Astrology: Likely to be a memorable day

ಫೆ.08: ದಿನ ಭವಿಷ್ಯ: ಈ ರಾಶಿಯವರು ತಾಳ್ಮೆ ಕಳೆದುಕೊಳ್ಳದೆ ಕೆಲಸ ಮಾಡಿದರೆ ಒಳಿತು

ಶನಿವಾರ, ಫೆಬ್ರವರಿ 08, 2025, ದೈನಂದಿನ ರಾಶಿ ಭವಿಷ್ಯ.. Astrology

ಮೇಷ: ಹಣದ ವಿಷಯ ಬದಿಗಿಟ್ಟು ಇನ್ನಿತರ ವಿಷಯಗಳ ಕಡೆ ಗಮನಕೊಡಿ, ನಿಮಗೆ ಎಲ್ಲಾ ವಿಷಯ ಗೊತ್ತೆಂಬ ಭ್ರಮೆ ಬೇಡ. ಉದ್ಯೋಗದಲ್ಲಿ ಬಡ್ತಿ, ಮಿತ್ರರಿಂದ ಅಪವಾದ, ವಿವಾಹ ಯೋಗ, ಸಾಲ ಮಾಡುವ ಸಂಭವ, ನಾನಾ ರೀತಿಯ ತೊಂದರೆ.

ವೃಷಭ: ಇಂದು ನಿಮಗೆ ಅತ್ಯುತ್ತಮ ದಿನ, ಯಾವುದೇ ಹಿನ್ನಡೆ ಆಗದಿದ್ದೂ ಅಹಂಕಾರದಿಂದ ಮೆರೆದರೆ ಶಾಸ್ತಿ ಖಚಿತ. ಅಧಿಕಾರ ಪ್ರಾಪ್ತಿ, ಚಂಚಲ ಮನಸ್ಸು, ವಿವೇಚನೆ ಕಳೆದುಕೊಳ್ಳಬೇಡಿ, ಅನಾರೋಗ್ಯ.

ಮಿಥುನ: ಏನೂ ಸಾಧಿಸುತ್ತಿಲ್ಲ ಎಂಬ ಭಾವನೆಯನ್ನು ಬಿಟ್ಟು, ನಿಮ್ಮ ಕೈಲಾಗುವ ಪ್ರಯತ್ನ ಮಾಡಿ ಗುರಿಯೆಡೆಗೆ ಸಾಗಲು ನೋಡಿ. ಪರರ ಕಷ್ಟಕ್ಕೆ ಸ್ಪಂದಿಸುವಿರಿ, ಮಧ್ಯಸ್ಥಿಕೆ ವ್ಯವಹಾರಗಳಿಂದ ಲಾಭ, ಮಾತಾಪಿತರ ಸೇವೆಯಿಂದ ಮನಶಾಂತಿ.

ಕಟಕ: ನಿಮಗೀಗ ಸಂಕಷ್ಟ ಕಾಲ ಮುಗಿಯಿತೆಂದೇ ಭಾವಿಸಿ, ನಿರಾಳತೆಯಿಂದ ಮುಂದಿನ ಕಾರ್ಯಗಳಿಗೆ ಸದಾ ಸಿದ್ದರಾಗಿ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿ, ಪಿತ್ರಾರ್ಜಿತ ಆಸ್ತಿ ವಿವಾದ, ಪ್ರಭಾವಿ ವ್ಯಕ್ತಿಗಳ ಭೇಟಿ.

ಸಿಂಹ: ಅತಿಯಾದ ನಿರೀಕ್ಷೆ ನಿಮ್ಮ ಸಮಸ್ಯೆ ಯಾಗಿರುವುದ ರಿಂದ ಪ್ರಯತ್ನಕ್ಕೆ ತಕ್ಕಂತೆ ಮಾತ್ರ ಫಲ ಸಿಗುವುದು ಎಂಬ ವಿಚಾರ ನೆನಪಿನಲ್ಲಿರಲಿ. ಧನ ನಷ್ಟ, ಅವಸರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಡಿ, ವ್ಯಾಪಾರದಲ್ಲಿ ಅಲ್ಪ ಲಾಭ, ಸ್ನೇಹಿತರ ಮಾತಿಗೆ ಗೌರವ.

ಕನ್ಯಾ: ಏಕಾಗ್ರತೆಯಿಂದ ಕಾರ್ಯನಿರ್ವಹಿಸದಿದ್ದರೆ ತಪ್ಪುಗಳಾಗುವ ಸಾಧ್ಯತೆ ಹೆಚ್ಚು, ಹಾಗಾಗಿ ಮನಸ್ಸನ್ನು ಹದ್ದುಬಸ್ತಿನಲ್ಲಿಡಿ. ಸ್ತ್ರೀಯರಿಗೆ ಮನೆಯ ಜವಾಬ್ದಾರಿ, ಮಕ್ಕಳಿಂದ ನೆಮ್ಮದಿ, ಕಾರ್ಯಕ್ಷೇತ್ರದಲ್ಲಿ ಸಾಧನೆ, ಮನಶಾಂತಿ.

ತುಲಾ: ನಿಮ್ಮ ಸಂತೋಷ-ದು:ಖ ಆತ್ಮೀಯರ ಜೊತೆ ಹಂಚಿಕೊಂಡರೆ ಉತ್ತಮ, ಇಲ್ಲದಿದ್ದರೆ ನೀವೊಬ್ಬರೇ ಕೊರಗಬೇಕಾದೀತು. ಆದಾಯ ಉತ್ತಮ, ಸಾಲ ವಸೂಲಿ ಸಾಧ್ಯತೆ, ಅನಿರೀಕ್ಷಿತ ಖರ್ಚು, ಪುಣ್ಯಕ್ಷೇತ್ರ ದರ್ಶನ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ಅನುಕೂಲ ಪರಿಸ್ಥಿತಿಯನ್ನು ನೀವೇ ಸೃಷ್ಟಿಸಲು ಪ್ರಯತ್ನಿಸಿದರೆ ಈ ಸಕಲ ಉತ್ತಮ ಭವಿಷ್ಯ ನಿಮ್ಮದಾಗಲಿದೆ. ಭಾಗ್ಯ ವೃದ್ಧಿ, ಕೋರ್ಟ್ ಕೆಲಸಗಳಲ್ಲಿ ಅಡತಡೆ, ಶತ್ರು ನಾಶ, ಆರ್ಥಿಕ ಪರಿಸ್ಥಿತಿ ಉತ್ತಮ, ಅಧಿಕಾರ-ಪ್ರಾಪ್ತಿ.

ಧನಸ್ಸು: ಸಮಸ್ಯೆಯೊಂದು ಪರಿಹಾರ ಕಾಣುವ ಸಾಧ್ಯತೆ ಹೆಚ್ಚಿದೆ, ಹಾಗಾಗಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವಲ್ಲಿ ಗಮನಿಸಿ. ಸ್ವಂತ ಉದ್ಯಮಿಗಳಿಗೆ ಲಾಭ, ಸ್ತ್ರೀ ಲಾಭ,ಸ್ನೇಹಿತರ ಭೇಟಿ, ಹೆಚ್ಚು ಪರಿಶ್ರಮ ಅಲ್ಪ ಗಳಿಕೆ.

ಮಕರ: ನಿಮ್ಮ ಆತ್ಮವಿಶ್ವಾಸವೇ ನಿಮಗೆ ಆನೆಬಲ, ಹಾಗಾಗಿ ಬಂಧುಗಳ ಸಹಕಾರ ದೊರೆಯಲಿದ್ದು ಉತ್ತಮ ಕಾರ್ಯದಲ್ಲಿ ನಿರತರಾಗಿ. ತಾಳ್ಮೆ ಕಳೆದುಕೊಳ್ಳದೆ ಕೆಲಸ ಮಾಡಿ, ಹಿತ ಶತ್ರು ಭಾದೆ, ಅಕಾಲ ಭೋಜನ, ದಾಂಪತ್ಯದಲ್ಲಿ ಕಲಹ.

ಕುಂಭ: ವೃತ್ತಿ ಬದುಕಿನಲ್ಲಿ ಯಶಸ್ಸು ನಿಮ್ಮದಾಗಲಿದೆ, ಮಿತವ್ಯಯದಿಂದ ಇನ್ನು ಕೆಲವು ತಿಂಗಳ ಕಾಲ ನೀವು ಸಾಧಿಸುವುದು ಬಹಳಷ್ಟಿದೆ. ವಾಹನ ಖರೀದಿ, ವಿನಾಕಾರಣ ದ್ವೇಷ, ಕೆಲಸಗಳನ್ನು ಮನಪೂರ್ವಕವಾಗಿ ಮಾಡುವಿರಿ.

ಮೀನ: ಆತ್ಮೀಯರ ಬೆಂಬಲ ನಿಮ್ಮ ಕಾರ್ಯಕ್ಕೆ ಸಿಗಲಿದೆ, ಆರೋಗ್ಯ ಏರುಪೇರಾಗದಂತೆ ನೋಡಿಕೊಂಡರೆ ಏನೂ ಚಿಂತೆಯಾಗದು. ಕುಟುಂಬ ಸೌಖ್ಯ, ಕಾರ್ಯ ವಿಘಾತ, ಋಣಭಾದೆ,ಅಧಿಕ ಖರ್ಚು, ವಿವಾಹ ಯೋಗ, ಮನೆಯಲ್ಲಿ ಶುಭ ಸಮಾರಂಭ.

ರಾಹುಕಾಲ: 09:42 ರಿಂದ 11:10
ಗುಳಿಕಕಾಲ: 06:46 ರಿಂದ 08:14
ಯಮಗಂಡಕಾಲ: 02:06 ರಿಂದ 03:34

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!