ಕೆರಳಿದ ಡಾ.ಸುಧಾಕರ್‌.. ತಣ್ಣಗಾದ ವಿಜಯೇಂದ್ರ ಹೇಳಿದ್ ಇಷ್ಟು

BJP high command blocked the appointment

ಬೆಂಗಳೂರು: ರಾಜ್ಯದ ಅಧ್ಯಕ್ಷನಾಗಿ ನಾನು ಯಾವುದೇ ಜಿಲ್ಲೆಗೆ ಅಭಿಪ್ರಾಯ ಕೊಟ್ಟಿಲ್ಲ, ನಾನು ಅಭಿಪ್ರಾಯ ಕೊಡಲು ಸಾಧ್ಯವೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ತಿಳಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷರುಗಳ ನೇಮಕಾತಿಯಲ್ಲಿ ವಿಜಯೇಂದ್ರ (BY Vijayendra) ಹಸ್ತಕ್ಷೇಪ ಮಾಡಿದ್ದಾರೆ, ನಮ್ಮ ಮಾತು ಪರಿಗಣಿಸಿಲ್ಲ ಎಂದು ಸಂಸದ ಡಾ.ಕೆ ಸುಧಾಕರ್ (Dr K Sudhakar) ಅವರು ಆರೋಪದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಅಧ್ಯಕ್ಷನಾಗಿ ನಾನು ಯಾವುದೇ ಜಿಲ್ಲೆಗೆ ಅಭಿಪ್ರಾಯ ಕೊಟ್ಟಿಲ್ಲ, ನಾನು ಅಭಿಪ್ರಾಯ ಕೊಡಲು ಸಾಧ್ಯವೂ ಇಲ್ಲ. ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಚುನಾವಣಾಧಿಕಾರಿ ಆಗಿದ್ರು, 13 ಜನ ವೀಕ್ಷಕರು ಇದ್ರು ಎಂದರು.

ಇವ್ರು ಜಿಲ್ಲೆಯಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತಗೊಂಡು ಜಿಲ್ಲೆಗೆ ತಲಾ ಮೂರು ಹೆಸರು ದೆಹಲಿ ಹೈಕಮಾಂಡ್ ಗೆ ಕಳಿಸಿಕೊಟ್ಟಿದ್ರು, ಅಲ್ಲಿಂದ ಅಂತಿಮವಾಗಿ ಬಂದ ಪಟ್ಟಿ ಘೋಷಣೆಯಾಗಿದೆ. ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ನನ್ನ ಪಾತ್ರ ಏನೂ ಇಲ್ಲ, ಶೂನ್ಯ ಎಂದರು.

ನನ್ನ ಜಿಲ್ಲೆಗೆ ನಾನು ಅಭಿಪ್ರಾಯ ಕೊಡಬಹುದೇ ಹೊರತು, ಬೇರೆ ಜಿಲ್ಲೆಗೆ ಅಭಿಪ್ರಾಯ ಕೊಡುವ ಅಧಿಕಾರ ನನಗೆ ಇಲ್ಲ.

ಅವರು ಹಿರಿಯರು ಹೀಗೆಲ್ಲ ಮಾತಾಡಬಾರದು

ಸುಧಾಕರ್ ಅವರ ಆಕ್ರೋಶದ ಮಾತುಗಳನ್ನು ಕೇಳಿದ್ದೇ, ವಿಜಯೇಂದ್ರ ನನ್ನನ್ನು ರಾಜಕೀಯ ಸಮಾಧಿ ಮಾಡಲು ಹೊರಟಿದ್ದಾರೆ ಅಂತ ಸುಧಾಕರ್ ಹೇಳಿದ್ದಾರೆ, ಸುಧಾಕರ್ ಅವರು ಹಿರಿಯರು ಹೀಗೆಲ್ಲ ಮಾತಾಡಬಾರದು ಎಂದರು.

ಸುಧಾಕರ್ ಹಗುರವಾಗಿ ಮಾತಾಡಬಾರದು, ಅದು ಅವರಿಗೆ ಶೋಭೆ ತರಲ್ಲ. ಸುಧಾಕರ್ ಅವರು ಹಾಗೆಲ್ಲ‌ಮಾತಾಡಬಾರದು ಅಂತ ಆಗ್ರಹ ಮಾಡಲ್ಲ, ಮನವಿ ಮಾಡ್ತೇನೆ.

ಸುಧಾಕರ್‌ ಸೇರಿದಂತೆ ಅನೇಕರ ಸಲಹೆಯಂತೆ ಅವರಿಗೆ ಹೇಗ್ ಬೇಕೋ ಹಾಗೆ ನಾನು ಬದಲಾಗಲು ಪ್ರಯತ್ನ ಮಾಡ್ತೇನೆ.. ನಾನು ಸುಧಾಕರ್ ಅವರನ್ನೂ ಭೇಟಿ ಮಾಡ್ತೇನೆ, ನನ್ನ ಮೇಲೆ ಸುಧಾಕರ್ ಆರೋಪ ಮಾಡೋದು ಸರಿಯಲ್ಲ, ಸುಧಾಕರ್ ಅನ್ಯಥಾ ಭಾವಿಸಬಾರದು, ತಪ್ಪು ತಿಳ್ಕೋಬಾರದು ಅಧ್ಯಕ್ಷ ಆಯ್ಕೆಯಲ್ಲಿ ನನ್ನ ಪಾತ್ರ ಏನೂ ಇಲ್ಲ ಎಂದರು.

ಪಕ್ಷ ನನ್ನ ಸ್ವತ್ತು ಅಲ್ಲ

ಸುಧಾಕರ್ ಆಕ್ರೋಶದ ಮಾತಾಡಿದ್ದಾರೆ. ಅವರು ಹಾಗೆಲ್ಲ‌ ಮಾತಾಡೋದು ಅವರಿಗೂ ಗೌರವ ಸಿಲ್ಲ, ಪಕ್ಷಕ್ಕೂ ಗೌರವ ಸಿಗಲ್ಲ. ಸುಧಾಕರ್ ಆಥರ ಎಲ್ಲಾ ಮಾತಾಡಬಾರದು, ಪಕ್ಷ ನನ್ನ ಸ್ವತ್ತೂ ಅಲ್ಲ, ಅವರ ಸ್ವತ್ತೂ ಅಲ್ಲ. ಮುಂದಿನ ಸಿಎಂ ಆಗಲು ನಾನು ಪಕ್ಷ ಸಂಘಟನೆ ಮಾಡ್ತಿಲ್ಲ, ಸುಧಾಕರ್ ಹಾಗೆಲ್ಲ ಮಾತಾಡಬಾರದು.

ಆತ ಕೂಡ ಸುಧಾಕರ್ (Sudhakar) ಜಿಲ್ಲೆಯಲ್ಲಿ ಗೆದ್ದಿರೋರೂ ಒಬ್ಬ ಕಾರ್ಯಕರ್ತರೇ, ಅವರು ಸುಧಾಕರ್ ಸಂಬಂಧಿಯೂ ಹೌದು. ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಆಯ್ಕೆಯಲ್ಲಿ ನನ್ನ ಪಾತ್ರ ಇಲ್ಲ. ಯಾವ ಜಿಲ್ಲೆಯಲ್ಲೂ ನನ್ನ ಪಾತ್ರ ಇಲ್ಲ ಎಂದರು.

ಶ್ರೀರಾಮುಲು (sreeramulu) ಅಸಮಧಾನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಶ್ರೀರಾಮುಲು ಅವರು ಹಿರಿಯರು. ಸಚಿವರಾಗಿ, ಹಿರಿಯರಾಗಿ ಪಕ್ಷಕ್ಕೆ ಅವರದ್ದೇ ಆದ ಶಕ್ತಿ ತುಂಬಿದ್ದಾರೆ. ಕೋರ್ ಕಮಿಟಿ ಆದ ನಂತರ ನಾನೂ ಮಾತಾಡಿದ್ದೇನೆ.

ಕೋರ್ ಕಮಿಟಿಯಲ್ಲಿ ನಡೆದಿದ್ದು ಮಾಧ್ಯಮಗಳಲ್ಲಿ ಚರ್ಚೆ ಮಾಡಬಾರದು ಅಂತ ಅವರಿಗೆ ಮನವಿ ಮಾಡಿದ್ದೇನೆ. ಏನೇ ಇದ್ರೂ ಕೂತು ಚರ್ಚಿಸಿ ಬಗೆಹರಿಸಿಕೊಳ್ಳೋಣ ಅಂದಿದ್ದೇನೆ ಎಂದರು.

ನಾಳೆ ಯತ್ನಾಳ್ (Yatnal) ಹಾಗೂ ಟೀಮ್ ಸಭೆ ಹಾಗೂ ರಾಜ್ಯಾಧ್ಯಕ್ಷ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಆಲ್ ದಿ ಬೆಸ್ಟ್, ಒಳ್ಳೆಯದಾಗಲಿ ಎಂದರು.

ರಾಜಕೀಯ

ನಾನು ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ: ಘರ್ಜಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ: ಘರ್ಜಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

"ನಾನು ಪಕ್ಷದ ನಾಯಕರನ್ನು ಭೇಟಿಯಾಗಿದ್ದೇನೆ. ನಾನು ನಮ್ಮ ಕೆಲಸ ಮಾಡುತ್ತಿರುತ್ತೇನೆ. ಆದರೆ, ಯಾರನ್ನು ಭೇಟಿಯಾಗಿರುವೆ ಎಂದು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಘರ್ಜಿಸಿದ್ದಾರೆ

[ccc_my_favorite_select_button post_id="121329"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!