Doddaballapura; Unsolved transport chaos..

Doddaballapura; ಬಗೆಹರಿಯದ ಸಾರಿಗೆ ಅವ್ಯವಸ್ಥೆ.. ದಿನ ನಿತ್ಯ ಪ್ರಯಾಣಿಕರ ಪರದಾಟ.! Video

ದೊಡ್ಡಬಳ್ಳಾಪುರ (Doddaballapura): ಸರ್ಕಾರಿ ಸಾರಿಗೆ ಬಸ್ಸುಗಳ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಪ್ರಯಾಣಿಕರು ಪ್ರತಿನಿತ್ಯ ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿ ನಡೆಸಬೇಕಾದ ಅನಿವಾರ್ಯತೆ ಪ್ರತಿ ದಿನ ಬಸ್ ನಿಲ್ದಾಣದಲ್ಲಿ ಕಂಡು ಬರುತ್ತಿದೆ.

ನಗರದಿಂದ ಬೆಂಗಳೂರು ಕಡೆಗೆ ಸಾಗುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದರೆ ಅಗತ್ಯಕ್ಕೆ ತಕ್ಕಂತೆ ಬಸ್ಸುಗಳು ಸಂಖ್ಯೆ ಮಾತ್ರ ಹೆಚ್ಚಾಗುತ್ತಿಲ್ಲ ಎಂಬುದು ಆರೋಪ.

ಕಳೆದ ವರ್ಷ ಬಸ್ ಸಮಸ್ಯೆ ತೀವ್ರವಾಗಿ ಸದ್ದು ಮಾಡಿ, ರಾಜಕೀಯ ಬಣ್ಣ ಪಡೆದು ಆರೋಪ, ಪ್ರತ್ಯಾರೋಪ ನಡೆದು, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಕ್ರೋಶ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ದೂರು.. ಅವರಿಂದ ಎರಡು ಹೆಚ್ಚುವರಿ ಬಸ್ ನೀಡುವಿಕೆ ಸೇರಿದಂತೆ ಅನೇಕ ಬೆಳವಣಿಗೆ ನಡೆಯಿತು. ಅಲ್ಲಿಗೆ ಚರ್ಚೆ ಶುಭಂ..

ಆದರೆ ಸಮಸ್ಯೆ ಬಗೆಹರಿಯಿತೇ ಎಂದರೆ ಇಲ್ಲ. ಪ್ರತಿ ನಿತ್ಯ ಬೆಳಗ್ಗೆ ಮತ್ತು ಸಂಜೆ ಸಾರಿಗೆ ಬಸ್ಸುಗಳಲ್ಲಿ ಉಸಿರು ಗಟ್ಟುವ ದುಸ್ಥಿತಿ ಇದೆ. ನಿಗದಿ ಪ್ರಯಾಣಿಕರಿಗಿಂತ ಮೂರು, ನಾಲ್ಕು ಪಟ್ಟು ತುಂಬಿಕೊಂಡು ಬಸ್ಸುಗಳು ತೆರಳುತ್ತಿವೆ.

ಸಮಯಕ್ಕೆ ಸರಿಯಾಗಿ ದೊರಕದ ಬಸ್ಸುಗಳಿಂದಾಗಿ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪ್ರಯಾಣಿಕರು ಸಮಯಕ್ಕೆ ಶಾಲೆ, ಕಾಲೇಜು, ನೌಕರಿ ತೆರಳು ಸಾಧ್ಯವಾಗದೆ ದಿನ ನಿತ್ಯ ಹಿಡಿ ಶಾಪ ಹಾಕುತ್ತಿದ್ದಾರೆ.

ತಾಯಂದಿರಗೆ ಅಗೌರವ

ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಪ್ರಯಾಣಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ ಇದೇ ಕಾರಣಕ್ಕೆ ತಾಯಂದಿರನ್ನು ಅಗೌರವದಿಂದ ಕಾಣಲಾಗಿತ್ತಿದೆ.

ಆಧಾರ್ ಕಾರ್ಡ್ ತೋರಿಸಿದರೆ, ರಸ್ತೆ ನಡುವೆ ಬಸ್ ನಿಲ್ಲಿಸುವಂತೆ ಮನವಿ ಮಾಡಿದರೆ ಕೆಲ ಚಾಲಕ, ನಿರ್ವಾಹಕರು ತಾವು ಕೂಡ ಒಂದು ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರು ಎಂಬುದನ್ನು ಮರೆತು ಅಮಾಮವೀಯವಾಗಿ ವರ್ತಿಸುತ್ತಿದ್ದಾರೆ ಎಂಬ ಬೇಸರ ಮಹಿಳೆಯರದ್ದಾಗಿದೆ.

ಸಬೂಬು

ಇನ್ನೂ ಈ ಕುರಿತಂತೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಸಿಬ್ಬಂದಿಗಳ ಕೊರತೆ ಅದೂ, ಇದೂ ಸಬೂಬು ಹೇಳುತ್ತಾರೆಯೇ ಹೊರತು, ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಯಾರು ಇಲ್ಲವಾಗಿದೆ ಎಂದು ಪ್ರಯಾಣಿಕ ಶಾಹಿಲ್ ಜೈನ್ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]