Astrology: Likely to be a memorable day

ಜ.23 ದಿನ ಭವಿಷ್ಯ: ಈ ರಾಶಿಯವರಿಗೆ ಆಕಸ್ಮಿಕ ಘಟನೆಯಿಂದ ಲಾಭವಾಗುವ ಸಾಧ್ಯತೆ – ಎನ್ ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣನವಮಿ ಜನವರಿ.23.2025: ಈ ದಿನ ವಿಶೇಷವಾಗಿ ಮಹಾಲಕ್ಷ್ಮಿಯ ಆರಾಧನೆಯನ್ನು ಮಾಡಿ ದಿನವನ್ನು ಶುರು ಮಾಡಿದರೆ ಅತ್ಯಂತ ಶುಭ. Astrology

ಮೇಷ ರಾಶಿ: ಆಕಸ್ಮಿಕ ಘಟನೆಯಿಂದ ಲಾಭ, ಅತ್ಯುನ್ನತ ಅಧಿಕಾರದ ಹುದ್ದೆ . ತಂದೆ-ತಾಯಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ನಿರ್ಣಾಯಕ ಕೆಲಸ ಕಾರ್ಯಗಳಲ್ಲಿ ಯಶಸ್ಸು. (ಪರಿಹಾರಕ್ಕೆ ಆಂಜನೇಯ ಮಂತ್ರವನ್ನು ಜಪಿಸಿ)

ವೃಷಭ ರಾಶಿ: ಆತ್ಮವಿಶ್ವಾಸದಲ್ಲಿ ವೃದ್ಧಿ, ಶಿಕ್ಷಣ, ಕಲೆ ಇತ್ಯಾದಿ ಕ್ಷೇತ್ರಗಳಲ್ಲಿ ಮುನ್ನಡೆ.. ವಿವಾಹ, ಸಂತತಿ, ತೀರ್ಥಯಾತ್ರೆ ವಿದೇಶ ಪ್ರವಾಸಕ್ಕೆ ಅನುಕೂಲ ಉತ್ತರಾರ್ಧದಲ್ಲಿ ಸುಲಭರೂಪದಲ್ಲಿ ಅವಕಾಶ ಕೂಡಿ ಬರಲಿದೆ. (ಪರಿಹಾರಕ್ಕೆ ದುರ್ಗಾದೇವಿಯನ್ನು ಆರಾಧನೆ ಮಾಡಿ)

ಮಿಥುನ ರಾಶಿ: ಮನಸ್ಸು ಕೆಟ್ಟದ್ದನ್ನು ಆಲೋಚಿಸುತ್ತಿದೆ. ಸ್ವಲ್ಪ ಅವಕಾಶಗಳನ್ನು ನೋಡಿಕೊಳ್ಳಿ, ಬಂಧು ಮಿತ್ರರೊಂದಿಗೆ ಕೆಟ್ಟದಾಗಿ ಚಿಂತಿಸಬೇಡಿ, ಯೋಚಿಸಬೇಡಿ, ಅನುಕೂಲವಾಗುತ್ತದೆ/ ಆದರೆ ಕೆಲವು ಕೆಟ್ಟ ಸ್ವಭಾವಗಳನ್ನು ಬಿಡಬೇಕು. (ಪರಿಹಾರಕ್ಕಾಗಿ ಚಂದ್ರಶೇಖರ ಅಷ್ಟಕವನ್ನು ಕೇಳಿ)

ಕಟಕ ರಾಶಿ: ಒಳ್ಳೆಯ ವಿಚಾರಗಳಿಗೆ ಆತ್ಮೀಯವಾಗಿ ಯೋಚಿಸುತ್ತೀರಿ. ಆದರೆ ಧರ್ಮ ಬುದ್ಧಿಯ ಚಿಂತನೆ ಕಮ್ಮಿಯಾಗಿದೆ. ಸ್ವಲ್ಪ ಬುದ್ಧಿವಂತರಾಗಿ, ಧರ್ಮದ ಕಡೆ ಒಲವು ಇರಲಿ, ಅನಾವಶ್ಯಕ ಚಿಂತೆ ಬೇಡ ಶುಭವಾಗುತ್ತದೆ. (ಪರಿಹಾರಕ್ಕಾಗಿ ಮನೆಯಲ್ಲಿ ನವಗ್ರಹ ಪೂಜೆ ಮಾಡಿಸಿ)

ಸಿಂಹ ರಾಶಿ: ಶುಭದಿನ ಉತ್ತಮವಾದ ವಾತಾವರಣ. ಮನೆಯಲ್ಲಿ ನೆಮ್ಮದಿ, ಸತ್ಯ ಜ್ಞಾನದಿಂದ ಜೀವನ ಮಾಡಬೇಕೆಂಬ ಆಸೆ. ಮನಸ್ಸಿಗೆ ತೃಪ್ತಿಯಿದೆ, ಎಲ್ಲಾ ರೀತಿಯಲ್ಲೂ ಶುಭ. (ಪರಿಹಾರಕ್ಕಾಗಿ ಸರ್ವಮಂಗಳೆ ಅಮ್ಮನವರ ಪೂಜೆ ಮಾಡಿ)

ಕನ್ಯಾ ರಾಶಿ: ಆರೋಗ್ಯ, ವಿದ್ಯಾರ್ಥಿಗಳಿಗೆ ಶುಭ, ಕೆಲಸಗಳು ತಿರುಗಾಟವಿಲ್ಲದೆ ಕೆಲವು ಕೆಲಸಗಳು ಆಗುತ್ತವೆ ಅಧಿಕವಾದ ಲಾಭ, ಯಶಸ್ಸು ಅನುಕೂಲವಾಗುತ್ತದೆ (ಪರಿಹಾರಕ್ಕಾಗಿ ಶಿವನ ಪ್ರಾರ್ಥನೆ ಮಾಡಿ)

ತುಲಾ ರಾಶಿ: ಜ್ಞಾನಾರ್ಜನೆಗೆ ಉತ್ತಮವಾದ ಅತ್ಯಂತ ಶುಭವಾದ ದಿನ. ಧನಾಗಮ ನಿಧಾನವಾದರೂ ಚೆನ್ನಾಗಿರುತ್ತದೆ.. ಆರೋಗ್ಯದಲ್ಲಿ ಸ್ವಲ್ಪ ಏರುಪೇರು, ಎಲ್ಲಾ ಕಾರ್ಯದಲ್ಲೂ ಶುಭ. (ಪರಿಹಾರಕ್ಕಾಗಿ ಶಿವ ಸ್ಮರಣೆ ಮಾಡಿ)

ವೃಶ್ಚಿಕ ರಾಶಿ: ಶುಭ ಸಮಯ. ಆದರೆ ವಿನಾಕಾರಣ ಚಿಂತೆ, ಯೋಚಿಸತಕ್ಕದಲ್ಲದ ವಿಷಯದಲ್ಲೆಲ್ಲ ತಲೆಕೆಡಿಸಿಕೊಳ್ಳುತ್ತೀರಿ, ಇದರಿಂದ ಹೊರಬರಬೇಕು‌ ನಿಧಾನವಾಗಿ ಧ್ಯಾನವನ್ನು ಅಭ್ಯಾಸ ಮಾಡಿ, ಅನುಕೂಲವಾಗುತ್ತದೆ‌. (ಪರಿಹಾರಕ್ಕಾಗಿ ಶ್ರೀ ಕೃಷ್ಣನನ್ನು ಪೂಜೆ ಮಾಡಿ)

ಧನಸ್ಸು ರಾಶಿ: ಕಾರ್ಯಗಳಲ್ಲಿ ಆಸಕ್ತಿ ಉಂಟಾಗುತ್ತದೆ. ಧನವನ್ನು ಯಾವ ಕಾರ್ಯಕ್ಕೆ ಮಾಡಲು ನಿರ್ಣಯಿಸಿರುವಿರೋ ಅದಕ್ಕೆ ಮಾತ್ರ ಖರ್ಚು ಮಾಡಿ. ವಿಪರೀತವಾದ ದುಂದು ಬೆಚ್ಚ ಬೇಡ, ಎಚ್ಚರಿಕೆಯಿಂದ ಕಾರ್ಯವನ್ನು ನಿರ್ವಹಿಸಿ‌. (ಪರಿಹಾರಕ್ಕಾಗಿ ದುರ್ಗಾದೇವಿಯ ಸ್ತೋತ್ರವನ್ನು ಕೇಳಿ)

ಮಕರ ರಾಶಿ: ಅನಾವಶ್ಯಕ ಮಾತುಗಳು, ಅದೈರ್ಯದಿಂದ ಕೆಟ್ಟ ನಿರ್ಧಾರಗಳು, ಧೈರ್ಯ ಸಾಲದು, ಶುಭ ಕಾರ್ಯಕ್ಕಾಗಿ ಮುನ್ನುಗ್ಗಬೇಕು. (ಪರಿಹಾರಕ್ಕಾಗಿ ಸೂರ್ಯನಮಸ್ಕಾರವನ್ನು ಮಾಡಿ)

ಕುಂಭ ರಾಶಿ: ದೀರ್ಘವಾದ ಚಿಂತನೆ, ಆಲೋಚನೆ, ಮನಸ್ಸಿಗೆ ಕಿರಿಕಿರಿ‌‌‌.. ಒಳ್ಳೆಯ ಭಾವನೆ, ಇದ್ದರೂ ಭಗವಂತನಲ್ಲಿ ಪ್ರಾರ್ಥನೆ ಇರಬೇಕು‌. ನಿರಂತರವಾಗಿ ಒಳ್ಳೆಯವರ ಸಂಪರ್ಕದಲ್ಲಿ ಇರಿ. ಆರೋಗ್ಯವಂತರಾಗಿರುತ್ತೀರಿ, ದೃಢವಾದ ಕಾರ್ಯದಲ್ಲಿ ನಿಶ್ಚಯತೆಯನ್ನು ಇಟ್ಟುಕೊಳ್ಳಿ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯ ಪೂಜೆ ಮಾಡಿ)

ಮೀನ ರಾಶಿ: ಒಳ್ಳೆಯ ದಿನಗಳು ಬಂದಿವೆ, ಮಾಡಬೇಕಾದ ಕೆಲಸವೂ ಸಾಕಷ್ಟಿದೆ. ನಿಧಾನವಾಗಿ ಎಲ್ಲಾ ಕಾರ್ಯಗಳನ್ನು ತೂಗಿಸಿ, ಅನುಕೂಲವಾಗುತ್ತದೆ ಅತಿಯಾದ ಆಲೋಚನೆ ಬೇಡ ಉತ್ಸಾಹಿಗಳಾಗಿರಿ. (ಪರಿಹಾರಕ್ಕಾಗಿ ಶನೇಶ್ಚರ ಮಂತ್ರವನ್ನು ಜಪ ಮಾಡಿ)

ರಾಹುಕಾಲ: 1-30PM ರಿಂದ 3-00PM
ಗುಳಿಕಕಾಲ: 9-00AM ರಿಂದ 10-30 AM
ಯಮಗಂಡಕಾಲ: 6-00AMರಿಂದ 7-30AM

ಹೆಚ್ಚಿನ ಮಾಹಿತಿಗಾಗಿ; ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli Town Panchayat Election) ನಾಮಪತ್ರಗಳನ್ನು ಹಿಂಪಡೆಯಲು ಶುಕ್ರವಾರ ಕಡೆಯ ದಿನವಾಗಿದ್ದು, 10 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂತೆಗೆದುಕೊಂಡಿದ್ದು, 64 ಅಭ್ಯರ್ಥಿಗಳು ಅಂತಿಮ

[ccc_my_favorite_select_button post_id="117290"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]