Daily story: Prostitute and...

Daily story; ಹರಿತಲೇಖನಿ ದಿನಕ್ಕೊಂದು ಕತೆ: ವೇಶ್ಯೆ ಹಾಗೂ..‌

Daily story: ಒಂದಿನ ಒಬ್ಬಳು ವೇಶ್ಯೆ ಸತ್ತು ಹೋದ್ಲು ಅದೇ ದಿವಸ ಎದುರುಗಡೆ ವಾಸವಾಗಿದ್ದ ಒಬ್ಬ ಸಾಧು ಕೂಡ ಸತ್ತುಹೋದರು.

ಅವರನ್ನು ಕರೆದುಕೊಂಡು ಹೋಗಲು ದೂತರು ಬಂದರು, ಅವರು ಇಬ್ಬರನ್ನು ಕರೆದುಕೊಂಡು ಹೋಗಿ ಸಾಧುವನ್ನು ನರಕಕ್ಕೂ, ವೇಶ್ಯೆಯನ್ನು ಸ್ವರ್ಗಕ್ಕೆ ಕರೆದುಕೊಂಡು ಹೊರಟರು.

ಸಾಧು ತಕ್ಷಣ ನಿಂತುಬಿಟ್ಟ, “ನೀವು ಏನು ಮಾಡುತ್ತಿರುವಿರಿ,? ನನ್ನ ಹೆಸರು ಸ್ವರ್ಗದಲ್ಲಿ ಇರಬೇಕು ವೇಶ್ಯೆಯ ಹೆಸರು ನರಕದಲ್ಲಿ ಇರಬೇಕು. ನೀವು ತಪ್ಪುಕಲ್ಪನೆ ಮಾಡಿಕೊಂಡಿರುವಿರಿ, ಎಲ್ಲೋ ಏನೋ ತಪ್ಪಾಗಿದೆ ನನ್ನನ್ನು ದೇವರ ಬಳಿ ಕರೆದುಕೊಂಡು ಹೋಗಿ, ನಾನು ಆ ದೇವರನ್ನು ನ್ಯಾಯ ಕೇಳುವೆ ಎಂದು ಆಗ್ರಹಿಸಿದ “

ಇದರಿಂದ ವಿಚತಲಿತರಾದ ಯಮದೂತರು, ಆ ಸಾಧುವನ್ನು ದೇವರ ಬಳಿ ಕರೆದುಕೊಂಡು ಹೋದರು. ಆಗ ಸಾಧು ತನ್ನ ಅನುಮಾನವನ್ನು ವ್ಯಕ್ತಪಡಿಸಿದನು “ನಾನು ಸ್ವರ್ಗಕ್ಕೆ ಹೋಗಬೇಕು ಆದರೆ ದೂತರು ತಪ್ಪಾಗಿ ನನ್ನನ್ನು ನರಕಕ್ಕೆ ಕೊಂಡೊಯ್ಯುತ್ತಿರುವರು ನ್ಯಾಯವೇ”? ಎಂದು ಕೇಳಿದನು.

ಆಗ ಭಗವಂತ ನಕ್ಕು ನುಡಿದ ಇಲ್ಲ ಅವರು ಸರಿಯಾಗಿ ಕರೆದುಕೊಂಡು ಹೋಗುತ್ತಿದ್ದಾರೆ ಅದಕ್ಕೆ ಕಾರಣವಿದೆ. ಸಾಧುವಾಗಿ ನೀನು ಸದಾ ವೇಶ್ಯೆಯ ಮನೆ ಕಡೆಯ ಗಮನವಿತ್ತು. ತುಂಬಾ ಚೆನ್ನಾಗಿದ್ದಾಳೆ ಆದರೆ ಅವಳು ಮಾಡುವ ಕೆಲಸ ಸರಿಯಿಲ್ಲ..

ಅವಳು ಕಸುಬಿಗೆ ಹೇಗೆ ಬಂದಳು ಕೇಳಬೇಕು? ಅವಳಿಗೆ ಬುದ್ಧಿವಾದವನ್ನು ಹೇಳಬೇಕು ಹೇಗೆ ? ಎಂಬ ಆಲೋಚನೆಯಲ್ಲಿ ನಿನ್ನ ದಿನವನ್ನು ಕಳೆಯುತ್ತಿದ್ದೆ. ಆದರೆ ಒಂದು ದಿನವೂ ಅವಳನ್ನು ಭೇಟಿಯಾಗುವ ಧೈರ್ಯಮಾಡಲಿಲ್ಲ.

ಅವಳು ಬಂದವರಿಗೆಲ್ಲ ಸಾರಾಯಿಯನ್ನು ಕುಡಿಸುತ್ತಿದ್ದಳು. ಅದರ ವಾಸನೆ ನಿನಗೆ ಸದಾ ಮೂಗಿಗೆ ಬಡಿಯುತ್ತಿತ್ತು ನಿನಗೆ ಸಾರಾಯಿ ಕುಡಿಯುವ ಆಸೆಯಿದ್ದರೂ ಸಮಾಜದ ಭಯದಿಂದ ನೀನು ಕುಡಿಯುವ ದೇರ್ಯ ಮಾಡಲಿಲ್ಲ.‌

ಸದಾ ನಿನ್ನ ಮನಸ್ಸನ್ನು ಹತೋಟಿಯಲ್ಲಿ ಇಡುವ ಪ್ರಯತ್ನ ಮಾಡುತ್ತಲೇ ಇದ್ದೇ ಜನಗಳು ನಿನ್ನನ್ನು ಸ್ವಾಮೀಜಿ ಎಂದು ಪೂಜಿಸುತ್ತಿದ್ದರು.

ನೀನು ಅವರಿಗಾಗಿ ನಿನ್ನ ಆಸೆಗಳನ್ನೆಲ್ಲಾ ಅದುಮಿಟ್ಟುಕೊಂಡು ತೋರ್ಪಡಿಕೆಯ ಜೀವನ ಸಾಗಿಸುತ್ತಿದ್ದೆ.. ತಪ್ಪಾಗಿ ನಡೆದರೆ ಎಲ್ಲಿ ಜನಗಳು ನನ್ನನ್ನು ತಿರಸ್ಕರಿಸುವರೋ ಎಂಬ ಭಯ ನಿನ್ನನ್ನು ಕಾಡುತ್ತಿತ್ತು. ಆದರೆ ವೇಶ್ಯೆಯು ಪ್ರತಿದಿನವೂ ನೀನು ಮಾಡುವ ಪೂಜೆ ಭಜನೆ ಹಾಗೂ ನೀನು ಹಚ್ಚುವ ದೀಪವನ್ನು ನೋಡುತ್ತಿದ್ದಳು.

“ನನಗೆ ಆಗ ಅದೃಷ್ಟ ಇಲ್ಲವೇ “ಎಂದು ಕೊರಗುತ್ತಿದ್ದಳು ಅವಳು ಅವರ ಮನೆಯಿಂದಲೇ ನೀನು ಮಾಡುವ ಪೂಜೆಯನ್ನು ಗಮನಿಸುತ್ತಿದ್ದಳು.

ಬೆಳಗುವ ದೀಪವನ್ನು ನಮಸ್ಕರಿಸುತ್ತಿದ್ದಳು ಹಚ್ಚುವ ಧೂಪವನ್ನು ಸೇವಿಸುತ್ತಿದ್ದಳು, ನೀನು ಪ್ರತಿಸಾರಿ ಭಜನೆ ಮಾಡಿದಾಗಲೂ ಕಣ್ಮುಚ್ಚಿ ಅದನ್ನು ಆರಾಧಿಸುತ್ತಿದ್ದಳು.

ದೇವರ ಗುಡಿಗೆ ಹೋಗಿ ಪೂಜೆ ಸಲ್ಲಿಸುವ ಅದೃಷ್ಟ ತನಗೆ ಇಲ್ಲವೆಂದು ಸದಾ ಕಣ್ಣೀರು ಸುರಿಸುತ್ತಿದ್ದಳು.‌ ಹಾಗಾಗಿ ಅವಳು ಮನದಿಂದ ಸದಾ ದೇವರನ್ನು ಪೂಜಿಸುತ್ತಿದ್ದಳು.

ಇದರಿಂದ ಇಂದು ಅವಳು ಸ್ವರ್ಗದ ದಾರಿ ಹಿಡಿದಳು. ನೀನು ನರಕದ ದಾರಿ ಹಿಡಿದೆ ಎಂದರು..

ಕೃಪೆ: ಸುರಭಿ ಲತಾ. (ಸಾಮಾಜಿಕ ಜಾಲತಾಣ)

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!