ಮೈಸೂರು ಕೋಮು ದಳ್ಳುರಿಗೆ ಸಿಲುಕುವ ಅಪಾಯಕ್ಕೆ ತಲುಪಿದರೆ ಕಾಂಗ್ರೆಸ್ ಸರ್ಕಾರ ಹೊಣೆ: ಬಿವೈ ವಿಜಯೇಂದ್ರ ಎಚ್ಚರಿಕೆ

CM, DCM wearing masks Running situation: B.Y. Vijayendra

ಮೈಸೂರಿನ; ಉದಯಗಿರಿಯಲ್ಲಿ ನಡೆದಿರುವ ಪುಂಡರ ಗುಂಪಿನ ಅಟ್ಟಹಾಸ ಕಾನೂನು ಸುವ್ಯವಸ್ಥೆಯನ್ನೇ ಮೂಲೋತ್ಪಾಟನೆ ಮಾಡುವ ವಿದ್ವಾಂಸಕ ಶಕ್ತಿಗಳ ಪ್ರದರ್ಶನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟ್ವಿಟ್ ಮಾಡಿದ್ದಾರೆ.

ಅಲ್ಪಸಂಖ್ಯಾತರ ಓಲೈಕೆ ಕಾಂಗ್ರೆಸ್ ಸರ್ಕಾರದ ಆದ್ಯತೆ ಎಂಬಂತೆ ನಡೆದುಕೊಳ್ಳುತ್ತಿರುವ ಸರ್ಕಾರದ ಧೋರಣೆ ಮತೀಯವಾದಿ ಪುಂಡ ಪೋಕರಿಗಳಿಗೆ ರಹದಾರಿ ಕೊಟ್ಟಂತಾಗಿದೆ.

ಕೋಮುವಾದಿ ರಕ್ಕಸ ವರ್ತನೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿರುವ ಸಚಿವ ರಾಜಣ್ಣ ಅವರು ಪೊಲೀಸರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಪರಿಯಲ್ಲಿ ಘಟನೆಯನ್ನು ವ್ಯಾಖ್ಯಾನಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ಎನ್ ಆರ್ ಕ್ಷೇತ್ರದ ಉದಯಗಿರಿ ಠಾಣಾ ವ್ಯಾಪ್ತಿ ಹಿಂದಿನಿಂದಲೂ ಮುಸ್ಲಿಂ ಸಮುದಾಯದ ಬಾಹುಳ್ಯದಲ್ಲಿದ್ದು ನಿರಂತರವಾಗಿ ಮತೀಯ ದುಷ್ಕರ್ಮಿಗಳು ಕ್ರೌರ್ಯ ಮೆರೆಯುತ್ತಿದ್ದಾರೆ, ಪೊಲೀಸರ ಮೇಲೆ ಹಲ್ಲೆ ನಡೆಸುವಷ್ಟು ಬಲಿಷ್ಠರಾಗಿದ್ದಾರೆ. ಹಿಂದೂ ಕಾರ್ಯಕರ್ತರ ಸರಣಿ ಕೊಲೆಗಳು ಈ ವ್ಯಾಪ್ತಿಯಲ್ಲಿ ಈ ಹಿಂದೆಯೂ ನಡೆದಿದೆ.

ಇಷ್ಟಾಗಿಯೂ ಈ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವ ಯಾವ ಕ್ರಮವನ್ನೂ ಕಾಂಗ್ರೆಸ್ ಸರ್ಕಾರ ಕೈಗೊಂಡಿಲ್ಲ, ಬದಲಾಗಿ ಈ ಪ್ರದೇಶವನ್ನು ವಿಧ್ವಂಸಕ ಚಟುವಟಿಕೆಯ ತಾಣವಾಗಿ ಪೋಷಿಸುತ್ತಿದೆ ಅದರ ಪರಿಣಾಮವಾಗಿಯೇ ಕ್ಷುಲ್ಲಕ ಕಾರಣವನ್ನು ಮುಂದಿಟ್ಟುಕೊಂಡು ಕಿಡೆಗೇಡಿಗಳೆಲ್ಲ ಒಟ್ಟುಗೂಡಿ ದಂಗೆ ಎದ್ದು ಪೊಲೀಸರಿಗೆ ಸವಾಲೆಸೆದಿದ್ದರೆ.

ಈ ಕೂಡಲೇ ಕಾಂಗ್ರೆಸ್ ಸರ್ಕಾರ ಕೋಮು ಪಕ್ಷಪಾತದ ಧೋರಣೆಯನ್ನು ಬದಿಗಿಟ್ಟು ಸಮಾಜಘಾತುಕ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸದಿದ್ದರೆ ಶಾಂತಿ-ಸುವ್ಯವಸ್ಥೆಗೆ ಹೆಸರಾದ ಮೈಸೂರು ಕೋಮು ದಳ್ಳುರಿಗೆ ಸಿಲುಕುವ ಅಪಾಯಕ್ಕೆ ತಲುಪಿದರೆ ಕಾಂಗ್ರೆಸ್ ಸರ್ಕಾರವೇ ಅದರ ಹೊಣೆ ಹೊರಬೇಕಾದೀತು? ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ‌

ರಾಜಕೀಯ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ Gen Z ಶಾಕ್.. ವ್ಯಂಗ್ಯವಾಡಿದ ಪ್ರಕಾಶ್ ರಾಜ್ ಟ್ವೀಟ್ ಇಲ್ಲಿದೆ ನೋಡಿ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ Gen Z ಶಾಕ್.. ವ್ಯಂಗ್ಯವಾಡಿದ ಪ್ರಕಾಶ್ ರಾಜ್

ಜೆನ್-ಝಿ (Gen Z) ಐಕಾನ್ ಎಂದೇ ಬಿಂಬಿತವಾಗುತ್ತಿದ್ದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ (Raghav Chadha) ಅವರಿಗೆ, ಬಿಜೆಪಿ ಸೇರಿದ ಬಳಿಕ ಏಕೋ ಗ್ರಹಗತಿ ಕೆಟ್ಟಿದಂತಿದೆ. ಇದು ವಾಸ್ತವ ಸಂಗತಿಯಾದ್ರೂ, ಕೆಲವರಿಗೆ ಈ ವರದಿ

[ccc_my_favorite_select_button post_id="121370"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]