ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಯಲು ಸಿಎಂ ಮಹತ್ವದ ಸೂಚನೆ

Important instruction of CM to prevent micro finance harassment

ಬೆಂಗಳೂರು: ಮೈಕ್ರೋ ಫೈನಾನ್ಸ್‌(microfinance) ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದಾರೆ.

ಈ ಸಂವಾದದಲ್ಲಿ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದ್ದು, ಅವರು ಈ ರೀತಿಯಲ್ಲಿವೆ.

• ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.

• ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು.

• ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸಹಾಯವಾಣಿ ಪ್ರಾರಂಭಿಸಲು ಸೂಚಿಸಲಾಗಿದ್ದು, ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು.

• ಸಾಲ ನೀಡುವವರಿಗೆ ತೊಂದರೆ ಉಂಟು ಮಾಡುವ ಯಾವುದೇ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಆದರೆ ಬಲವಂತದ ವಸೂಲಾತಿ, ಮಾನಹಾನಿ, ಕಿರುಕುಳದ ಮೂಲಕ ಸಾಲ ವಸೂಲಾತಿಯನ್ನು ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ.

• ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

• ಕಾಯ್ದೆ ಜಾರಿಗೊಳಿಸಿದ ಬಳಿಕ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದು, ಕಟ್ಟುನಿಟ್ಟಿನಿಂದ ಕಾಯ್ದೆಯ ಅಂಶಗಳನ್ನು ಜಾರಿಗೊಳಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಕಾನೂನು ಸಚಿವ ಹೆಚ್.ಕೆ.ಪಾಟೀಲ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್‌ ಅಹ್ಮದ್‌, ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ದರ್ಶಿ ಎಲ್.ಕೆ.ಅತೀಕ್‌, ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ, ಅಡ್ವಕೇಟ್‌ ಜನರಲ್‌ ಶಶಿಕಿರಣ ಶೆಟ್ಟಿ, ಹ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

“ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌ (D.K.

[ccc_my_favorite_select_button post_id="120770"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]