Bigg Boss contestant Jagadish attacked again

ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮೇಲೆ ಮತ್ತೆ ಹಲ್ಲೆ.. ರಕ್ತ ಬರುವಂತೆ ಹೊಡೆದಿರುವ ಜನ| Video

ಬೆಂಗಳೂರು: ಫೇಸ್‌ಬುಕ್‌ ಲೈವ್ ವಿಡಿಯೋ ಮೂಲಕ ಮಾತನಾಡಿ ವೈರಲ್ ಆಗುವ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಜಗದೀಶ್ ಅವರ ಮೇಲೆ ಜನವರಿ 24ರ ಸಂಜೆ ಹಲ್ಲೆಯಾಗಿದೆ.

ಜನವರಿ 23ರಂದು ಅವರು ಕೊಡಿಗೇಹಳ್ಳಿಯ ರಸ್ತೆಯೊಂದರಲ್ಲಿ ಅಣ್ಣಮ್ಮ ದೇವಿ ಉತ್ಸವ ಕಾರಣಕ್ಕಾಗಿಯೇ ರಸ್ತೆ ಬಂದ್ ಮಾಡಿದ್ದರ ಬಗ್ಗೆ ಪ್ರಶ್ನಿಸಿದ್ದರು. ಆಗ ಗಲಾಟೆಯಾಗಿ ಜಗದೀಶ್ ಸ್ಥಳೀಯರೊಂದಿಗೆ ಹೊಡೆದಿದ್ದರು.

ಇದರ ಬೆನ್ನಲ್ಲೇ, ಜ. 24ರಂದು ಸಂಜೆ ಜಗದೀಶ್ ಅವರು ಅದೇ ರಸ್ತೆಯಲ್ಲಿ ಹಾದು ಹೋಗುತ್ತಿದ್ದಾಗ ಅವರ ಕಾರನ್ನು ನಿಲ್ಲಿಸಿದ ಜನ ಅವರ ಮೇಲೆ ಹಲ್ಲೆ, ಮಾಡಿ ಅವರ ಕಾರನ್ನು ಜಖಂಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮೊದಲು ಅವರ ಕಾರು ನಿಲ್ಲಿಸಿ ವಾಗ್ವಾದಕ್ಕಿಳಿದ ಅವರು ಜಗದೀಶ್ ಅವರು ಕಾರಿನಿಂದ ಕೆಳಗಿಳಿದು ಮಾತನಾಡುವಾಗ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 100ಕ್ಕೂ ಹೆಚ್ಚು ಜನರು ಇದ್ದರೆಂದು ಹೇಳಲಾಗಿದೆ.

ಹಲ್ಲೆ ನಡೆಸಿದ ನಂತರ ಅವರ ಕಾರನ್ನು ಜನರು ಪುಡಿಗಟ್ಟಿದ್ದಾರೆ. ಅಷ್ಟರಲ್ಲಿ ಜಗದೀಶ್ ಅವರ ಗನ್ ಮ್ಯಾನ್ ತಮ್ಮಲ್ಲಿದ್ದ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗುತ್ತಿದ್ದು, ನಂತರ ಗುಂಪು ಚದುರಿಹೋಗಿದೆ ಎಂದು ವರದಿಯಾಗಿದೆ.

ಆನಂತರ, ಗನ್ ಮ್ಯಾನ್ ಅವರು ಜಗದೀಶ್ ರನ್ನು ಕರದುಕೊಂಡು ಸಹಕಾರ ನಗರದಲ್ಲಿರುವ ಜಗದೀಶ್ ಅವರ ನಿವಾಸಕ್ಕೆ ತಲುಪಿಸಿದ್ದಾರೆ. ಆದರೆ, ಗಲಾಟೆ ನಡೆಸಿದ ವ್ಯಕ್ತಿಗಳು ಅವರ ಮನೆಗೂ ಹೋಗಿ ಅಲ್ಲಿಯೂ ಅವರನ್ನು ಬಾಯಿಗೆ ಬಂದಂತೆ ನಿಂದಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ವಿಡಿಯೋ ಮೂಲಕ ಮಾತನಾಡಿರುವ ಜಗದೀಶ್ ಸಿಎಂ ಸಿದ್ದರಾಮಯ್ಯ ಅವರನ್ನು ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆಂದು ವರದಿಯಾಗಿದೆ.

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಬಾಲ್ಯ ವಿವಾಹ (Child marriage) ಪ್ರಕರಣಗಳನ್ನು ಶೂನ್ಯಕ್ಕೆ ತರುವಲ್ಲಿ ಸೂಕ್ತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು

[ccc_my_favorite_select_button post_id="110547"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!