Karnataka BJP is in ICU, Amit Shah should know the reality; Yatnal

ಯತ್ನಾಳ್ ಷರತ್ತು ಕೇಳಿ ಹಿಂದುತ್ವವಾದಿಗಳೇ ಶಾಕ್..!; ಕರ್ಮಕಾಂಡ ಬಿಚ್ಚಿಡಲು ದೆಹಲಿಗೆ ಎಂದ ಬಿಜೆಪಿ ಶಾಸಕ

ವಿಜಯಪುರ: ರಾಜ್ಯ ಬಿಜೆಪಿಯಲ್ಲಿನ (BJP) ಬಣ ಬಡಿದಾಟ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಲಕ್ಷಣಗಳು ಕಂಡುಬರುತ್ತಿದ್ದು, ಕೇಂದ್ರದ (BJP) ವರಿಷ್ಠರು ಭ್ರಷ್ಟ ಮತ್ತು ಕುಟುಂಬ ರಾಜಕಾರಣಕ್ಕೆ ಜೈ ಅಂತಾರೋ, ನಿಷ್ಠಾವಂತ ಹಿಂದುತ್ವ ನಾಯಕತ್ವಕ್ಕೆ ಜೈ ಅಂತಾರೋ ನೋಡ್ತಿವಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಕಹಳೆ ಮೊಳಗಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ನಮ್ಮ ಗುಂಪು ಈಗ ದೊಡ್ಡದಾಗಿದೆ. ಯಡಿಯೂರಪ್ಪ (Yediyurappa), ಅವರ ಮಗನ ಕರ್ಮಕಾಂಡ ಬಿಚ್ಚಿಡಲು ದೆಹಲಿಗೆ ಹೊರಟಿದ್ದೇವೆ.

ಮಹಾ ಭ್ರಷ್ಟ ಕುಟುಂಬ ಬೇಕೆ..? ಪ್ರಾಮಾಣಿಕರು.. ನಿಷ್ಠಾವಂತ ಕಾರ್ಯಕರ್ತರು ಬೇಕೆ..?. ಒಂದು ಬಿಜೆಪಿಲಿ (BJP) ಕುಟುಂಬ ಶಾಹಿ ಕೊನೆಯಾಗಬೇಕು, ಭ್ರಷ್ಟಾಚಾರ ಕುಟುಂಬ ಈ ರಾಜ್ಯದಿಂದ ಕಿತ್ತೊಗೆಯಬೇಕು, ಹಿಂದುತ್ವ ಇರುವಂತ ವ್ಯಕ್ತಿಗಳ ಕೈಗೆ ನಾಯಕತ್ವ ಕೊಡಬೇಕು ಎಂದರು.

ನಾನೇ ರಾಜ್ಯಾಧ್ಯಕ್ಷನಾಗುವೆ ಎಂದಿರುವ ವಿಜಯೇಂದ್ರ ಭರವಸೆ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯೆ ನೀಡಿ, ಡಿಪಾಸೀಟ್ ಹೋಗೋನ್ ಕೂಡ ನಾನೇ ಆರಿಸಿ ಬರ್ತೀನಿ ಅಂತಾನೆ.

ಷರತ್ತು..

ಬಿಜೆಪಿ ಹೈಕಮಾಂಡ್ ಮೂರು ವಿಷಯ ಸ್ಪಷ್ಟ ಮಾಡಬೇಕಿದೆ.. ಭ್ರಷ್ಟಾಚಾರ ವ್ಯಕ್ತಿ ಕುಟುಂಬವನ್ನ ಬಿಜೆಪಿಯಿಂದ ದೂರ ಇಡಬೇಕು, ಕುಟುಂಬ ರಾಜಕಾರಣದಿಂದ ಬಿಜೆಪಿಯನ್ನ ದೂರ ಇಡಬೇಕು, ಹಿಂದುತ್ವ ರಹಿತ ನಾಯಕತ್ವ ಬಿಜೆಪಿಗೆ ಬೇಕಾಗಿಲ್ಲ ಸಾಕಿನ್ನ.

ಯಾವ ಹಿಂದುತ್ವ ರಕ್ಷಣೆ ಮಾಡ್ಲಿಲ್ಲ, ಹಿಂದೂಗಳ ಕೊಲೆಯಾದರೆ ಕಠಿಣ ಕ್ರಮ ಅಂದಿದ್ ಬಿಟ್ರೆ ಏನು ಆಗ್ಲಿಲ್ಲ ಅದಕ್ಕೆ ಈ ರಾಜ್ಯದಲ್ಲಿ ಬಿಜೆಪಿಗೆ ಹೀನಾಯ ಸ್ಥಿತಿ ಆಯ್ತು, ಅದಕ್ಕೆ ಕಾರಣ ಹಿಂದುತ್ವ ರಹಿತ ರಾಜಕಾರಣ ಎಂದು ಗುಡುಗಿದರು.

ರಾಜ್ಯಾಧ್ಯಕ್ಷನಾಗಿ ವಿಜಯೇಂದ್ರ (Vijayendra) ಮುಂದುವರಿದರೆ ಕರ್ನಾಟಕದಲ್ಲಿ ಪಕ್ಷಕ್ಕೆ ಹೀನಾಯ ಸ್ಥಿತಿ ಬರಲಿದೆ. ಮೊನ್ನೆ ವಿಜಯೇಂದ್ರನಿಗೆ ಬಗ್ಗೆ ಹೀನಾಯವಾಗಿ ಬೈದರೂ ಅವನು ಉತ್ತರ ಕೊಡಲಿಲ್ಲ ಎಂದು ಲೇವಡಿ ಮಾಡಿದರು.

ಅಪ್ಪ-ಮಗನಿಗೆ ಡಿಕೆ ಶಿವಕುಮಾರ್ ಅವರು ಭಯಪಡಿಸಿದ್ದಾರೆ. ನಮ್ಮ ಹಗರಣ ಹೊರತೆಗೆದರೆ, ನಿಮ್ಮ ಪೋಕ್ಸೋ ಕೇಸ್ ಇದೆ, ನಕಲಿ ಸಹಿ ಮಾಡಿರುವ ಬಗ್ಗೆ ಹೊರತೆಗೆಯುತ್ತೇವೆ ಅಂತಾ ಡಿಕೆ ಶಿವಕುಮಾರ್ (DK Shivakumar) ಹೆದರಿಸಿದ್ದಾಗಿ ಯತ್ನಾಳ್ ಆರೋಪಿಸಿದರು.

ಹೀಗಾಗಿ ನಮ್ಮ ಪಕ್ಷಕ್ಕೆ ಇಂತಹವರು ಬೇಡ ಎಂದು ವಿವರಿಸಲು ಹೈಕಮಾಂಡ್ ಬಳಿಗೆ ಹೋಗುತ್ತಿದ್ದೇವೆ ಎಂದು ಪುನರುಚ್ಚರಿಸಿದರು.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]