ಜ.22 ದಿನ ಭವಿಷ್ಯ: ಈ ರಾಶಿಯವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಸಾಧ್ಯತೆ ಎಚ್ಚರ – ಎನ್ಎಸ್ ಶರ್ಮ

Astrology: Likely to be a memorable day

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ ಅಷ್ಟಮಿ ಜನವರಿ.22.2025 ಬುಧವಾರ ಮಹಾ ವಿಷ್ಣುವನ್ನು ಆರಾಧನೆ ಮಾಡಿದರೆ ಅತ್ಯಂತ ಶುಭಕರ astrology

ಮೇಷ ರಾಶಿ: ಒಳ್ಳೆಯ ಆರೋಗ್ಯ.. ತಡವಾದ ನಿರ್ಧಾರ, ಮನಸ್ಸಿಗೆ ನೆಮ್ಮದಿ, ಅತ್ಯಂತ ಒಳ್ಳೆಯ ಅವಕಾಶಗಳು ಬರುತ್ತವೆ. ಎಲ್ಲಾ ಅವಕಾಶಗಳನ್ನು ಉಪಯೋಗಿಸಿಕೊಳ್ಳಿ ಶುಭವಾಗುತ್ತದೆ. (ಪರಿಹಾರಕ್ಕೆ ರುದ್ರ ಮಂತ್ರವನ್ನು ಜಪಿಸಿ)

ವೃಷಭ ರಾಶಿ: ಅತ್ಯಂತ ಶುಭವಾದ ದಿನ, ವ್ಯವಹಾರಗಳಲ್ಲಿ ಶುಭ, ಅಧಿಕ ಧನ ಲಾಭ, ತಿರುಗಾಟವಿಲ್ಲ, ಎಲ್ಲಾ ಕೆಲಸದಲ್ಲೂ ಉತ್ಸಾಹ, ಆನಂದ_ ಬಂಧು ಮಿತ್ರರಲ್ಲಿ ಒಳ್ಳೆಯ ಸುದ್ದಿ. (ಪರಿಹಾರಕ್ಕಾಗಿ ಆಂಜನೇಯನ ನಾಮ ಸ್ಮರಣೆ)

ಮಿಥುನ ರಾಶಿ: ವೈಜ್ಞಾನಿಕ ಮನೋಭಾವನೆ ಬಳಸಿಕೊಳ್ಳಿ, ಬಹಳ ಮುಖ್ಯ ಅತಿಯಾಗಿ ಧನವನ್ನು ಖರ್ಚು ಮಾಡಬೇಡಿ. ಎಚ್ಚರಿಕೆಯಿಂದ ವಿವರಿಸಿ, ಮಕ್ಕಳಿಗೆ ಆರೋಗ್ಯ ಶುಭವಾಗುತ್ತದೆ. (ಪರಿಹಾರಕ್ಕೆ ಅಮ್ಮನವರಿಗೆ ಪೂಜೆ ಮಾಡಿ)

ಕಟಕ ರಾಶಿ: ಒಂದು ಸ್ವಲ್ಪ ಕಲಹ, ಮನಸ್ಸಿಗೆ ತಟಸ್ಥವಾದ ನಿರ್ಧಾರ ಇಲ್ಲದೆ ಯೋಚನೆ. ಸ್ವಲ್ಪ ಚಿಂತೆ, ಭಯ ನಾಶಕ್ಕಾಗಿ ಪರದಾಟ.. ಆಲೋಚನೆ ಮಾಡಬೇಡಿ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಮಾಡಿಸಿ)

ಸಿಂಹ ರಾಶಿ: ಒಳ್ಳೆಯ ದಿನ, ಬೆಂಕಿಯ ಭಯ‌ ಆರೋಗ್ಯದಲ್ಲಿ ಸ್ವಲ್ಪ ತೊಂದರೆ, ಒಳ್ಳೆಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಸುದಿನ, ವಿದ್ಯಾರ್ಥಿಗಳಿಗೆ ಅನುಕೂಲ ಧನದ ಆಗಮನ ನಿಧಾನವಾಗುತ್ತದೆ. (ಪರಿಹಾರಕ್ಕೆ ಮಹಾಲಕ್ಷ್ಮಿಯನ್ನು ಪೂಜೆ ಮಾಡಿ)

ಕನ್ಯಾ ರಾಶಿ: ಆರೋಗ್ಯ ಚಿಂತೆ, ವಿದ್ಯಾರ್ಥಿಗಳಿಗೆ ಶುಭ. ಸರ್ಕಾರಿ ಕೆಲಸಗಳು ತಿರುಗಾಟವಿಲ್ಲದೆ ಆಗುತ್ತವೆ. ಅಧಿಕವಾದ ಲಾಭ, ಯಶಸ್ಸು ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ಶಿವನ ಮಾಡಿ)

ತುಲಾ ರಾಶಿ: ಶಿಕ್ಷಣದಲ್ಲಿ ಅಭಿವೃದ್ಧಿ, ಕಲೆ ಶೈಕ್ಷಣಿಕ ವಿಷಯಗಳಲ್ಲಿ ಜ್ಞಾನಾರ್ಜನೆಗೆ ಅತ್ಯಂತ ಶುಭವಾದ ದಿನ. ಧನಾಗಮ ನಿಧಾನ, ಆರೋಗ್ಯದಲ್ಲಿ ಸ್ವಲ್ಪ ಏರುಪೇರು, ಎಲ್ಲಾ ಕಾರ್ಯದಲ್ಲೂ ಶುಭ‌ (ಪರಿಹಾರಕ್ಕಾಗಿ ನಾರಾಯಣನ ಸ್ಮರಣೆ ಮಾಡಿ)

ವೃಶ್ಚಿಕ ರಾಶಿ: ಕೆಲಸಗಳಲ್ಲಿ ಅಭಿವೃದ್ಧಿ, ಅಧಿಕವಾದ ತಿರುಗಾಟವಿಲ್ಲ. ಸಂತೋಷಭರಿತ ಜೀವನ, ಸ್ವಲ್ಪ ಆಸೆಗೆ ಕಡಿವಾಣ ಹಾಕಿಕೊಳ್ಳಬೇಕು. ಎಲ್ಲ ಕಾರ್ಯಗಳನ್ನು ಸಾಧಿಸಬೇಕೆಂಬ ಉತ್ಸಾಹ, ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ಪಾರ್ವತಿಯ ಪೂಜೆಯನ್ನು ಮಾಡಿ)

ಧನಸ್ಸು ರಾಶಿ: ಅತಿಯಾದ ಚಿಂತೆ ಬೇಡ.. ಸಾಹಿತಿಗಳಿಗೆ ಒಳ್ಳೆಯ ದಿನ. ಕಾವ್ಯಗಳನ್ನು ಓದುವುದು ಅಭ್ಯಾಸ ಮಾಡಿಕೊಳ್ಳುವುದು ನಿಮಗೆ ಯಶಸ್ಸು ತಂದುಕೊಡುತ್ತದೆ. (ಪರಿಹಾರಕ್ಕಾಗಿ ಗಣಪತಿಯನ್ನು ಪೂಜೆ ಮಾಡಿ)

ಮಕರ ರಾಶಿ: ಶತ್ರುಗಳ ಅಧಿಕಾರ ದಿನ. ಬಹಳ ಆಲೋಚನೆಯಿಂದ ಸಂಧಾನ ಕಾರ್ಯ ಮುಂದುವರೆಯಲಿ. ವಿದ್ಯಾರ್ಜನೆ, ಲಾಭ ಏಕಾಗ್ರತೆಯ ಕೊರತೆ, ಕಿಂಚಿತ್ ಆರೋಗ್ಯ ಸಮಸ್ಯೆ. ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಮಹಾ ಸುದರ್ಶನ ಪೂಜೆ ಹೋಮ ಮಾಡಿಸಿಕೊಳ್ಳಿ)

ಕುಂಭ ರಾಶಿ: ನೀವು ಕೆಲವು ಕೌಟುಂಬಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.ನೀವು ಬಹಳ ಸಮಯದಿಂದ ಕಾಯುತ್ತಿರುವ ಹಳೆಯ ಸ್ನೇಹಿತನನ್ನು ಭೇಟಿ ಯಾಗುತ್ತೀರಿ. ಹೊಸದಾಗಿ ಮದುವೆಯಾದವರ ಜೀವನದಲ್ಲಿ ಹೊಸ ಅತಿಥಿಯ ಆಗಮನ ಆಗಬಹುದು. (ಪರಿಹಾರಕ್ಕೆ ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನಿಮ್ಮ ಮುಂದೆ ಅನೇಕ ರೀತಿಯ ತೊಡಕುಗಳು ಬರುತ್ತದೆ, ಆದರೆ ಆ ಗೊಂದಲ ಗಳಿಗೆ ಹೆದರದೆ ನಿಮ್ಮ ಹೂಡಿಕೆ ಯ ಮಾರ್ಗಗಳನ್ನು ನೀವು ಕಂಡುಕೊಳ್ಳುತ್ತಿರಿ, ಆ ಧೈರ್ಯ ದಿಂದಲೇ ನೀವು ಲಾಭಗಳಿಸಲು ಸಾಧ್ಯವಾಗುತ್ತದೆ. (ಪರಿಹಾರಕ್ಕೆ ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ರಾಹುಕಾಲ: 12-೦೦PM ರಿಂದ 1-3೦PM
ಗುಳಿಕಕಾಲ: 10-30AM ರಿಂದ 12-00PM
ಯಮಗಂಡಕಾಲ: 7-30AMರಿಂದ 9-00AM

ಹೆಚ್ಚಿನ ಮಾಹಿತಿಗಾಗಿ; ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!