Dailey story life cycle

Daily story ಹರಿತಲೇಖನಿ ದಿನಕ್ಕೊಂದು ಕಥೆ: ಜೀವನ ಚಕ್ರ

Daily story ಒಂದು ಊರಲ್ಲಿ ಒಬ್ಬ ಕುಂಬಾರ ಅವನ ತಾಯಿ,ಹೆಂಡತಿ ಮತ್ತು ಮಗನ ಜೊತೆ ಜೀವನ ನಡೆಸುತ್ತ ಬಂದನು.

ಕುಂಬಾರನ ಹೆಂಡತಿಗೆ ಕುಂಬಾರನ ತಾಯಿಯನ್ನ ಕಂಡರೆ ಆಗುತ್ತಿರಲಿಲ್ಲ ಅತ್ತೆಯನ್ನ ಮನೆಯಿಂದ ಹೊರಗಡೆ ಮನೆಮಾಡಿ ಇಡಿ ಎಂದು ತನ್ನ ಗಂಡನನ್ನ ಹಿಂಸಿಸುತಿದ್ದಳು ಆದರೆ ಆ ಕುಂಬಾರ ತುಂಬ ದಿನಗಳು ಹೆಂಡತಿಯ ಮಾತುಗಳನ್ನ ಕಿವಿಯಲ್ಲಿ ಹಾಕಿಕೊಳ್ಳುತಿರಲಿಲ್ಲ.

ಹೆಂಡತಿ ಬೇರೆ ಮನೆಯನ್ನ ಮಾಡಿ ಅಕ್ಕಿ ಬೇಳೆಗೆ ತೊಂದರೆ ಆಗದೆ ನೋಡಿಕೊಳ್ಳೋಣ ಎಂದು ಬಿಡದೆ ಹಿಂಸಿಸಿದಳು

ಹೆಂಡತಿ ಹಿಂಸೆಯನ್ನ ತಡೆಯಲು ಆಗದೆ ಒಂದು ದಿನ ಆ ಕುಂಬಾರ ಇಪ್ಪತ್ತು ಅಡಿ ದೂರ ಇರುವ ಒಂದು ಬಾಡಿಗೆ ಮನೆಯನ್ನ ನೋಡಿ ಅವನ ತಾಯಿಯನ್ನ ಇರಿಸುತ್ತಾನೆ. ಕುಂಬಾರನ ಹೆಂಡತಿ ಕುಂಬಾರ ಮಾಡಿದ ತಟ್ಟೆ ಒಂದನ್ನ ಕೊಟ್ಟು ದಿನವು ಈ ತಟ್ಟೆ ತಂದರೆ ಇದರ ತುಂಬ ಊಟ ಇಟ್ಟು ಕೊಡುತ್ತೇನೆ ನಂತರ ನೀವು ಮನೆಗೆ ಹೋಗಿ ಸಂತೋಷವಾಗಿ ಊಟ ಮಾಡಬಹುದು ಎಂದು ಹೇಳಿದಳು

ಕುಂಬಾರನ ತಾಯಿಗೆ ಇದು ಅವಮಾನವಾಗಿ ಎನಿಸಿದರು ತನ್ನ ಮಗನಿಗೋಸ್ಕರ ಸೊಸೆ ಮಾತಿನಂತೆ ಬದುಕುತಿದ್ದಳು. ಅಜ್ಜಿ ಮನೆ ಬಿಟ್ಟು ಹೋಗಿದ್ದು ಮೊಮ್ಮಗನಿಗೂ ಇಷ್ಟ ಇರಲಿಲ್ಲ ಸಮಯ ಸಿಕ್ಕಾಗಲೆಲ್ಲ ಅಮ್ಮನಿಗೆ ತಿಳಿಯದ ಹಾಗೆ ಅಜ್ಜಿ ಮನೆಗೆ ಹೋಗಿ ಆಟವಾಡಿ ಬರುತಿದ್ದ

ಕುಂಬಾರನ ಮಗ ಬೆಳಿತ ಬೆಳಿತ ಅಪ್ಪ ಮಾಡುವ ಕೆಲಸವನ್ನ ಸೂಕ್ಷ್ಮವಾಗಿ ಗಮನಿಸುತ್ತ ಬಂದನು ಅಪ್ಪ ಹೋರಗೆ ಹೋದಾಗ ಆ ಯಂತ್ರವನ್ನ ಚಲಾಯಿಸಿ ಮಡಿಕೆ ಮಾಡಲು ಪ್ರಯತ್ನಿಸುತಿದ್ದ ಹೀಗೆ ಕೆಲವು ದಿನಗಳ ನಂತರ ಅವನು ಅಪ್ಪನ ಹಾಗೆಯೇ ಮಡಿಕೆ ಮಾಡಲು ಬಂದಿತು

ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಅವನ ಅಪ್ಪ ಹಾಗೆ ಮಡಿಕೆ ಮಾಡಲು ಕಲಿತು ಬಿಟ್ಟ. ಮೊದ ಮೊದಲು ಅವನು ಒಂದು ತಟ್ಟೆಯನ್ನ ತಯಾರಿಸಿ ಅವನ ತಾಯಿಯ ಕೈಯಲ್ಲಿ ಕೊಟ್ಟನು ಆ ತಟ್ಟೆಯನ್ನ ನೋಡಿ ತಾಯಿಗೆ ಹೆಮ್ಮೆ ಎನಿಸಿತು.

ಮೊದ ಮೊದಲು ತನ್ನ ಮಗ ಒಂದು ವಸ್ತುವನ್ನ ಕೈಯಲ್ಲಿ ಕೊಟ್ಟಿರುವುದನ್ನು ಕಂಡು ಎಲ್ಲಿಲ್ಲದ ಸಂತೋಷ ಅದೇ ಸಂತೋಷದಲ್ಲಿ ಕೇಳಿದಳು ಮಗು ಮಾಡುವುದಕ್ಕೆ ಎಷ್ಟೋ ಮಡಿಕೆಗಳಿರುವಾಗ ಏಕೆ ಈ ಒಂದು ತಟ್ಟೆಯನ್ನ ಮಾತ್ರ ಮಾಡಲು ನಿನಗೆ ಆಲೋಚನೆ ಬಂತು

ಅದಕ್ಕೆ ಮಗ ಹೇಳಿದ
ಅಮ್ಮ ನಾಳೆ ನನಗೆ ಮದುವೆ ಆದರೆ ನನ್ನ ಹೆಂಡತಿ ಈ ಮನೆಯಲ್ಲಿ ಇರುತ್ತಾಳೆ ನೀವು ಈಗ ಅಜ್ಜಿ ಇರುವ ಮನೆಯಲ್ಲಿ ಇರುತ್ತೀರ ನಾಳೆ ನನ್ನ ಹೆಂಡತಿ ಊಟ ಕೊಡುವಾಗ ಒಂದು ತಟ್ಟೆ ಬೇಕಲ್ಲ ಅದಕ್ಕೆ

ನೀತಿ: ಇದೇ ಜೀವನ ಚಕ್ರ ಇಂದು ನೀವು ಮಾಡುವ ಉಪಕಾರವಾಗಲಿ, ಅಪಕಾರವಾಗಲಿ ನಾಳೆ ಇದೇ ರೀತಿ ನಮಗೂ ನಡೆಯುತ್ತದೆ ಎಂಬುದನ್ನ ನೆನಪಿಟ್ಟುಕೊಳ್ಳ ಬೇಕು.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಿಲ್ಲ)

ರಾಜಕೀಯ

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli Town Panchayat Election) ನಾಮಪತ್ರಗಳನ್ನು ಹಿಂಪಡೆಯಲು ಶುಕ್ರವಾರ ಕಡೆಯ ದಿನವಾಗಿದ್ದು, 10 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂತೆಗೆದುಕೊಂಡಿದ್ದು, 64 ಅಭ್ಯರ್ಥಿಗಳು ಅಂತಿಮ

[ccc_my_favorite_select_button post_id="117290"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]