Daily story: Prostitute and...

Daily story; ಹರಿತಲೇಖನಿ ದಿನಕ್ಕೊಂದು ಕತೆ: ವೇಶ್ಯೆ ಹಾಗೂ..‌

Daily story: ಒಂದಿನ ಒಬ್ಬಳು ವೇಶ್ಯೆ ಸತ್ತು ಹೋದ್ಲು ಅದೇ ದಿವಸ ಎದುರುಗಡೆ ವಾಸವಾಗಿದ್ದ ಒಬ್ಬ ಸಾಧು ಕೂಡ ಸತ್ತುಹೋದರು.

ಅವರನ್ನು ಕರೆದುಕೊಂಡು ಹೋಗಲು ದೂತರು ಬಂದರು, ಅವರು ಇಬ್ಬರನ್ನು ಕರೆದುಕೊಂಡು ಹೋಗಿ ಸಾಧುವನ್ನು ನರಕಕ್ಕೂ, ವೇಶ್ಯೆಯನ್ನು ಸ್ವರ್ಗಕ್ಕೆ ಕರೆದುಕೊಂಡು ಹೊರಟರು.

ಸಾಧು ತಕ್ಷಣ ನಿಂತುಬಿಟ್ಟ, “ನೀವು ಏನು ಮಾಡುತ್ತಿರುವಿರಿ,? ನನ್ನ ಹೆಸರು ಸ್ವರ್ಗದಲ್ಲಿ ಇರಬೇಕು ವೇಶ್ಯೆಯ ಹೆಸರು ನರಕದಲ್ಲಿ ಇರಬೇಕು. ನೀವು ತಪ್ಪುಕಲ್ಪನೆ ಮಾಡಿಕೊಂಡಿರುವಿರಿ, ಎಲ್ಲೋ ಏನೋ ತಪ್ಪಾಗಿದೆ ನನ್ನನ್ನು ದೇವರ ಬಳಿ ಕರೆದುಕೊಂಡು ಹೋಗಿ, ನಾನು ಆ ದೇವರನ್ನು ನ್ಯಾಯ ಕೇಳುವೆ ಎಂದು ಆಗ್ರಹಿಸಿದ “

ಇದರಿಂದ ವಿಚತಲಿತರಾದ ಯಮದೂತರು, ಆ ಸಾಧುವನ್ನು ದೇವರ ಬಳಿ ಕರೆದುಕೊಂಡು ಹೋದರು. ಆಗ ಸಾಧು ತನ್ನ ಅನುಮಾನವನ್ನು ವ್ಯಕ್ತಪಡಿಸಿದನು “ನಾನು ಸ್ವರ್ಗಕ್ಕೆ ಹೋಗಬೇಕು ಆದರೆ ದೂತರು ತಪ್ಪಾಗಿ ನನ್ನನ್ನು ನರಕಕ್ಕೆ ಕೊಂಡೊಯ್ಯುತ್ತಿರುವರು ನ್ಯಾಯವೇ”? ಎಂದು ಕೇಳಿದನು.

ಆಗ ಭಗವಂತ ನಕ್ಕು ನುಡಿದ ಇಲ್ಲ ಅವರು ಸರಿಯಾಗಿ ಕರೆದುಕೊಂಡು ಹೋಗುತ್ತಿದ್ದಾರೆ ಅದಕ್ಕೆ ಕಾರಣವಿದೆ. ಸಾಧುವಾಗಿ ನೀನು ಸದಾ ವೇಶ್ಯೆಯ ಮನೆ ಕಡೆಯ ಗಮನವಿತ್ತು. ತುಂಬಾ ಚೆನ್ನಾಗಿದ್ದಾಳೆ ಆದರೆ ಅವಳು ಮಾಡುವ ಕೆಲಸ ಸರಿಯಿಲ್ಲ..

ಅವಳು ಕಸುಬಿಗೆ ಹೇಗೆ ಬಂದಳು ಕೇಳಬೇಕು? ಅವಳಿಗೆ ಬುದ್ಧಿವಾದವನ್ನು ಹೇಳಬೇಕು ಹೇಗೆ ? ಎಂಬ ಆಲೋಚನೆಯಲ್ಲಿ ನಿನ್ನ ದಿನವನ್ನು ಕಳೆಯುತ್ತಿದ್ದೆ. ಆದರೆ ಒಂದು ದಿನವೂ ಅವಳನ್ನು ಭೇಟಿಯಾಗುವ ಧೈರ್ಯಮಾಡಲಿಲ್ಲ.

ಅವಳು ಬಂದವರಿಗೆಲ್ಲ ಸಾರಾಯಿಯನ್ನು ಕುಡಿಸುತ್ತಿದ್ದಳು. ಅದರ ವಾಸನೆ ನಿನಗೆ ಸದಾ ಮೂಗಿಗೆ ಬಡಿಯುತ್ತಿತ್ತು ನಿನಗೆ ಸಾರಾಯಿ ಕುಡಿಯುವ ಆಸೆಯಿದ್ದರೂ ಸಮಾಜದ ಭಯದಿಂದ ನೀನು ಕುಡಿಯುವ ದೇರ್ಯ ಮಾಡಲಿಲ್ಲ.‌

ಸದಾ ನಿನ್ನ ಮನಸ್ಸನ್ನು ಹತೋಟಿಯಲ್ಲಿ ಇಡುವ ಪ್ರಯತ್ನ ಮಾಡುತ್ತಲೇ ಇದ್ದೇ ಜನಗಳು ನಿನ್ನನ್ನು ಸ್ವಾಮೀಜಿ ಎಂದು ಪೂಜಿಸುತ್ತಿದ್ದರು.

ನೀನು ಅವರಿಗಾಗಿ ನಿನ್ನ ಆಸೆಗಳನ್ನೆಲ್ಲಾ ಅದುಮಿಟ್ಟುಕೊಂಡು ತೋರ್ಪಡಿಕೆಯ ಜೀವನ ಸಾಗಿಸುತ್ತಿದ್ದೆ.. ತಪ್ಪಾಗಿ ನಡೆದರೆ ಎಲ್ಲಿ ಜನಗಳು ನನ್ನನ್ನು ತಿರಸ್ಕರಿಸುವರೋ ಎಂಬ ಭಯ ನಿನ್ನನ್ನು ಕಾಡುತ್ತಿತ್ತು. ಆದರೆ ವೇಶ್ಯೆಯು ಪ್ರತಿದಿನವೂ ನೀನು ಮಾಡುವ ಪೂಜೆ ಭಜನೆ ಹಾಗೂ ನೀನು ಹಚ್ಚುವ ದೀಪವನ್ನು ನೋಡುತ್ತಿದ್ದಳು.

“ನನಗೆ ಆಗ ಅದೃಷ್ಟ ಇಲ್ಲವೇ “ಎಂದು ಕೊರಗುತ್ತಿದ್ದಳು ಅವಳು ಅವರ ಮನೆಯಿಂದಲೇ ನೀನು ಮಾಡುವ ಪೂಜೆಯನ್ನು ಗಮನಿಸುತ್ತಿದ್ದಳು.

ಬೆಳಗುವ ದೀಪವನ್ನು ನಮಸ್ಕರಿಸುತ್ತಿದ್ದಳು ಹಚ್ಚುವ ಧೂಪವನ್ನು ಸೇವಿಸುತ್ತಿದ್ದಳು, ನೀನು ಪ್ರತಿಸಾರಿ ಭಜನೆ ಮಾಡಿದಾಗಲೂ ಕಣ್ಮುಚ್ಚಿ ಅದನ್ನು ಆರಾಧಿಸುತ್ತಿದ್ದಳು.

ದೇವರ ಗುಡಿಗೆ ಹೋಗಿ ಪೂಜೆ ಸಲ್ಲಿಸುವ ಅದೃಷ್ಟ ತನಗೆ ಇಲ್ಲವೆಂದು ಸದಾ ಕಣ್ಣೀರು ಸುರಿಸುತ್ತಿದ್ದಳು.‌ ಹಾಗಾಗಿ ಅವಳು ಮನದಿಂದ ಸದಾ ದೇವರನ್ನು ಪೂಜಿಸುತ್ತಿದ್ದಳು.

ಇದರಿಂದ ಇಂದು ಅವಳು ಸ್ವರ್ಗದ ದಾರಿ ಹಿಡಿದಳು. ನೀನು ನರಕದ ದಾರಿ ಹಿಡಿದೆ ಎಂದರು..

ಕೃಪೆ: ಸುರಭಿ ಲತಾ. (ಸಾಮಾಜಿಕ ಜಾಲತಾಣ)

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!