Prove the allegation within 6 months or not.. Dr. K Sudhakar challenges Sandeep Reddy

6 ತಿಂಗಳ ಒಳಗೆ ಆರೋಪ ಸಾಬೀತು ಮಾಡಿ ಇಲ್ಲವೇ.. ಸಂದೀಪ್ ರೆಡ್ಡಿಗೆ ಡಾ.ಕೆ ಸುಧಾಕರ್ ಸವಾಲು

ಬೆಂಗಳೂರು: ಕೋವಿಡ್ ಹಗರಣದ ಹಣವನ್ನು ತಮಿಳುನಾಡಿನ ಮೈಕ್ರೋಫೈನಾನ್ಸ್ ಗೆ ನೀಡಿದ್ದಾರೆ ಎಂದು ಆರೋಪಿಸಿದ್ದ ಚಿಕ್ಕಬಳ್ಳಾಪುರ ಬಿಜೆಪಿ ಮುಖಂಡ ಸಂದೀಪ್ ರೆಡ್ಡಿ (Sandeep reddy) ಅವರಿಗೆ, 6 ತಿಂಗಳ ಒಳಗಾಗಿ ಆರೋಪ ಸಾಬೀತು ಮಾಡುವಂತೆ ಸಂಸದ ಡಾ ಕೆ ಸುಧಾಕರ್ (Dr K Sudhkar) ಸವಾಲು ಎಸೆದಿದ್ದಾರೆ.

ಸಂದೀಪ್ ರೆಡ್ಡಿ ಆರೋಪಗಳ ಕುರಿತು ಸುದ್ದಿಗಾರರ ಪ್ರಶ್ನೆ ಉತ್ತರಿಸಿದ ಸುಧಾಕರ್‌, ಬಹಳ ದೊಡ್ಡವರ ಬಗ್ಗೆ, ಆಗರ್ಭ ಶ್ರೀಮಂತರ ಬಗ್ಗೆ, ಪಟೇಲರ ಬಗ್ಗೆ ನಾ ಏನು ಮಾತಾಡಲು ಹೋಗುವುದಿಲ್ಲ.

ನಾ ಯಾವ ವ್ಯಕ್ತಿಯ ಬಗ್ಗೆ ಅಂದು ಮಾತನಾಡಿಲ್ಲ. ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ, ಅದರ ಅನ್ವಯ ಆಯ್ಕೆಯಾಗಬೇಕು ಎಂದಿದ್ದೇನೆ ಹೊರತು, ನಾ ಹೇಳಿದವರೇ ಆಗಬೇಕು ಎಂಬಂತೆ ವರ್ತಿಸಿಲ್ಲ. ಗ್ರಾಪಂ ಸದಸ್ಯರನ್ನೂ ಕೂಡ ಆ ಊರಿನ ಎಲ್ಲಾ ಮುಖಂಡರ ಒಪ್ಪಿಗೆ ಮೇರೆ ಆಯ್ಕೆ ಮಾಡಲಾಗಿದೆ. ಅದಕ್ಕೆ ಜನ ಅಧಿಕಾರ ಇರಲಿ, ಇಲ್ಲದೆ ಇರಲಿ ನನ್ನೊಂದಿಗೆ ಇದ್ದಾರೆ.

ಕ್ಯಾಮೆರಾ ಮುಂದೆ ಎಲ್ಲರೂ ಮಾತಾಡಬಹುದು. ಆದರೆ ಎಲ್ಲ ವಿಷಯಗಳನ್ನು ಕೂಲಂಕುಷವಾಗಿ ಅರ್ಥಮಾಡಿಕೊಳ್ಳಬೇಕು. ರಾಜಕಾರಣಿ ಆಗಲು ಬಯಸುವ ಯುವಕರಿಗೆ ನಾ ಕಿವಿಮಾತು ಹೇಳುವೆ ಮಾತು ಕೊನೆಯಾಗಿ ಇಟ್ಟುಕೊಳ್ಳಿ, ಕೃತಿ ಮುಂದೆ ಇರಲಿ. ಮಾತಿನಿಂದ ಏನು ಆಗಲ್ಲ, ಮಾತು ಕಡಿಮೆಯಾದರೆ ಅವರಿಗೆ ರಾಜಕಾರಣದಲ್ಲಿ ಗೌರವ ಕೊಡ್ತಾರೆ.

ಎರಡನೇದಾಗಿ ತಮಿಳುನಾಡಿನ ಮೈಕ್ರೋಫೈನಾನ್ಸ್ ಗೆ ಕೋಟ್ಯಾಂತರ ರೂ. ನೀಡಿರುವ ಆರೋಪ ಮಾಡಿದ್ದಾರೆ, ಮಾಧ್ಯಮಗಳ ಮೂಲಕ ಅವರಿಗೆ ಪ್ರಾರ್ಥನೆ ಮಾಡ್ತಿನಿ ತಕ್ಷಣ ಮೈಕಲ್ವಕುನ್ಃ ಅವರಿಗೆ, ಲೋಕಾಯುಕ್ತ ಮತ್ತು ಹಣದ ವರ್ಗಾವಣೆ ಎಂದರೆ ಇಡಿಗೆ ಬರುತ್ತೆ ಅದಕ್ಕೆ ನನ್ನ ಮೇಲೆ ದೂರು ನೀಡಬೇಕು.

6 ತಿಂಗಳ ಒಳಗಾಗಿ ಆರೋಪ ಸಾಬೀತು ಮಾಡಬೇಕು, ಇಲ್ಲವಾದರೆ ನಿಮಗೆ ಸೌಜನ್ಯ ಇದ್ದರೆ, ಮನುಷ್ಯತ್ವ ಅನ್ನೋದ್ ಇದ್ದರೆ, ಪಟೇಲ್ ತನ ಅನ್ನೋದ್ ಇದ್ದರೆ ಕನ್ನಡಿಗರ ಮುಂದೆ ಬೇಷರತ್ ಕ್ಷಮೆಯಾಚಿಸಬೇಕು ಸಂದೀಪ್ ರೆಡ್ಡಿ ಅವರಿಗೆ ಸಂಸದ ಡಾ ಕೆ ಸುಧಾಕರ್ ಸವಾಲೆಸೆದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ್ದ ಪ್ರಿಯತಮೆಯನ್ನು ಕೊಲೆ (Murder) ಮಾಡಿ, ಆ ನಂತರ ಶವಕ್ಕೆ ತಾಳಿ ಕಟ್ಟಿ ವಿಕೃತಿ ಮೆರೆದ ವಿಚಿತ್ರ ಘಟನೆ ಮೈಸೂರಿನಲ್ಲಿ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.

[ccc_my_favorite_select_button post_id="110642"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!