Karnataka BJP is in ICU, Amit Shah should know the reality; Yatnal

ಯತ್ನಾಳ್ ‌ಗೆ ಸುಪ್ರೀಂ ಕ್ಲಾಸ್ ಎಂದ ಖಾಸಗಿ ಚಾನಲ್.. ಅರ್ಥೈಸಿಕೊಂಡು ವರದಿ ಮಾಡಿ ಎಂದು ಚಾಟಿ ಬೀಸಿದ ಯತ್ನಾಳ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಕರಣದ ಕುರಿತು ಬಸನಗೌಡ ಪಾಟೀಲ್ ಯತ್ನಾಳರಿಗೆ (Basana Gouda Patila Yatnal) ಸರ್ವೋಚ್ಚ ನ್ಯಾಯಾಲಯ ‘ಕ್ಲಾಸ್’ ತೆಗೆದುಕೊಂಡಿದೆ ಎಂದು ಕೆಲ ಚಾನಲ್‌ಗಳು ವರದಿ ಮಾಡಿವೆ.

ಆದರೆ ಈ ವರದಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.. ಈ ವರದಿಗಳು ಸತ್ಯಕ್ಕೆ ದೂರವಾಗಿದ್ದು, ಕೋರ್ಟ್ ಕಲಾಪಗಳನ್ನು ಸರಿಯಾಗಿ ಅರ್ಥೈಸಿಕೊಂಡು ವರದಿ ಮಾಡಬೇಕೆಂದು ನಾನು ವಿನಂತಿಸುತ್ತೇನೆ.

‘ಸುದ್ದಿ ವೈಭವೀಕರಣ’ ಮಾಡುವ ಭರದಲ್ಲಿ ವಾಸ್ತವಿಕವಾಗಿ ತಪ್ಪಾಗಿ ವರದಿ ಮಾಡುವುದು ತಪ್ಪು ಹಾಗೂ ಖಂಡನೀಯ.

ಘನತೆವೆತ್ತ ನ್ಯಾಯಾಧೀಶರು ನಾವು ಹೂಡಿರುವ ದಾವೆ ಆದಾಯ ತೆರಿಗೆ ಸಂಬಂಧಪಟ್ಟಿದ್ದು ಎಂದು ತಿಳಿದಿದ್ದರು. ಇದಕ್ಕೆ ಕಾರಣ ಡಿಕೆ ಶಿವಕುಮಾರ್ (DK Shivakumar) ಅವರು ಆದಾಯ ತೆರಿಗೆ ಇಲಾಖೆಯ ವಿರುದ್ಧ ಹೂಡಿದ್ದ ಕೇಸ್ ಹಾಗೂ ನಾವು ಆದಾಯ ಮೀರಿದ ಆಸ್ತಿ ಪ್ರಕರಣದಲ್ಲಿ ಕೇಂದ್ರ ತನಿಖಾ ದಳದ ಒಪ್ಪಿಗೆ ಹಿಂತೆಗೆದುಕೊಳ್ಳುವ ಕೇಸಿನಲ್ಲಿ ಡಿಕೆ ಶಿವಕುಮಾರ್ (DK Shivakumar) ಅವರು ಹೆಸರು ಬಂದಿದ್ದರಿಂದ ಈ ಅಪಗ್ರಹಿಕೆಗೆ ಕಾರಣವಾಯಿತು.

(ಡಿಕೆ ಶಿವಕುಮಾರ್ (DK Shivakumar) ಅವರು ಆದಾಯ ತೆರಿಗೆ ಇಲಾಖೆಯ ವಿರುದ್ಧ ದಾಖಲಿಸಿದ್ದ ಪ್ರಕರಣ ಇದೆ ಕೋರ್ಟ್ ರೂಮ್ ಸಂ:35 ರಲ್ಲಿ ಲಿಸ್ಟ್ ಆಗಿತ್ತು)

ನಮ್ಮ ವಕೀಲರು ಕೂಡಲೇ ಆದಾಯ ತೆರಿಗೆ ಪ್ರಕರಣ ಬೇರೆ ಹಾಗೂ ನಾವು ಹೂಡಿರುವ ದಾವೆಯೇ ಬೇರೆ ಎಂದು ಘನತೆವೆತ್ತ ನ್ಯಾಯಾಧೀಶರಿಗೆ ಸಮಜಾಯಿಷಿ ನೀಡಿ ಗೊಂದಲವನ್ನು ನಿವಾರಿಸಿದರು. ನ್ಯಾಯಾಲಯವು ಸಹ ನಾವು ನೀಡಿದ ಮಾಹಿತಿಯನ್ನು ಅಂಗೀಕರಿಸಿತು.

ಇದನ್ನೂ ಓದಿ: ತಾರಕಕ್ಕೇರಿದ ಬಿಜೆಪಿ ಬಣ ಬಡಿದಾಟ.. ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಂಸದ ಡಾ.ಕೆ ಸುಧಾಕರ್‌

ಆದರೆ, ಕೆಲ ಮಾಧ್ಯಮಗಳು ನ್ಯಾಯಾಧೀಶರು ನ್ಯಾಯಾಲಯದಲ್ಲಿ ನಡೆದ ಕಲಾಪವನ್ನು ಸರಿಯಾಗಿ ಅರ್ಥೈಸದೆ, ಅಥವಾ ವಿಷಯ ತಜ್ಞರೊಂದಿಗೆ ಚರ್ಚೆ ಮಾಡದೆ ಸುದ್ದಿಯನ್ನು ವೈಭವೀಕರಿಸುವ ನಿಟ್ಟಿನಲ್ಲಿ ತಪ್ಪು ಮಾಹಿತಿಯನ್ನು ನೀಡಿದ್ದಾರೆ.

ನ್ಯಾಯಾಲಯದಲ್ಲಿ ನಡೆದ ಕಲಾಪಗಳ ಬಗ್ಗೆ ಈ ರೀತಿಯಾದ ತಪ್ಪು ಮಾಹಿತಿ ನೀಡುವುದು ಇದೆ ಮೊದಲೇನಲ್ಲ, ಈ ಹಿಂದೆ ಕೂಡ ಬೇರೆಯೊಂದು ಪ್ರಕರಣದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರು. ಬಸನಗೌಡ ಯತ್ನಾಳರ ಮೇಲೆ ವಾರೆಂಟ್ ಹೊರಡಿಸಲಾಗಿದೆ ಎಂದು ತಪ್ಪು ಮಾಹಿತಿ ನೀಡಿದ್ದರು.

ಸುದ್ದಿ ವೈಭವೀಕರಣ ಮಾಡುವ ಭರದಲ್ಲಿ ತಪ್ಪು ಮಾಹಿತಿ ನೀಡದೆ ಜವಾಬ್ದಾರಿಯುತವಾಗಿ ವರದಿ ಮಾಡಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಹಾಲಿ ಶಾಸಕರಿಂದ ನನ್ನ ಸೋಲಿಸಲು ಷಡ್ಯಂತ್ರ; ಡಾ.ಕೆ ಸುಧಾಕರ್ ಕೆಂಡಾಮಂಡಲ

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!