Karnataka BJP is in ICU, Amit Shah should know the reality; Yatnal

ರಾತ್ರಿಯಿಂದ ಬೆಳಗ್ಗೆವರೆಗೂ ಡಿಕೆಶಿ ಮನೇಲಿದ್ದರೆ ಬಿಜೆಪಿ ಹೇಂಗ್ ಉದ್ಧಾರ ಆಗ್ತೈತ್ರೀ.?; ಮತ್ತೆ ಕುಟುಕಿದ ಯತ್ನಾಳ್

ವಿಜಯಪುರ: ನಮ್ಮ ಕೋರ್ ಕಮಿಟಿಯಲ್ಲಿ ನನ್ನ ಅಭ್ಯರ್ಥಿ ಎಂದು ತೀರ್ಮಾನಿಸಿದರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಖಚಿತ ಎಂದು ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Yatnal) ಹೇಳಿದ್ದು, ಮತ್ತೊಮ್ಮೆ ವಿಜಯೇಂದ್ರ ಅವರನ್ನು ಲೇವಡಿ ಮಾಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಬೆಳಗ್ಗೆ ಡಿಕೆ ಶಿವಕುಮಾರ್ ಮನೇಲ್ ಇದ್ದರೆ ಬಿಜೆಪಿ ಹೇಗ್ರಿ ಉದ್ದಾರ ಆಗ್ತೈತೆ..?

ರಾತ್ರಿ ಡಿಕೆ ಶಿವಕುಮಾರ್ ಮನೇಲಿ, ಮುಂಜಾನೆ ನಾಲ್ಕು ಗಂಟೆಗೆ ಸಿದ್ದರಾಮಯ್ಯ ಮನೇಲಿ, 11 ಗಂಟೆಗೆ ಬೋಲೋ ಭಾರತ್ ಮಾತಾಕೀ ಜೈ ಅಂದರೆ ನಡಿಯೋದಿಲ್ಲ ಎಂದು ವಿಜಯೇಂದ್ರ ಹೆಸರಳೇದ ಪರೋಕ್ಷವಾಗಿ ಲೇವಡಿ ಮಾಡಿದರು‌.

ಇನ್ನು ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಇದೇ ವೇಳೆ ಪ್ರತಿಕ್ರಿಯೆ ನೀಡಿರುವ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ಸಿದ್ಧವಾಗಿದ್ದೇನೆ. ನನ್ನ ಸ್ಪರ್ಧೆ ಖಚಿತ, ಗೆಲುವು ನಿಶ್ಚಿತವಾಗಿದೆ, ಠೇವಣಿ ಉಚಿತ ಎಂದರು.

ಬಿಜೆಪಿ ಕೋರ್ ಕಮಿಟಿಯಲ್ಲಿ ನನ್ನ ಹೆಸರು ಅಂತಿಮವಾದರೆ ಸ್ಪರ್ಧಿಸಲು ರೆಡಿಯಾಗಿದ್ದೇನೆ.

ಬೆಂಗಳೂರಿನಲ್ಲಿ ನಡೆದ ಸಭೆಗೆ ನಾ ಹೋಗಿಲ್ಲ..ಅಲ್ಲಿ 600 ಶಾಸಕರ ಬೆಂಬಲ ಇರೋವಾಗ ನಾ ಹೋಗಿ ಏನ್ ಮಾಡ್ಲಿ..? ಅವನ್ಯಾರೋ ಹೇಳಿದ್ದಾನಲ್ವಾ 60 ಶಾಸಕರ ಬೆಂಬಲ ಐತೆ ಅಂತ… ಮುಗ್ದೋಯ್ತು ಮತ್ತೇನ್ ಕಿಸಿಲಕ್ ಹೋಗೋದು.

ನಮಗೇನ ಕೆಲಸ 60 ಅಲ್ಲ 600 ಶಾಸಕರ ಬೆಂಬಲ ಐತೆ, 1500 ಎಂಪಿ ಬೆಂಬಲ ಐತೆ.‌ ಒಂದೂವರೆ ಸಾವಿರ MLC ಬೆಂಬಲ ಐತೆ.. ಇಡೀ ರಾಜ್ಯಾದಾಗೆ ಕಾರ್ಯಕರ್ತರ ಬೆಂಬಲ ಐತೆ.. ಯತ್ನಾಳ್ ಹಿಂದೆ, ಜಾರಕ್ಕಿಹೋಳಿ ಹಿಂದೆ ಯಾವ್ಮಗ ಓವ್ನೆ… ಅದಕ್ಕೆ ಹೋಗಿಲ್ಲ ಎಂದು ವಿಜಯೇಂದ್ರ ಹೆಸರೇಳದೆ ಕುಟುಕಿದರು.

ಕಾರ್ಯಕರ್ತರ ಹುರುಪು ತುಂಬುವವ ಅಧ್ಯಕ್ಷ ಆಗಬೇಕು. ರಾತ್ರಿ ಬೆಳಗ್ಗೆ ಡಿಕೆ ಶಿವಕುಮಾರ್ ಮನೇಲ್ ಇದ್ದರೆ ಬಿಜೆಪಿ ಹೇಗ್ರಿ ಉದ್ದಾರ ಆಗ್ತೈತೆ..?

ರಾತ್ರಿ ಡಿಕೆ ಶಿವಕುಮಾರ್ ಮನೇಲಿ, ಮುಂಜಾನೆ ನಾಲ್ಕು ಗಂಟೆಗೆ ಸಿದ್ದರಾಮಯ್ಯ ಮನೇಲಿ, 11 ಗಂಟೆಗೆ ಬೋಲೋ ಭಾರತ್ ಮಾತಾಕೀ ಜೈ ನಡಿಯೋದಿಲ್ಲ ಎಂದು ವಿಜಯೇಂದ್ರ ಹೆಸರಳೇದ ಪರೋಕ್ಷವಾಗಿ ಲೇವಡಿ ಮಾಡಿದರು‌

ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲು ನಡುವಿನ ಸಮರದ ವಿಚಾರವು ಪ್ರಸ್ತಾಪಿಸಿ, ಇಬ್ಬರು ಜಗಳವಾಡಬೇಡಿ, ಕಷ್ಟ ಇದ್ದಾಗ ಜೊತೆಯಾಗಿ ಬಂದಿದ್ದೀರಿ, ಒಂದಾಗಿ ಮುಂದೆ ಸಾಗಿ. ನಿಮ್ಮ ಮನೆ, ಮನದ ಕಾಂಪೌಂಡ್ ಕಿತ್ತು ಹಾಕಿ ಒಂದಾಗಿರಿ ಎಂದು ಸಲಹೆ ನೀಡಿದ್ದಾರೆ.

ರೆಡ್ಡಿ-ರಾಮುಲು ನಡುವೆ ಕೆಲವರು ಹುಳಿ ಹಿಂಡಿದ್ದಾರೆ ಎಂದೂ ಯತ್ನಾಳ್ ಆರೋಪಿಸಿದ್ದಾರೆ.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!