ಹರಿತಲೇಖನಿ ದಿನಕ್ಕೊಂದು ಕಥೆ: ಆತ ಮಹಾ ಆತ್ಮ ಗೌರವಿ

Daily story He is a great person

Daily story: ಒಂದಾನೊಂದು ಕಾಲದಲ್ಲಿ ಸುವರ್ಣಗಿರಿ ಎಂಬ ರಾಜ್ಯದಲ್ಲಿ ಚಂದ್ರಸೇನನೆಂಬ ರಾಜನು ಆಳುತ್ತಿದ್ದನು. ಆತನು ದಾನ, ಧರ್ಮ, ಪೂಜೆ ಪುನಸ್ಕಾರಗಳಿಗೆ ಪ್ರಖ್ಯಾತನಾಗಿದ್ದನು.

ನನ್ನ ರಾಜ್ಯದಲ್ಲಿ ಬಡವರೇ ಇರಬಾರದು. ಎಲ್ಲರೂ ಸುಖ ಸೌಭಾಗ್ಯಗಳಿಂದ ಕೂಡಿರಬೇಕು ಎಂಬ ಭಾವನೆ ಹೊಂದಿ ತನ್ನ ಪ್ರಜೆಗಳನ್ನು ಮಕ್ಕಳಿಗಿಂತ ಹೆಚ್ಚಾಗಿ ಕಾಣುತ್ತಿದ್ದನು. ಆಗಾಗ ಸಂಜೆಯ ವೇಳೆ ಮಂತ್ರಿ ಸುಗುಣಾನಂದನೊಡನೆ ವಾಯು ವಿಹಾರಕ್ಕೆ ಹೋಗುತ್ತಿದ್ದನು.

ಒಂದು ದಿನ ಹೀಗೆ ಹೋಗುತ್ತಿರುವಾಗ ಸಂಜೆ ಮುಗಿದು ಕತ್ತಲಾಗುತ್ತ ಬಂತು‌. ಮಂತ್ರಿಗಳೇ ಬೇಗ ರಾಜಧಾನಿ ಸೇರೋಣ. ಕುದುರೆಯನ್ನು ವೇಗವಾಗಿ ಓಡಿಸಿ ಎಂದು ಸೂಚಿಸಿದನು.

ಕೊಂಚ ದೂರ ಹೋಗುವುದರಲ್ಲಿ ರಾಜನು ಕುದುರೆಯನ್ನು ನಿಲ್ಲಿಸಿ ಮಂತ್ರಿಗಳೇ ಕತ್ತಲಾಗುತ್ತಾ ಬಂದಿದ್ದರೂ ಕುಟೀರದ ಮುಂದೆ ತೋಟದ ಕೆಲಸ ಮಾಡುತ್ತಿರುವ ವಿಪ್ರ ಯಾರು ? ತುಂಡುಬಟ್ಟೆ ಉಟ್ಟು ಚಳಿಯನ್ನು ಲೆಕ್ಕಿಸದ ಆ ಮಹಾ ಪುರುಷ ಯಾರು ಎಂದು ಕೇಳಿದರು.

ಆಗ ಮಂತ್ರಿಯು ಆತ ಶೇಷ ಶರ್ಮನೆಂಬ ಪ್ರಖಾಂಡ ಪಂಡಿತ, ಶ್ರಮಜೀವಿ ಎಂದರು. ನಮ್ಮ ರಾಜ್ಯದಲ್ಲಿ ಆತ ಏಕೆ ಇಷ್ಟು ಕಷ್ಟಪಡಬೇಕು ಅರಮನೆಗೆ ಕರೆಸಿ ಬೇಕಾದ್ದನ್ನು ಕೊಡಿ ಎಂದನು.

ಕ್ಷಮಿಸಿ ಮಹಾರಾಜ ಆತ ಮಹಾ ಆತ್ಮ ಗೌರವಿ, ಯಾರಿಂದ ಏನೂ ಬೇಡುವುದಿಲ್ಲ. ಯಾರ ಸಹಾಯವನ್ನೂ ಬಯಸುವುದಿಲ್ಲ. ಕಾಯಕ ಮಾಡಿ ಹೆಂಡತಿ ಮಕ್ಕಳನ್ನು ಪೋಷಿಸುತ್ತಿದ್ದಾನೆ ಎಂದು ಉತ್ತರಿಸಿದನು ಮಂತ್ರಿ.

ಸರಿ ನಡೆಯಿರಿ ಇದಕ್ಕೆ ನಾವೇ ಒಂದು ಉಪಾಯ ಮಾಡೋಣ ‘ಎಂದು ಇಬ್ಬರೂ ಹೊರಟರು. ಮಾರನೆಯ ದಿನ ಶೇಷ ಶರ್ಮನ ತೋಟದಲ್ಲಿ ಒಂದು ಚೀಲ ಸಿಕ್ಕಿತು. ಅದರ ತುಂಬಾ ಚಿನ್ನದ ನಾಣ್ಯಗಳಿದ್ದವು.

ಕೂಡಲೆ ಆತ ಅದನ್ನು ಕೈಯಲ್ಲಿ ಹಿಡಿದು ರಾಜ ದರ್ಬಾರಿಗೆ ನಡೆದ ‘ಮಹಾ ಪ್ರಭು ನನ್ನ ತೋಟದಲ್ಲಿ ಚಿನ್ನದ ನಾಣ್ಯಗಳಿರುವ ಈ ಚೀಲ ಸಿಕ್ಕಿದೆ, ಯಾರದೋ ಏನೋ ವಿಚಾರಣೆ ನಡೆಸಿ ಅವರಿಗೆ ತಲುಪಿಸಿ ಎಂದು ಹೇಳಿ ಹೊರಡಲನುವಾದ

ಆಗ ರಾಜನು ‘ಅದು ಯಾರದೇ ಆಗಲಿ, ನಿಮ್ಮ ತೋಟದಲ್ಲಿ ಸಿಕ್ಕಿದೆ. ನೀವೇ ಅನುಭವಿಸಿ ‘ಎಂದನು. ಆಗ ಶೇಷ ಶರ್ಮ‘ ಕ್ಷಮಿಸಿ ಮಹಾ ಪ್ರಭು, ನಿತ್ಯ ನನ್ನ ತೋಟಕ್ಕೆ ಅನೇಕ ಹಕ್ಕಿಗಳು ಬರುತ್ತವೆ.

ನವಿಲು, ಜಿಂಕೆಗಳು ಬರುತ್ತವೆ. ಅವು ನಮ್ಮದೆಂದರೆ ದ್ರೋಹವಾಗುವುದಿಲ್ಲವೆ ? ಅನೇಕ ಮಂದಿ ದಾರಿಹೋಕರು ನಮ್ಮ ತೋಟದ ಹಣ್ಣು ಹಂಪಲು ತಿಂದು ಹೋಗುತ್ತಾರೆ.

ಅವರು ನಮ್ಮವರಾಗುತ್ತಾರೆ ? ಕ್ಷಮಿಸಿ ಆ ಹಣ ಯಾರದೋ ಅವರಿಗೆ ಕೊಡಿ ಎಂದನು. ನಮ್ಮ ಹಣೆಯಲ್ಲಿ ಬರೆದಿರುವಷ್ಟು ನಮಗೆ ಸಿಕ್ಕಿದೆ. ನಾನು ಅದರಿಂದ ಸುಖವಾಗಿದ್ದೇನೆ ಎಂದು ವಂದಿಸಿ ಕುಟೀರಕ್ಕೆ ತೆರಳಿದನು. ಮಂತ್ರಿ ಪ್ರಭು ಹಣೆಬರಹ ಬದಲಾಯಿಸಲು ಬರೆದ ಆ ಬ್ರಹ್ಮನಿಂದಲೇ ಸಾಧ್ಯವಿಲ್ಲ ಎಂದನು.

ಕೃಪೆ: Kannada Deevige (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮುಂದಿನ ತಿಂಗಳ (ಮೇ) ಮೊದಲ ವಾರದಲ್ಲಿ ಜೆಡಿಎಸ್ (JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆಂದು ಜೆಡಿಎಸ್ ಹಿರಿಯ ಮುಖಂಡ ಎಸ್.ಎಂ. ಹರೀಶ್ ಗೌಡ (S.M.

[ccc_my_favorite_select_button post_id="120975"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]