcnQWQ&s=19

ಮಹಾ ಕುಂಭಮೇಳದಲ್ಲಿ ಮಣಿಗಳ ಸರಗಳನ್ನು ಮಾರುತ್ತಿರುವ ಈ ಹುಡುಗಿಯ ಹೆಸರು ಮೊನಾಲಿಸಾ ಅಂತೆ. ಮೊನಾಲಿಸಾ ಹಾಗೂ ಆಕೆಯ ತಂಗಿ ಮಹಾ ಕುಂಭಮೇಳ ಮಾತ್ರವಲ್ಲ ಎಲ್ಲಿ ಜನ ದಟ್ಟಣೆ ಇರುತ್ತದೆಯೋ ಅಲ್ಲಿ ಮಣಿ ಸರಗಳನ್ನು, ಹೂವುಗಳನ್ನು ಮಾರಿ ತಮ್ಮ ಜೀವನ ನಡೆಸುತ್ತಿದ್ದಾರಂತೆ.

ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ನೋಡಲು ಬಹು ಆಕರ್ಷಕವಾಗಿರುವ ಮೊನಾಲಿಸಾ ತಮ್ಮ ನಗು ಮುಖದಿಂದಲೇ ಎಲ್ಲರನ್ನೂ ಮಾತನಾಡಿಸಿ ಮಣಿಗಳ ಸರಗಳು ಹಾಗೂ ರುದ್ರಾಕ್ಷಿ ಸರಗಳ ಮಾರಾಟ ಮಾಡುತ್ತಿದ್ದಾರೆ.

ಸದ್ಯ ಈಕೆಯ ಹಲವು ವಿಡಿಯೋಗಳು ವೈರಲ್‌ ಆಗುತ್ತಿದ್ದು, ಆಕೆಯ ಹಿಂದೆ ಬಿದ್ದು, ಕಾಡಿ, ಬೆನ್ನತ್ತಿರುವ ಕೆಲ ಖಾಸಗಿ ಸುದ್ದಿವಾಹಿನಿ, ಯೂಟ್ಯೂಬ್ರ್ಸ್ ವರ್ತನೆ ಕುರಿತು ವ್ಯಾಪಕ ಟೀಕೆಗೆ ಗುರಿಯಾಗಿದೆ.

ರಾಜಘಟ್ಟರವಿ ಬೇಸರ

ಈ ಕುರಿತು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಕೂಡ ಈ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

ಫೇಸ್‌ಬುಕ್‌ ನಲ್ಲಿ ಈ ಬೆಳವಣಿಗೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದು, ಇವತ್ತಿನ ನಮ್ಮ ಮನಸ್ಥಿತಿ ? ನಾವು ಹೇಗೆ ಸೂಕ್ಷ್ಮತೆಯನ್ನು ಕಳೆದುಕೊಂಡು ವರ್ತಿಸುತ್ತಿದ್ದೇವೆ ? ಎಂದು ಪ್ರಶ್ನಿಸಿದ್ದಾರೆ.

ಮಣಿ ಮಾರುವ ಯುವತಿ ಮೊನಾಲಿಸಾ ಫೋಟೋ ಬಳಸಿ, ನಮ್ಮ ಆದ್ಯತೆ ಯಾವುದು..? ಎಲ್ಲಿ ಯಾವುದು ಗುರುತಿಸಲ್ಪಡ ಬೇಕಿತ್ತು..? ಯಾವ ವಿಚಾರದ ಬಗ್ಗೆ ಚರ್ಚೆಯಾಗ ಬೇಕಿತ್ತು..?

ನಮ್ಮ ಮಾದ್ಯಮಗಳು, ನಾವು ನಮ್ಮ ಯುವ ಜನಾಂಗ, ನಮ್ಮ ಆಲೋಚನೆಗಳು ಎತ್ತ ಸಾಗುತ್ತಿದ್ದೇವೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ. ಈ ಭಾರಿಯ ಕುಂಭಮೇಳ,
ಕೊನೆರು ಹಂಪಿ, ವಿಶ್ವ ಖೋ ಖೋ ಗೆದ್ದ ಹೆಣ್ಣು ಮಕ್ಕಳು ಇವರಿಗೆ (ಮಾದ್ಯಮ) ಕಣ್ಣಿಗೆ ಬೀಳಲಿಲ್ಲ..

ಅರ್ಥ ಆಗುವವರಿಗೆ ಇದಕ್ಕಿಂತ ಹೆಚ್ಚಾಗಿ ಹೇಳಬೇಕಿಲ್ಲ. ಅರ್ಥ ಆಗದವರಿಗೆ ಹೇಳಿ ಪ್ರಯೋಜನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ‌.

ರಾಜಕೀಯ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ನಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್.ಎಮ್. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="119997"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!