ಜ.24 ದಿನ ಭವಿಷ್ಯ: ಈ ರಾಶಿಯವರ ಕೆಲವು ಕಾರ್ಯಗಳು ನಷ್ಟವಾಗುವ ಸಾಧ್ಯತೆ ಎಚ್ಚರ – ಎನ್ಎಸ್ ಶರ್ಮ

Astrology: Likely to be a memorable day

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ ಪಕ್ಷ ದಶಮಿ: ಜ.24.2025 ಶುಕ್ರವಾರ ವಿಶೇಷವಾಗಿ ಮಹಾ ಲಕ್ಷ್ಮಿ ಪೂಜೆಯನ್ನು ಮಾಡಿ ಬಿಲ್ವಪತ್ರೆಯಿಂದ ಅರ್ಚಿಸಿದರೆ ಎಲ್ಲ ಕಾರ್ಯವು ಅನುಕೂಲವಾಗುತ್ತದೆ.

ಮೇಷ ರಾಶಿ: ಎಲ್ಲ ಕಾರ್ಯದಲ್ಲೂ ಆಸಕ್ತಿ, ವಿಶೇಷವಾದ ಆನಂದವನ್ನು ಅನುಭವಿಸುವಿರಿ. ಸ್ವಲ್ಪ ಮಾತು ಜಾಸ್ತಿ, ರೋಗ ಭಯ. ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ವಿದ್ಯಾಭ್ಯಾಸದ ಕೊರತೆ, ಆಲಸ್ಯ. (ಪರಿಹಾರಕ್ಕಾಗಿ ಅಮ್ಮನವರ ಪೂಜೆ ಆರಾಧನೆ ಮಾಡಿ)

ವೃಷಭ ರಾಶಿ: ಶುಭ ಸಂಗತಿಯನ್ನು ಕೇಳುವಿರಿ. ಆರೋಗ್ಯ ಉತ್ತಮ, ಚಂಚಲವಾದ ಮನಸ್ಸು, ಕೋಪದಿಂದ ಸಂತಾನ ಸಮಸ್ಯೆ.. ವ್ಯವಹಾರದಲ್ಲಿ ಚಿಂತೆ. ಉದ್ಯೋಗದಲ್ಲಿ ಕಷ್ಟ ಆರ್ಥಿಕ ಹಾನಿ. (ಪರಿಹಾರಕ್ಕಾಗಿ ಶಿವನ ದೇವಾಲಯದಲ್ಲಿ ಅಭಿಷೇಕ ಪೂಜೆ ಮಾಡಿಸಿ)

ಮಿಥುನ ರಾಶಿ: ಮನಸ್ಸಿನಲ್ಲಿ ನಾನಾ ಚಿಂತೆ, ರಾಗ ದ್ವೇಷಗಳ ಸಮದರ್ಶನ, ಯಾವುದರಲ್ಲೂ ದೃಢವಾದ ನಿರ್ಧಾರವಿಲ್ಲ, ವಿದ್ಯೆಗಿಂತ ಬುದ್ದಿವಂತಿಕೆಯಲ್ಲಿ ಯತ್ನ, ಕಾರ್ಯದ ಅನುಕೂಲ, ವಿದ್ಯಾಭ್ಯಾಸಕ್ಕೆ ಹಿನ್ನೆಡೆ. (ಪರಿಹಾರಕ್ಕಾಗಿ ಗುರುಗಳ ಸ್ಮರಣೆಯನ್ನು ಮಾಡಿ)

ಕಟಕ ರಾಶಿ: ಚಿಂತೆಗಳ ಉತ್ತುಂಗಕ್ಕೆ ಏರಿದ್ದೀರಾ, ಇದರ ಜೊತೆಗೆ ಕೋಪ ಬೇರೆ. ಸೋದರ ಸೋದರಿಯರ ಭಾಂದವ್ಯದಲ್ಲಿ ಒಡಕು, ಕಣ್ಣಿನ, ಹೃದಯದ ಆರೋಗ್ಯಕ್ಕೆ ತೊಂದರೆ.. ಸ್ವಲ್ಪ ಎಚ್ಚರಿಕೆ ಇರಲಿ. ವಿದ್ಯಾನುಕೂಲ ಶುಭವಾಗಿದೆ. (ಪರಿಹಾರಕ್ಕಾಗಿ ಆದಿತ್ಯ ಹೃದಯದ ಪಾರಾಯಣ ಮಾಡಿ ಅಥವಾ ಕೇಳಿಸಿಕೊಳ್ಳಿ)

ಸಿಂಹ ರಾಶಿ; ಧೈರ್ಯವಿಲ್ಲ, ಮುನ್ನುಗುವುದಕ್ಕೆ ಸಾಹಸ, ಕೆಲಸ ಕಾರ್ಯದಲ್ಲಿ ಪ್ರಗತಿ.. ಕೋಪದಿಂದ ಮಿತ್ರರು ಬಂಧುಗಳು ಸ್ವಲ್ಪ ದೂರವಾಗುತ್ತಾರೆ. ಯಾರಾದರೂ ಮಾಟ ಮಂತ್ರ ಮಾಡಿಸಿದ್ದಾರೆ ಎಂಬ ಭಯ ಆತಂಕ. (ಪರಿಹಾರಕ್ಕಾಗಿ ಆಂಜನೇಯ ರಕ್ಷಾ ಸ್ತೋತ್ರವನ್ನು ಓದಿ)

ಕನ್ಯಾ ರಾಶಿ: ಮಾನಸಿಕ ವೇದನೆ, ಮನಸ್ಸಿನಲ್ಲಿ ಹೇಳಲಾಗದ ದುಃಖ, ತನ್ನ ಮೇಲೆ ತನಗೆ ಕೋಪ. ಕೆಲಸ ಕಾರ್ಯಗಳಲ್ಲಿ ಅಡಚಣೆ, ಸ್ವಲ್ಪ ದುಃಖ, ಅಹಂಕಾರದಿಂದ ಕೆಲವು ಕಾರ್ಯಗಳು ನಷ್ಟವಾಗುತ್ತವೆ ಎಚ್ಚರಿಕೆ. (ಪರಿಹಾರಕ್ಕಾಗಿ ದುರ್ಗಾ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಮಾಡಿಸಿ)

ತುಲಾ ರಾಶಿ: ಪಿತೃ ದೋಷ, ಕೆಲವು ಕಾರ್ಯಗಳ ಅಭಿವೃದ್ಧಿ, ಚಿಕ್ಕಪುಟ್ಟ ಆರೋಗ್ಯ ಸಮಸ್ಯೆ. ಆದರೆ ಬಾಧೆ ಮಾತ್ರ ವಿಪರೀತ, ದುಡ್ಡೆಲ್ಲವೂ ವ್ಯರ್ಥವಾಗಿ ಖರ್ಚಾಗುತ್ತದೆ ಎಂಬ ಭಯ. ಈ ಭಯದಿಂದ ದುಃಖ. (ಪರಿಹಾರಕ್ಕಾಗಿ ನವ ನಾಗ ಸ್ತೋತ್ರ ಪಾರಾಯಣ ಮಾಡಿ)

ವೃಶ್ಚಿಕ ರಾಶಿ: ದಾಂಪತ್ಯ, ಸುಖ ಪುಣ್ಯವು ಸ್ವಲ್ಪ ವಿರಳ, ಅಜ್ಞಾನ, ಸ್ವಲ್ಪ ಅಧಿಕವಾದರಿಂದ ಕಾರ್ಯಗಳು ನೀವು ಅಂದುಕೊಂಡಂತೆ ಆಗುವುದಿಲ್ಲ ಭಯ ಆತಂಕ. (ಅನುಕೂಲಕ್ಕಾಗಿ ಪರಿಹಾರಕ್ಕಾಗಿ ಅಮರವರ ಪೂಜೆಯನ್ನು ಮಾಡಿ)

ಧನಸ್ಸು ರಾಶಿ: ಕಾರ್ಯಗಳಲ್ಲಿ ಯಶಸ್ವಿ. ಆದರೆ ಮನಸ್ಸಿನಲ್ಲಿ ಸ್ವಲ್ಪ ಚಿಂತೆ, ತಾಯಿಯ ಸಂಬಂಧ ಕಡೆಯಿಂದ ಭಯ, ಆರೋಗ್ಯ ವೃದ್ಧಿ, ಅಪಘಾತ ವಾಗುವ ಸಂಭವ. ಕೆಲಸಗಳಿಂದ ಕಾರ್ಯಗಳಿಂದ ಅಥವಾ ವ್ಯವಹಾರದಿಂದ ವಿಮುಖ. (ಪರಿಹಾರಕ್ಕಾಗಿ ಗಣಪತಿಯ ಆರಾಧನೆಯನ್ನು ಮಾಡಿ)

ಮಕರ ರಾಶಿ: ಕೋಪ, ಉದ್ವೇಗ, ಆತಂಕ, ಭಯ, ಸ್ವತಂತ್ರವಾದ ಮಾತುಗಳು, ಆದರೂ ಸ್ವಲ್ಪ ಸ್ವಾಭಿಮಾನ, ಧನಾಗಮ ಕುಂಟಿತ, ಬಂಧು ಮಿತ್ರರ ಬೇಟಿ ಶುಭವಾಗಲಿ. (ಪರಿಹಾರಕ್ಕಾಗಿ ವನದುರ್ಗಾದೇವಿಗೆ ಬೆಲ್ಲದ ಆರತಿಯನ್ನು ಮಾಡಿ)

ಕುಂಭ ರಾಶಿ: ಒಳ್ಳೆಯ ಸಂದೇಶ, ಎಲ್ಲಾ ಕಾರ್ಯಗಳ ಆರಂಭದಲ್ಲಿ ಸ್ವಲ್ಪ ಉತ್ಸಾಹ. ಒಂಟಿತನ ಇದರಿಂದ ಸ್ವಲ್ಪ ಕಷ್ಟನಷ್ಟಗಳ ಪರಿಸ್ಥಿತಿ, ಎದುರಿಸಬೇಕಾಗುತ್ತದೆ. (ಪರಿಹಾರಕ್ಕಾಗಿ ಶಿವನ ದೇವಸ್ಥಾನದಲ್ಲಿ ರುದ್ರಾಭಿಷೇಕ ಮಾಡಿಸಿ)

ಮೀನ ರಾಶಿ: ದೃಢವಾದ ಮನಸ್ಸು, ನಿರ್ಧಾರಕ್ಕೆ ಸ್ವಲ್ಪ ಅಡೆತಡೆ, ಎಚ್ಚರಿಕೆಯ ಮಾತುಗಳಿಂದ ಮನಸ್ಸಿನ ಸಂದೇಹ ನಿವಾರಣೆ.. ಆರೋಗ್ಯ, ಸ್ವಲ್ಪ ಚಿಂತೆ, ವಿದ್ಯಾರ್ಥಿಗಳಿಗೆ ಸ್ವಲ್ಪ ಕಾರ್ಯಾನುಕೂಲ. (ಪರಿಹಾರಕ್ಕಾಗಿ ಸಕ್ಕರಾಯಪಟ್ಟಣದ ಅವಧೂತರ ಸ್ಮರಣೆ ಮಾಡಿ)

ರಾಹುಕಾಲ: 10-30AM ರಿಂದ 12-00PM
ಗುಳಿಕಕಾಲ: 7-30AM ರಿಂದ 9-00 AM
ಯಮಗಂಡಕಾಲ: 3-00PMರಿಂದ 4-30P

ಹೆಚ್ಚಿನ ಮಾಹಿತಿಗಾಗಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ,
ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!