ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ?: ಸಿಎಂ ಸಿದ್ದರಾಮಯ್ಯ ಗರಂ

Will the dignity of the journalism profession be preserved if the news is twisted?: CMSiddaramaiah Garam

ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಎಚ್ಚರಿಕೆ ನೀಡಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ

ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದರು.

ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು.

ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದರು.

ಕಾಂಗ್ರೆಸ್ ಸಂವಿಧಾನದ ಪರವಾಗಿದೆ

ಗಾಂಧೀಜಿ, ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ನ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನಾರೋಗ್ಯ ನಿಮಿತ್ತ ರಾಹುಲ್ ಗಾಂಧಿ ಗೈರು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು.

ಸಂಸದೆ ಪ್ರಿಯಾಂಕ ಗಾಂಧಿ,
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಆಗಮಿಸಲಿದ್ದಾರೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]