Cancel US visit..Subramanian Swamy demands Modi

ಭಾರತೀಯರಿಗೆ ಅವಮಾನ: ಯುಎಸ್ ಪ್ರವಾಸ ರದ್ದುಗೊಳಿಸಿ.. ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ನವದೆಹಲಿ: ಕೈದಿಗಳಂತೆ ಭಾರತೀಯರನ್ನು ಅಮಾನಿಸಿರುವ ಅಮೇರಿಕಾ ವಿರುದ್ಧ ಪ್ರತಿರೋಧ ತೋರಲು ಯುಎಸ್ ಪ್ರವಾಸ ರದ್ದು ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ (Subramanian Swamy) ಆಗ್ರಹಿಸಿದ್ದಾರೆ‌.

ಪ್ರಧಾನಿ ಮೋದಿ ಮಿತ್ರ ಟ್ರಂಪ್ ಅಮೇರಿಕಾ ಅಧ್ಯಕ್ಷ ಆದ ನಂತರ ಕಠಿಣ ನಿಯಮ ಜಾರಿಗೆ ತಂದು ನೂರಾರು ಭಾರತೀಯರನ್ನು ಅಕ್ರಮ ವಲಸಿಗರು ಎಂಬದು ಗಡಿಪಾರು ಮಾಡಿದೆ.

ಈ ವೇಳೆ ಅಲ್ಲಿನ ಸೇನಾ ಅಧಿಕಾರಿಗಳು ಭಾರತಿಯರಿಗೆ ಕಾಲುಗಳಿಗೆ ಸರಪಳಿ ಹಾಗೂ ಕೈಗಳಿಗೆ ಕೋಳಗಳನ್ನು ಹಾಕಿ, ಕೈದಿಗಳು ಎಂಬಂತೆ ಚಿತ್ರಿಸಿ ದೇಶದಿಂದ ಹೊರದಬ್ಬಿರುವ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದರೆ, ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಸಮರ್ಥನೆ ಮಾಡುತ್ತಿದ್ದಾರೆ.

ಆದರೆ ಇದೀಗ ಪ್ರಧಾನಿ ಮೋದಿಗೆ ಮೊಗ್ಗಲ ಮುಳ್ಳಾಗಿ ಚುಚ್ಚುತ್ತಿರುವ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು, ಭಾರತೀಯರಿಗೆ ಅವಮಾನ ಮಾಡಿರುವ ಅಮೆರಿಕ ಭೇಟಿಯನ್ನು ಪ್ರಧಾನಿ ಮೋದಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಸುಬ್ರಮಣಿಯನ್, ಅಮೆರಿಕದಲ್ಲಿ ದಶಕಗಳಿಂದ ವಾಸವಾಗಿರುವ ಭಾರತೀಯ ನಿವಾಸಿಗಳ ಬಗ್ಗೆ ಅಮೆರಿಕ ನಡೆಸುತ್ತಿರುವ ಅನಾಗರಿಕ ವರ್ತನೆಯ ವಿರುದ್ಧ ಪ್ರತಿಭಟಿಸಲು ದುರ್ಬಲ ಮೋದಿ ಅವರು ತಮ್ಮ ಸನ್ನಿಹಿತ ಯುಎಸ್ ಭೇಟಿಯನ್ನು ರದ್ದುಗೊಳಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಅಲ್ಲದೆ ಬಿಜೆಪಿಯ ಐಟಿ ಸೆಲ್ ಭಾರತೀಯರ ಕೈಕೋಳ ಮತ್ತು ಸರಪಳಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ.

ಅದಾನಿಯನ್ನು ಬಹುಪಾಲುಗಳಿಂದ ರಕ್ಷಿಸಲು ಮೋದಿಗೆ ಸಹಾಯ ಮಾಡಿದರೆ ಅದು ಸಹ ಭಾರತೀಯರನ್ನು ಅಪಹಾಸ್ಯ ಮಾಡುತ್ತದೆ ಎಂದಿರುವ ಟ್ವಿಟ್ಗೆ ಉತ್ತರ ನೀಡಿ, ಬಿಜೆಪಿ ಐಟಿ ಸೆಲ್ಗೆ ಪೊಲೀಸ್ ಬೇಡಿ ತೋಡಿಸುವುದಾಗಿ ಹೇಳಿದ್ದಾರೆ.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.

[ccc_my_favorite_select_button post_id="119667"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!