Daily story: Mandodari

ಹರಿತಲೇಖನಿ ದಿನಕ್ಕೊಂದು ಕಥೆ: ಮಂಡೋದರಿ

Daily story; ಮಂಡೋದರಿ ರಾಮಾಯಣದ ಅನುಸಾರ ರಾವಣನ ಪತ್ನಿ ಹಿಂದೂ ಆಚರಣೆಯ ಅನುಸಾರ ನಿತ್ಯವೂ ಪ್ರಾರ್ಥನೆ ಸಲ್ಲಿಸಬೇಕಾದ ಐದು ಜನ ಪತಿವ್ರತಾ ಮಹಿಳೆಯರಲ್ಲಿ ಒಬ್ಬಳು. ರಾಮಾಯಣವು ಅವಳನ್ನು ಸುಂದರಿ, ಧಾರ್ಮಿಕಳು ಹಾಗೂ ನೀತಿವಂತಳು ಎಂದು ಚಿತ್ರಿಸುತ್ತದೆ.

ಈಕೆ ಮಯಾಸುರ ಮತ್ತು ಗಂಧರ್ವ ಕನ್ಯೆ ಹೇಮಾ ಅವರ ಮಗಳು. ಇವಳಿಗೆ ಮೇಘನಾದ ಮತ್ತು ಅಕ್ಷಯ ಕುಮಾರ ಎಂಬ ಇಬ್ಬರು ಮಕ್ಕಳು.

ಮಯನು ಹೇಮೆಯೊಂದಿಗೆ ಒಂದು ಸಾವಿರ ವರ್ಷ ಪರ್ಯಂತ ಸಂಸಾರ ನಡೆಸಿದ. ಅವಳಿಗೋಸ್ಕರ ತನ್ನ ಮಾಯಾಶಕ್ತಿಯಿಂದ ವಜ್ರವೈಡೂರ್ಯ ಖಚಿತವಾದ ಸುವರ್ಣ ನಗರವನ್ನೇ ನಿರ್ಮಿಸಿದ.

ಕೊನೆಯಲ್ಲಿ ಹೇಮ ಮಯನನ್ನು ತೊರೆದು ಹೊರಟು ಹೋದಳು. ಅಷ್ಟರಲ್ಲಿ ಇವರಿಗೆ ಮಾಯಾವಿ, ದುಂದುಭಿ ಎಂಬ ಇಬ್ಬರು ಗಂಡುಮಕ್ಕಳೂ ಮಂಡೋದರಿ ಎಂಬ ಒಬ್ಬ ಹೆಣ್ಣುಮಗಳೂ ಹುಟ್ಟಿದ್ದರು.

ಮಯ ಹೇಮೆಯ ವಿರಹದಿಂದ ದುಃಖಿತನಾಗಿ ತನ್ನ ಮಗಳು ಮಂಡೋದರಿಯನ್ನು ಕರೆದುಕೊಂಡು ಕಾಡಿಗೆ ಬಂದುಬಿಟ್ಟ.

ರಾವಣ ಒಮ್ಮೆ ಆಕಸ್ಮಿಕವಾಗಿ ಮಯನಿಗೆ ಭೇಟಿಯಾದ. ತನ್ನ ಮಗಳನ್ನು ಮದುವೆಯಾಗುವಂತೆ ಮಯ ರಾವಣನನ್ನು ಕೇಳಿದಾಗ ರಾವಣ ಒಪ್ಪಿಕೊಂಡ.

ಆ ಕೂಡಲೇ ಮಯ ಅಗ್ನಿಯನ್ನು ಪ್ರತಿಷ್ಠಾಪಿಸಿ ವಿಧ್ಯುಕ್ತವಾಗಿ ಮಂಡೋದರಿಯನ್ನು ರಾವಣನಿಗೆ ಪಾಣಿಗ್ರಹಣ ಮಾಡಿಕೊಟ್ಟ. ಅದ್ಭುತವೂ ಅಮೋಘವೂ ಆದ ಒಂದು ಶಕ್ತ್ಯಾಯುಧವನ್ನೂ ರಾವಣನಿಗೆ ಕೊಟ್ಟ. ಅದು ಪರಮ ತಪೋಬಲದಿಂದ ಮಯನಿಗೆ ಲಭಿಸಿತ್ತು.

ಮಂಡೋದರಿಗೆ ಮಂಡೋಪರಿ ಎಂಬುದು ಇನ್ನೊಂದು ಹೆಸರು. ಮಂದ ಉಪರೀ ಎಂದರೆ ಕೃಶವಾದ ಉದರವುಳ್ಳವಳು ಎಂದರ್ಥ. ಮಂಡ ಉದರೀ ಎಂದರೆ ಸುಂದರವಾದ ಉದರವುಳ್ಳವಳು ಎಂದು ಅರ್ಥ.

ರಾವಣನನ್ನು ಮದುವೆಯಾದ ಮೇಲೆ ಇಂದ್ರಜಿತು, ಅಕ್ಷಯಕುಮಾರ ಎಂಬ ಮಹಾವೀರರನ್ನು ಮಕ್ಕಳಾಗಿ ಪಡೆದಳು. ಅನಂತರ ರಾವಣ ರಾಮಚಂದ್ರನ ಪತ್ನಿ ಸೀತೆಯನ್ನು ಅಪಹರಿಸಿಕೊಂಡು ತಂದ.

ರಾಮಲಕ್ಷ್ಮಣರು ವಾನರ ಸೈನ್ಯವನ್ನು ಕಟ್ಟಿಕೊಂಡು ರಾವಣನ ಮೇಲೆ ಯುದ್ಧಕ್ಕೆ ಬಂದರು. ಆ ಯುದ್ದದಲ್ಲಿ ರಾವಣ ಕುಂಭಕರ್ಣ ಇಂದ್ರಜಿತು ಎಲ್ಲರೂ ಸತ್ತುಹೋದರು.

ಇಂದ್ರಾದಿಗಳಿಗೂ ಅಜೇಯರಾದ ಇವರು ನಾಶವಾಗಬೇಕಾದರೆ ರಾಮ ಮಾನವನಲ್ಲ ದೇವಾಂಶ ಸಂಭೂತನೇ ಆಗಿರಬೇಕೆಂದು ಮಂಡೋದರಿ ಊಹಿಸಿದ್ದಳು.

ಕೃಪೆ: ಸಾಮಾಜಿಕ ಜಾಲತಾಣ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ (Accident) ಅಕ್ಕ ಮತ್ತು ತಮ್ಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಎಪಿಎಂಸಿ

[ccc_my_favorite_select_button post_id="115491"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!