Karnataka BJP is in ICU, Amit Shah should know the reality; Yatnal

ವಿಜಯೇಂದ್ರ ಪ್ರೇರಿತ ಲೇಖನ ಬಂದ್ ಮಾಡಿ; ಖಾಸಗಿ ಸುದ್ದಿವಾಹಿನಿಗಳಿಗೆ ಕುಟುಕಿದ ಯತ್ನಾಳ್

ಬೆಂಗಳೂರು: ಬಿಜೆಪಿ (BJP) ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಅವರನ್ನು ಕೆಳಗಿಳಿಸುವಂತೆ ಪಟ್ಟು ಹಿಡಿದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patila Yatnal) ನವದೆಹಲಿ ಭೇಟಿ ಬಳಿಕ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಈ ವೇಳೆ ಖಾಸಗಿ ಸುದ್ದಿವಾಹಿನಿಗಳ ವಿರುದ್ಧ ಹರಿಹಾಯ್ದ ಅವರು, ದೆಲ್ಲಿಯಲ್ಲಿ ಭಾರಿ ಅಪಮಾನ ಆಗಿದೆ ನಮಗೆ, ಯಾರೂ ಭೇಟಿಯಾಗಿಲ್ಲ ಹೈಕಮಾಂಡ್, ಭಯಂಕರ ಭಾರಿ ಅಪಮಾನ.. ಈ ರೀತಿಯ ವಿಜಯೇಂದ್ರ ಪ್ರೇರಿತ ಲೇಖನಗಳನ್ನು ಖಂಡಿಸುತ್ತೇನೆ.

ಇದೆಲ್ಲ ಬಿಡ್ರಿ ಮಾದ್ಯಮದೋರು ವಿಜಯೇಂದ್ರನ ಪರವಾಗಿ ಭಾರಿ ಅಪಮಾನವಾಗಿದೆ.. ಯತ್ನಾಳ್ ‌ನ ಯಾರೂ ಭೇಟಿಯಾಗಲ್ಲ ಅಂದ್ರೂ.. ಹುಷಾರ್ ಅಂದ್ರೂ ಇದೆಲ್ಲ ಕಂಪನಿ ಬಂದ್ ಮಾಡಿ ನಿಮ್ದು, ಏನೂ ಆಗಿಲ್ಲ ನಮಗೆ ಭಾರಿ ಗಟ್ಟಿಯಾಗಿ ಇದ್ದೇವೆ.

ಯಾರೂ ಗಾಬರಿ ಆಗುವಂತದ್ ಇಲ್ಲ.‌. ನಮಗೇನು ಅಪಮಾನ ಆಗಿಲ್ಲ, ಕೈಗೇನು ಸುಂಕ ಇಲ್ಲ ಅಂದಿದ್ದಾರೆ ಯಾವ್ದೋ ಖಾಸಗಿ ಚಾನಲ್.. ಯಾವ ಸುಡಿಗಾಡು ಇಲ್ಲ. ಬಂಗಾರ ಇಟ್ಕೊಂಡ್, ವಿಜಯದ ಸಂಕೇತ ಇಟ್ಕೊಂಡ್ ದೆಹಲಿಯಿಂದ ಬಂದಿದ್ದೇವೆ.

ದೆಹಲಿಯಲ್ಲಿ ವಿಜಯದ ಲಕ್ಷಣಗಳು ಕಾಣಿಸಿವೆ‌. ಯಾರಾದ್ರೂ ಮಾದ್ಯಮದವರು ನಮ್ಮ ವಿರುದ್ಧ ಈ ರೀತಿ ಅಪಮಾನ ಮಾಡುವಂತೆ ಮಾಡಿದ್ರೆ ಖಂಡನೀಯ.

ನಮ್ಮ ಭೇಟಿಗೆ ಕೇಂದ್ರ ನಾಯಕರು ಸ್ಪಂದಿಸಿದ್ದಾರೆ. ದೇಶಕ್ಕೆ ಮೋದಿ ಹೇಗೆ ಅಗತ್ಯವೋ, ಉತ್ತರ ಪ್ರದೇಶಕ್ಕೆ ಸಿಎಂ ಯೋಗಿ ಅವಶ್ಯವಿದೆ. ಅದರಂತೆಯೇ ರಾಜ್ಯಕ್ಕೂ ಉತ್ತಮ ನಾಯಕ ಸಿಗಲಿದ್ದಾರೆ ಕಾದು ನೋಡಿ ಎಂದು ಸುಳಿವು ನೀಡಿದರು.

ವರಿಷ್ಠರು ನಮಗೆ ಏನು ಹೇಳಬೇಕೋ ಅದನ್ನ ಹೇಳಿದ್ದಾರೆ. ಕೇಂದ್ರದ ನಾಯಕರು ನಮಗೆ ಸ್ಪಂದಿಸಿದ್ದಾರೆ. ಯಾರ ಭೇಟಿ ಎಂಬುದು ಗುಪ್ತವಾಗಿಡುವಂತೆ ಹೇಳಿದ್ದಾರೆ. ವಿಜಯೇಂದ್ರ‌ ವಿರೋಧಿ ಬಣ ದಿನದಿಂದ‌ ದಿನ ಹೆಚ್ಚುತ್ತಿದೆ.

ಎಲ್ಲರ ಮನಸ್ಸಿನಲ್ಲೂ ವಿಜಯೇಂದ್ರ ಬೇಡ ಅಂತ ಇದೆ. ವಿಜಯೇಂದ್ರ ಅಪ್ರಬುದ್ಧ. ಅವರ ಅಪ್ಪ ಸಿಎಂ ಆಗಿದ್ದ ವೇಳೆ ವಸೂಲಿ ಮಾಡಿದ್ದಾರೆ. ವಿಜಯೇಂದ್ರ ಸುಮ್ಮನಿರಲಿ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!