ದಿನ ಭವಿಷ್ಯ ಫೆ.01: ಈ ರಾಶಿಯವರಿಂದು ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಜಾಗ್ರತೆ

Astrology: Likely to be a memorable day

ದಿನ ಭವಿಷ್ಯ: ಶಾಲಿವಾಹನ, ಕ್ರೋಧಿ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಕರ 18, ಶ್ರವಣ ಮಹಾನಕ್ಷತ್ರ, ಮಾಘ ಮಾಸ, ಶುಕ್ಲ ಪಕ್ಷ, ಶನಿವಾರ, ಫೆ. 01. 2025 ದೈನಂದಿನ ರಾಶಿ ಭವಿಷ್ಯ.. Astrology

ಮೇಷ ರಾಶಿ: ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಇಂದು ಕೆಲವು ಸವಾಲು ಗಳಿರುತ್ತವೆ.ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ,ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರವಾಗುವುದು. ಕಚೇರಿಯಲ್ಲಿ ಹೊಸತಂತ್ರದ ಪ್ರಯೋಗ ಮಾಡುವಿರಿ. ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಕಟಕ ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿರುವುದರಿಂದ ಈ ದಿನ ನಿಮ್ಮ ಮನೋಕಾಮನೆಗಳು ಪೂರ್ಣವಾಗುವುದು. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವಿನಾಕಾರಣ ಆಪಾದನೆಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ. ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ. ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಜತನದಿಂದ ಕಾಪಾಡುವುದು ಉತ್ತಮ . ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ. ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಕ್ರಿಯಾಶೀಲ ಮತ್ತು ಯೋಜನಾಬದ್ಧ ಪ್ರಾವೀಣ್ಯತೆಯು ಗೌರವ ಆದರಗಳನ್ನು ತಂದು ಕೊಡುವುದು. ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು. ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಉತ್ಸಾಹ ಹಾಗೂ ಸಮರ್ಪಕ
ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ. ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮೀನ ರಾಶಿ: ಈ ದಿನ ಬರುವ ಅಡೆ – ತಡೆಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು. ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ರಾಹು ಕಾಲ: 09:21am – 10:47am ಅಶುಭ
ಯಮಘಂಡ ಕಾಲ: 01:40pm – 03:06pm ಅಶುಭ
ಗುಳಿಕ ಕಾಲ: 06:28am – 07:54am

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!