Daily story: Mandodari

ಹರಿತಲೇಖನಿ ದಿನಕ್ಕೊಂದು ಕಥೆ: ಮಂಡೋದರಿ

Daily story; ಮಂಡೋದರಿ ರಾಮಾಯಣದ ಅನುಸಾರ ರಾವಣನ ಪತ್ನಿ ಹಿಂದೂ ಆಚರಣೆಯ ಅನುಸಾರ ನಿತ್ಯವೂ ಪ್ರಾರ್ಥನೆ ಸಲ್ಲಿಸಬೇಕಾದ ಐದು ಜನ ಪತಿವ್ರತಾ ಮಹಿಳೆಯರಲ್ಲಿ ಒಬ್ಬಳು. ರಾಮಾಯಣವು ಅವಳನ್ನು ಸುಂದರಿ, ಧಾರ್ಮಿಕಳು ಹಾಗೂ ನೀತಿವಂತಳು ಎಂದು ಚಿತ್ರಿಸುತ್ತದೆ.

ಈಕೆ ಮಯಾಸುರ ಮತ್ತು ಗಂಧರ್ವ ಕನ್ಯೆ ಹೇಮಾ ಅವರ ಮಗಳು. ಇವಳಿಗೆ ಮೇಘನಾದ ಮತ್ತು ಅಕ್ಷಯ ಕುಮಾರ ಎಂಬ ಇಬ್ಬರು ಮಕ್ಕಳು.

ಮಯನು ಹೇಮೆಯೊಂದಿಗೆ ಒಂದು ಸಾವಿರ ವರ್ಷ ಪರ್ಯಂತ ಸಂಸಾರ ನಡೆಸಿದ. ಅವಳಿಗೋಸ್ಕರ ತನ್ನ ಮಾಯಾಶಕ್ತಿಯಿಂದ ವಜ್ರವೈಡೂರ್ಯ ಖಚಿತವಾದ ಸುವರ್ಣ ನಗರವನ್ನೇ ನಿರ್ಮಿಸಿದ.

ಕೊನೆಯಲ್ಲಿ ಹೇಮ ಮಯನನ್ನು ತೊರೆದು ಹೊರಟು ಹೋದಳು. ಅಷ್ಟರಲ್ಲಿ ಇವರಿಗೆ ಮಾಯಾವಿ, ದುಂದುಭಿ ಎಂಬ ಇಬ್ಬರು ಗಂಡುಮಕ್ಕಳೂ ಮಂಡೋದರಿ ಎಂಬ ಒಬ್ಬ ಹೆಣ್ಣುಮಗಳೂ ಹುಟ್ಟಿದ್ದರು.

ಮಯ ಹೇಮೆಯ ವಿರಹದಿಂದ ದುಃಖಿತನಾಗಿ ತನ್ನ ಮಗಳು ಮಂಡೋದರಿಯನ್ನು ಕರೆದುಕೊಂಡು ಕಾಡಿಗೆ ಬಂದುಬಿಟ್ಟ.

ರಾವಣ ಒಮ್ಮೆ ಆಕಸ್ಮಿಕವಾಗಿ ಮಯನಿಗೆ ಭೇಟಿಯಾದ. ತನ್ನ ಮಗಳನ್ನು ಮದುವೆಯಾಗುವಂತೆ ಮಯ ರಾವಣನನ್ನು ಕೇಳಿದಾಗ ರಾವಣ ಒಪ್ಪಿಕೊಂಡ.

ಆ ಕೂಡಲೇ ಮಯ ಅಗ್ನಿಯನ್ನು ಪ್ರತಿಷ್ಠಾಪಿಸಿ ವಿಧ್ಯುಕ್ತವಾಗಿ ಮಂಡೋದರಿಯನ್ನು ರಾವಣನಿಗೆ ಪಾಣಿಗ್ರಹಣ ಮಾಡಿಕೊಟ್ಟ. ಅದ್ಭುತವೂ ಅಮೋಘವೂ ಆದ ಒಂದು ಶಕ್ತ್ಯಾಯುಧವನ್ನೂ ರಾವಣನಿಗೆ ಕೊಟ್ಟ. ಅದು ಪರಮ ತಪೋಬಲದಿಂದ ಮಯನಿಗೆ ಲಭಿಸಿತ್ತು.

ಮಂಡೋದರಿಗೆ ಮಂಡೋಪರಿ ಎಂಬುದು ಇನ್ನೊಂದು ಹೆಸರು. ಮಂದ ಉಪರೀ ಎಂದರೆ ಕೃಶವಾದ ಉದರವುಳ್ಳವಳು ಎಂದರ್ಥ. ಮಂಡ ಉದರೀ ಎಂದರೆ ಸುಂದರವಾದ ಉದರವುಳ್ಳವಳು ಎಂದು ಅರ್ಥ.

ರಾವಣನನ್ನು ಮದುವೆಯಾದ ಮೇಲೆ ಇಂದ್ರಜಿತು, ಅಕ್ಷಯಕುಮಾರ ಎಂಬ ಮಹಾವೀರರನ್ನು ಮಕ್ಕಳಾಗಿ ಪಡೆದಳು. ಅನಂತರ ರಾವಣ ರಾಮಚಂದ್ರನ ಪತ್ನಿ ಸೀತೆಯನ್ನು ಅಪಹರಿಸಿಕೊಂಡು ತಂದ.

ರಾಮಲಕ್ಷ್ಮಣರು ವಾನರ ಸೈನ್ಯವನ್ನು ಕಟ್ಟಿಕೊಂಡು ರಾವಣನ ಮೇಲೆ ಯುದ್ಧಕ್ಕೆ ಬಂದರು. ಆ ಯುದ್ದದಲ್ಲಿ ರಾವಣ ಕುಂಭಕರ್ಣ ಇಂದ್ರಜಿತು ಎಲ್ಲರೂ ಸತ್ತುಹೋದರು.

ಇಂದ್ರಾದಿಗಳಿಗೂ ಅಜೇಯರಾದ ಇವರು ನಾಶವಾಗಬೇಕಾದರೆ ರಾಮ ಮಾನವನಲ್ಲ ದೇವಾಂಶ ಸಂಭೂತನೇ ಆಗಿರಬೇಕೆಂದು ಮಂಡೋದರಿ ಊಹಿಸಿದ್ದಳು.

ಕೃಪೆ: ಸಾಮಾಜಿಕ ಜಾಲತಾಣ.

ರಾಜಕೀಯ

ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ 2 ದಿನಗಳ‌ ವಿಶೇಷ ಅಧಿವೇಶನ: ಡಿಸಿಎಂ ಡಿ.ಕೆ. ಶಿವಕುಮಾರ್

ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ 2 ದಿನಗಳ‌ ವಿಶೇಷ ಅಧಿವೇಶನ:

"ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಗಳಿಗೆ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ" ಎಂದು ಡಿಸಿಎಂ ಡಿ.ಕೆ.

[ccc_my_favorite_select_button post_id="118275"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!