ರೈತರು ಗಮನಿಸಿ: ಕೃಷಿ ಇಲಾಖೆಯಡಿ ಸಹಾಯಧನಕ್ಕೆ ಅರ್ಜಿ ಅಹ್ವಾನ

Application Invitation for Prime Minister's Internship Scheme

ಬೆಂ.ಗ್ರಾ.ಜಿಲ್ಲೆ: ಕೃಷಿ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೇಂದ್ರ ಪುರಸ್ಕೃತ ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ಸಹಾಯಧನಕ್ಕಾಗಿ ಕೃಷಿ ಇಲಾಖೆಯಿಂದ ನೊಂದಾಯಿತರಾದ ರೈತರು/ ರೈತ ಉತ್ಪಾದಕರ ಸಂಸ್ಥೆ/ಸ್ವಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ (Applications invited).

ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಿಕೊಡಲು ಹಾಗೂ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗ ಸೃಜಿಸಲು, ದ್ವಿದಳಧಾನ್ಯ ಮತ್ತು ಸಿರಿಧಾನ್ಯ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಘಟಕಗಳಿಗೆ ಸಹಾಯಧನ ನೀಡಲಾಗುತ್ತಿದೆ.

  1. ದ್ವಿದಳಧಾನ್ಯ ಉತ್ಪನ್ನಗಳ ಖರೀದಿ ಕೇಂದ್ರ ಸ್ಥಾಪಿಸಲು, ಗ್ರೇಡಿಂಗ್ ಮತ್ತು ಸಂಸ್ಕರಣಾ ಘಟಕಗಳಿಗೆ ಗರಿಷ್ಠ ರೂ.5 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.
  2. ಸಿರಿಧಾನ್ಯ ಮತ್ತು ದ್ವಿದಳಧಾನ್ಯಗಳಿಗೆ ಬ್ರಾಂಡಿಂಗ್ ಮತ್ತು ಮಾರುಕಟ್ಟೆಗೆ ಗರಿಷ್ಠ ರೂ.5 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.
  3. ಸಿರಿಧಾನ್ಯಗಳ ಸಾವಯವ ಪ್ರಮಾಣೀಕರಣ ಬ್ರಾಂಡಿಂಗ್ ಮತ್ತು ಮಾರುಕಟ್ಟೆಗೆ ಗರಿಷ್ಠ ರೂ.5ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.
  4. ರೈತ/ ರೈತ ಉತ್ಪಾದಕರ ಸಂಸ್ಥೆ/ಸ್ವಸಹಾಯ ಗುಂಪುಗಳಿಗೆ ಸಿರಿಧಾನ್ಯದ ಪ್ರಾಥಮಿಕ ಮತ್ತು ದ್ವಿತೀಯ ಸಂಸ್ಕರಣಾ ಘಟಕಗಳೊಂದಿಗೆ ಶೇಖರಣಾ ಗೋದಾಮು ಸೌಲಭ್ಯಕ್ಕೆ ಗರಿಷ್ಠ ರೂ.50 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತುಂಬಿದ ಸಭೆಯಲ್ಲಿ ಕೃತಜ್ಞತೆ ಸಲ್ಲಿಸಿದ ಆಂಧ್ರದ ಸಚಿವ ನಾ.ರಾ. ಲೋಕೇಶ್

ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತುಂಬಿದ ಸಭೆಯಲ್ಲಿ ಕೃತಜ್ಞತೆ ಸಲ್ಲಿಸಿದ ಆಂಧ್ರದ ಸಚಿವ ನಾ.ರಾ.

ಬಹುತೇಕ ಖಾಸಗಿಯವರ ಪಾಲಾಗಲಿದ್ದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಉಳಿಸಿದ ಘನಕೀರ್ತಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರಿಗೆ ಸಲ್ಲುತ್ತದೆ ಎಂದು ಆಂಧ್ರ

[ccc_my_favorite_select_button post_id="120730"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]