ಮೈಸೂರು ಕೋಮು ದಳ್ಳುರಿಗೆ ಸಿಲುಕುವ ಅಪಾಯಕ್ಕೆ ತಲುಪಿದರೆ ಕಾಂಗ್ರೆಸ್ ಸರ್ಕಾರ ಹೊಣೆ: ಬಿವೈ ವಿಜಯೇಂದ್ರ ಎಚ್ಚರಿಕೆ

CM, DCM wearing masks Running situation: B.Y. Vijayendra

ಮೈಸೂರಿನ; ಉದಯಗಿರಿಯಲ್ಲಿ ನಡೆದಿರುವ ಪುಂಡರ ಗುಂಪಿನ ಅಟ್ಟಹಾಸ ಕಾನೂನು ಸುವ್ಯವಸ್ಥೆಯನ್ನೇ ಮೂಲೋತ್ಪಾಟನೆ ಮಾಡುವ ವಿದ್ವಾಂಸಕ ಶಕ್ತಿಗಳ ಪ್ರದರ್ಶನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟ್ವಿಟ್ ಮಾಡಿದ್ದಾರೆ.

ಅಲ್ಪಸಂಖ್ಯಾತರ ಓಲೈಕೆ ಕಾಂಗ್ರೆಸ್ ಸರ್ಕಾರದ ಆದ್ಯತೆ ಎಂಬಂತೆ ನಡೆದುಕೊಳ್ಳುತ್ತಿರುವ ಸರ್ಕಾರದ ಧೋರಣೆ ಮತೀಯವಾದಿ ಪುಂಡ ಪೋಕರಿಗಳಿಗೆ ರಹದಾರಿ ಕೊಟ್ಟಂತಾಗಿದೆ.

ಕೋಮುವಾದಿ ರಕ್ಕಸ ವರ್ತನೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿರುವ ಸಚಿವ ರಾಜಣ್ಣ ಅವರು ಪೊಲೀಸರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಪರಿಯಲ್ಲಿ ಘಟನೆಯನ್ನು ವ್ಯಾಖ್ಯಾನಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ಎನ್ ಆರ್ ಕ್ಷೇತ್ರದ ಉದಯಗಿರಿ ಠಾಣಾ ವ್ಯಾಪ್ತಿ ಹಿಂದಿನಿಂದಲೂ ಮುಸ್ಲಿಂ ಸಮುದಾಯದ ಬಾಹುಳ್ಯದಲ್ಲಿದ್ದು ನಿರಂತರವಾಗಿ ಮತೀಯ ದುಷ್ಕರ್ಮಿಗಳು ಕ್ರೌರ್ಯ ಮೆರೆಯುತ್ತಿದ್ದಾರೆ, ಪೊಲೀಸರ ಮೇಲೆ ಹಲ್ಲೆ ನಡೆಸುವಷ್ಟು ಬಲಿಷ್ಠರಾಗಿದ್ದಾರೆ. ಹಿಂದೂ ಕಾರ್ಯಕರ್ತರ ಸರಣಿ ಕೊಲೆಗಳು ಈ ವ್ಯಾಪ್ತಿಯಲ್ಲಿ ಈ ಹಿಂದೆಯೂ ನಡೆದಿದೆ.

ಇಷ್ಟಾಗಿಯೂ ಈ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವ ಯಾವ ಕ್ರಮವನ್ನೂ ಕಾಂಗ್ರೆಸ್ ಸರ್ಕಾರ ಕೈಗೊಂಡಿಲ್ಲ, ಬದಲಾಗಿ ಈ ಪ್ರದೇಶವನ್ನು ವಿಧ್ವಂಸಕ ಚಟುವಟಿಕೆಯ ತಾಣವಾಗಿ ಪೋಷಿಸುತ್ತಿದೆ ಅದರ ಪರಿಣಾಮವಾಗಿಯೇ ಕ್ಷುಲ್ಲಕ ಕಾರಣವನ್ನು ಮುಂದಿಟ್ಟುಕೊಂಡು ಕಿಡೆಗೇಡಿಗಳೆಲ್ಲ ಒಟ್ಟುಗೂಡಿ ದಂಗೆ ಎದ್ದು ಪೊಲೀಸರಿಗೆ ಸವಾಲೆಸೆದಿದ್ದರೆ.

ಈ ಕೂಡಲೇ ಕಾಂಗ್ರೆಸ್ ಸರ್ಕಾರ ಕೋಮು ಪಕ್ಷಪಾತದ ಧೋರಣೆಯನ್ನು ಬದಿಗಿಟ್ಟು ಸಮಾಜಘಾತುಕ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸದಿದ್ದರೆ ಶಾಂತಿ-ಸುವ್ಯವಸ್ಥೆಗೆ ಹೆಸರಾದ ಮೈಸೂರು ಕೋಮು ದಳ್ಳುರಿಗೆ ಸಿಲುಕುವ ಅಪಾಯಕ್ಕೆ ತಲುಪಿದರೆ ಕಾಂಗ್ರೆಸ್ ಸರ್ಕಾರವೇ ಅದರ ಹೊಣೆ ಹೊರಬೇಕಾದೀತು? ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ‌

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]