Astrology: Likely to be a memorable day

ಜ.23 ದಿನ ಭವಿಷ್ಯ: ಈ ರಾಶಿಯವರಿಗೆ ಆಕಸ್ಮಿಕ ಘಟನೆಯಿಂದ ಲಾಭವಾಗುವ ಸಾಧ್ಯತೆ – ಎನ್ ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣನವಮಿ ಜನವರಿ.23.2025: ಈ ದಿನ ವಿಶೇಷವಾಗಿ ಮಹಾಲಕ್ಷ್ಮಿಯ ಆರಾಧನೆಯನ್ನು ಮಾಡಿ ದಿನವನ್ನು ಶುರು ಮಾಡಿದರೆ ಅತ್ಯಂತ ಶುಭ. Astrology

ಮೇಷ ರಾಶಿ: ಆಕಸ್ಮಿಕ ಘಟನೆಯಿಂದ ಲಾಭ, ಅತ್ಯುನ್ನತ ಅಧಿಕಾರದ ಹುದ್ದೆ . ತಂದೆ-ತಾಯಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ನಿರ್ಣಾಯಕ ಕೆಲಸ ಕಾರ್ಯಗಳಲ್ಲಿ ಯಶಸ್ಸು. (ಪರಿಹಾರಕ್ಕೆ ಆಂಜನೇಯ ಮಂತ್ರವನ್ನು ಜಪಿಸಿ)

ವೃಷಭ ರಾಶಿ: ಆತ್ಮವಿಶ್ವಾಸದಲ್ಲಿ ವೃದ್ಧಿ, ಶಿಕ್ಷಣ, ಕಲೆ ಇತ್ಯಾದಿ ಕ್ಷೇತ್ರಗಳಲ್ಲಿ ಮುನ್ನಡೆ.. ವಿವಾಹ, ಸಂತತಿ, ತೀರ್ಥಯಾತ್ರೆ ವಿದೇಶ ಪ್ರವಾಸಕ್ಕೆ ಅನುಕೂಲ ಉತ್ತರಾರ್ಧದಲ್ಲಿ ಸುಲಭರೂಪದಲ್ಲಿ ಅವಕಾಶ ಕೂಡಿ ಬರಲಿದೆ. (ಪರಿಹಾರಕ್ಕೆ ದುರ್ಗಾದೇವಿಯನ್ನು ಆರಾಧನೆ ಮಾಡಿ)

ಮಿಥುನ ರಾಶಿ: ಮನಸ್ಸು ಕೆಟ್ಟದ್ದನ್ನು ಆಲೋಚಿಸುತ್ತಿದೆ. ಸ್ವಲ್ಪ ಅವಕಾಶಗಳನ್ನು ನೋಡಿಕೊಳ್ಳಿ, ಬಂಧು ಮಿತ್ರರೊಂದಿಗೆ ಕೆಟ್ಟದಾಗಿ ಚಿಂತಿಸಬೇಡಿ, ಯೋಚಿಸಬೇಡಿ, ಅನುಕೂಲವಾಗುತ್ತದೆ/ ಆದರೆ ಕೆಲವು ಕೆಟ್ಟ ಸ್ವಭಾವಗಳನ್ನು ಬಿಡಬೇಕು. (ಪರಿಹಾರಕ್ಕಾಗಿ ಚಂದ್ರಶೇಖರ ಅಷ್ಟಕವನ್ನು ಕೇಳಿ)

ಕಟಕ ರಾಶಿ: ಒಳ್ಳೆಯ ವಿಚಾರಗಳಿಗೆ ಆತ್ಮೀಯವಾಗಿ ಯೋಚಿಸುತ್ತೀರಿ. ಆದರೆ ಧರ್ಮ ಬುದ್ಧಿಯ ಚಿಂತನೆ ಕಮ್ಮಿಯಾಗಿದೆ. ಸ್ವಲ್ಪ ಬುದ್ಧಿವಂತರಾಗಿ, ಧರ್ಮದ ಕಡೆ ಒಲವು ಇರಲಿ, ಅನಾವಶ್ಯಕ ಚಿಂತೆ ಬೇಡ ಶುಭವಾಗುತ್ತದೆ. (ಪರಿಹಾರಕ್ಕಾಗಿ ಮನೆಯಲ್ಲಿ ನವಗ್ರಹ ಪೂಜೆ ಮಾಡಿಸಿ)

ಸಿಂಹ ರಾಶಿ: ಶುಭದಿನ ಉತ್ತಮವಾದ ವಾತಾವರಣ. ಮನೆಯಲ್ಲಿ ನೆಮ್ಮದಿ, ಸತ್ಯ ಜ್ಞಾನದಿಂದ ಜೀವನ ಮಾಡಬೇಕೆಂಬ ಆಸೆ. ಮನಸ್ಸಿಗೆ ತೃಪ್ತಿಯಿದೆ, ಎಲ್ಲಾ ರೀತಿಯಲ್ಲೂ ಶುಭ. (ಪರಿಹಾರಕ್ಕಾಗಿ ಸರ್ವಮಂಗಳೆ ಅಮ್ಮನವರ ಪೂಜೆ ಮಾಡಿ)

ಕನ್ಯಾ ರಾಶಿ: ಆರೋಗ್ಯ, ವಿದ್ಯಾರ್ಥಿಗಳಿಗೆ ಶುಭ, ಕೆಲಸಗಳು ತಿರುಗಾಟವಿಲ್ಲದೆ ಕೆಲವು ಕೆಲಸಗಳು ಆಗುತ್ತವೆ ಅಧಿಕವಾದ ಲಾಭ, ಯಶಸ್ಸು ಅನುಕೂಲವಾಗುತ್ತದೆ (ಪರಿಹಾರಕ್ಕಾಗಿ ಶಿವನ ಪ್ರಾರ್ಥನೆ ಮಾಡಿ)

ತುಲಾ ರಾಶಿ: ಜ್ಞಾನಾರ್ಜನೆಗೆ ಉತ್ತಮವಾದ ಅತ್ಯಂತ ಶುಭವಾದ ದಿನ. ಧನಾಗಮ ನಿಧಾನವಾದರೂ ಚೆನ್ನಾಗಿರುತ್ತದೆ.. ಆರೋಗ್ಯದಲ್ಲಿ ಸ್ವಲ್ಪ ಏರುಪೇರು, ಎಲ್ಲಾ ಕಾರ್ಯದಲ್ಲೂ ಶುಭ. (ಪರಿಹಾರಕ್ಕಾಗಿ ಶಿವ ಸ್ಮರಣೆ ಮಾಡಿ)

ವೃಶ್ಚಿಕ ರಾಶಿ: ಶುಭ ಸಮಯ. ಆದರೆ ವಿನಾಕಾರಣ ಚಿಂತೆ, ಯೋಚಿಸತಕ್ಕದಲ್ಲದ ವಿಷಯದಲ್ಲೆಲ್ಲ ತಲೆಕೆಡಿಸಿಕೊಳ್ಳುತ್ತೀರಿ, ಇದರಿಂದ ಹೊರಬರಬೇಕು‌ ನಿಧಾನವಾಗಿ ಧ್ಯಾನವನ್ನು ಅಭ್ಯಾಸ ಮಾಡಿ, ಅನುಕೂಲವಾಗುತ್ತದೆ‌. (ಪರಿಹಾರಕ್ಕಾಗಿ ಶ್ರೀ ಕೃಷ್ಣನನ್ನು ಪೂಜೆ ಮಾಡಿ)

ಧನಸ್ಸು ರಾಶಿ: ಕಾರ್ಯಗಳಲ್ಲಿ ಆಸಕ್ತಿ ಉಂಟಾಗುತ್ತದೆ. ಧನವನ್ನು ಯಾವ ಕಾರ್ಯಕ್ಕೆ ಮಾಡಲು ನಿರ್ಣಯಿಸಿರುವಿರೋ ಅದಕ್ಕೆ ಮಾತ್ರ ಖರ್ಚು ಮಾಡಿ. ವಿಪರೀತವಾದ ದುಂದು ಬೆಚ್ಚ ಬೇಡ, ಎಚ್ಚರಿಕೆಯಿಂದ ಕಾರ್ಯವನ್ನು ನಿರ್ವಹಿಸಿ‌. (ಪರಿಹಾರಕ್ಕಾಗಿ ದುರ್ಗಾದೇವಿಯ ಸ್ತೋತ್ರವನ್ನು ಕೇಳಿ)

ಮಕರ ರಾಶಿ: ಅನಾವಶ್ಯಕ ಮಾತುಗಳು, ಅದೈರ್ಯದಿಂದ ಕೆಟ್ಟ ನಿರ್ಧಾರಗಳು, ಧೈರ್ಯ ಸಾಲದು, ಶುಭ ಕಾರ್ಯಕ್ಕಾಗಿ ಮುನ್ನುಗ್ಗಬೇಕು. (ಪರಿಹಾರಕ್ಕಾಗಿ ಸೂರ್ಯನಮಸ್ಕಾರವನ್ನು ಮಾಡಿ)

ಕುಂಭ ರಾಶಿ: ದೀರ್ಘವಾದ ಚಿಂತನೆ, ಆಲೋಚನೆ, ಮನಸ್ಸಿಗೆ ಕಿರಿಕಿರಿ‌‌‌.. ಒಳ್ಳೆಯ ಭಾವನೆ, ಇದ್ದರೂ ಭಗವಂತನಲ್ಲಿ ಪ್ರಾರ್ಥನೆ ಇರಬೇಕು‌. ನಿರಂತರವಾಗಿ ಒಳ್ಳೆಯವರ ಸಂಪರ್ಕದಲ್ಲಿ ಇರಿ. ಆರೋಗ್ಯವಂತರಾಗಿರುತ್ತೀರಿ, ದೃಢವಾದ ಕಾರ್ಯದಲ್ಲಿ ನಿಶ್ಚಯತೆಯನ್ನು ಇಟ್ಟುಕೊಳ್ಳಿ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯ ಪೂಜೆ ಮಾಡಿ)

ಮೀನ ರಾಶಿ: ಒಳ್ಳೆಯ ದಿನಗಳು ಬಂದಿವೆ, ಮಾಡಬೇಕಾದ ಕೆಲಸವೂ ಸಾಕಷ್ಟಿದೆ. ನಿಧಾನವಾಗಿ ಎಲ್ಲಾ ಕಾರ್ಯಗಳನ್ನು ತೂಗಿಸಿ, ಅನುಕೂಲವಾಗುತ್ತದೆ ಅತಿಯಾದ ಆಲೋಚನೆ ಬೇಡ ಉತ್ಸಾಹಿಗಳಾಗಿರಿ. (ಪರಿಹಾರಕ್ಕಾಗಿ ಶನೇಶ್ಚರ ಮಂತ್ರವನ್ನು ಜಪ ಮಾಡಿ)

ರಾಹುಕಾಲ: 1-30PM ರಿಂದ 3-00PM
ಗುಳಿಕಕಾಲ: 9-00AM ರಿಂದ 10-30 AM
ಯಮಗಂಡಕಾಲ: 6-00AMರಿಂದ 7-30AM

ಹೆಚ್ಚಿನ ಮಾಹಿತಿಗಾಗಿ; ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!