Daily story: Mandodari

ಹರಿತಲೇಖನಿ ದಿನಕ್ಕೊಂದು ಕಥೆ: ಮಂಡೋದರಿ

Daily story; ಮಂಡೋದರಿ ರಾಮಾಯಣದ ಅನುಸಾರ ರಾವಣನ ಪತ್ನಿ ಹಿಂದೂ ಆಚರಣೆಯ ಅನುಸಾರ ನಿತ್ಯವೂ ಪ್ರಾರ್ಥನೆ ಸಲ್ಲಿಸಬೇಕಾದ ಐದು ಜನ ಪತಿವ್ರತಾ ಮಹಿಳೆಯರಲ್ಲಿ ಒಬ್ಬಳು. ರಾಮಾಯಣವು ಅವಳನ್ನು ಸುಂದರಿ, ಧಾರ್ಮಿಕಳು ಹಾಗೂ ನೀತಿವಂತಳು ಎಂದು ಚಿತ್ರಿಸುತ್ತದೆ.

ಈಕೆ ಮಯಾಸುರ ಮತ್ತು ಗಂಧರ್ವ ಕನ್ಯೆ ಹೇಮಾ ಅವರ ಮಗಳು. ಇವಳಿಗೆ ಮೇಘನಾದ ಮತ್ತು ಅಕ್ಷಯ ಕುಮಾರ ಎಂಬ ಇಬ್ಬರು ಮಕ್ಕಳು.

ಮಯನು ಹೇಮೆಯೊಂದಿಗೆ ಒಂದು ಸಾವಿರ ವರ್ಷ ಪರ್ಯಂತ ಸಂಸಾರ ನಡೆಸಿದ. ಅವಳಿಗೋಸ್ಕರ ತನ್ನ ಮಾಯಾಶಕ್ತಿಯಿಂದ ವಜ್ರವೈಡೂರ್ಯ ಖಚಿತವಾದ ಸುವರ್ಣ ನಗರವನ್ನೇ ನಿರ್ಮಿಸಿದ.

ಕೊನೆಯಲ್ಲಿ ಹೇಮ ಮಯನನ್ನು ತೊರೆದು ಹೊರಟು ಹೋದಳು. ಅಷ್ಟರಲ್ಲಿ ಇವರಿಗೆ ಮಾಯಾವಿ, ದುಂದುಭಿ ಎಂಬ ಇಬ್ಬರು ಗಂಡುಮಕ್ಕಳೂ ಮಂಡೋದರಿ ಎಂಬ ಒಬ್ಬ ಹೆಣ್ಣುಮಗಳೂ ಹುಟ್ಟಿದ್ದರು.

ಮಯ ಹೇಮೆಯ ವಿರಹದಿಂದ ದುಃಖಿತನಾಗಿ ತನ್ನ ಮಗಳು ಮಂಡೋದರಿಯನ್ನು ಕರೆದುಕೊಂಡು ಕಾಡಿಗೆ ಬಂದುಬಿಟ್ಟ.

ರಾವಣ ಒಮ್ಮೆ ಆಕಸ್ಮಿಕವಾಗಿ ಮಯನಿಗೆ ಭೇಟಿಯಾದ. ತನ್ನ ಮಗಳನ್ನು ಮದುವೆಯಾಗುವಂತೆ ಮಯ ರಾವಣನನ್ನು ಕೇಳಿದಾಗ ರಾವಣ ಒಪ್ಪಿಕೊಂಡ.

ಆ ಕೂಡಲೇ ಮಯ ಅಗ್ನಿಯನ್ನು ಪ್ರತಿಷ್ಠಾಪಿಸಿ ವಿಧ್ಯುಕ್ತವಾಗಿ ಮಂಡೋದರಿಯನ್ನು ರಾವಣನಿಗೆ ಪಾಣಿಗ್ರಹಣ ಮಾಡಿಕೊಟ್ಟ. ಅದ್ಭುತವೂ ಅಮೋಘವೂ ಆದ ಒಂದು ಶಕ್ತ್ಯಾಯುಧವನ್ನೂ ರಾವಣನಿಗೆ ಕೊಟ್ಟ. ಅದು ಪರಮ ತಪೋಬಲದಿಂದ ಮಯನಿಗೆ ಲಭಿಸಿತ್ತು.

ಮಂಡೋದರಿಗೆ ಮಂಡೋಪರಿ ಎಂಬುದು ಇನ್ನೊಂದು ಹೆಸರು. ಮಂದ ಉಪರೀ ಎಂದರೆ ಕೃಶವಾದ ಉದರವುಳ್ಳವಳು ಎಂದರ್ಥ. ಮಂಡ ಉದರೀ ಎಂದರೆ ಸುಂದರವಾದ ಉದರವುಳ್ಳವಳು ಎಂದು ಅರ್ಥ.

ರಾವಣನನ್ನು ಮದುವೆಯಾದ ಮೇಲೆ ಇಂದ್ರಜಿತು, ಅಕ್ಷಯಕುಮಾರ ಎಂಬ ಮಹಾವೀರರನ್ನು ಮಕ್ಕಳಾಗಿ ಪಡೆದಳು. ಅನಂತರ ರಾವಣ ರಾಮಚಂದ್ರನ ಪತ್ನಿ ಸೀತೆಯನ್ನು ಅಪಹರಿಸಿಕೊಂಡು ತಂದ.

ರಾಮಲಕ್ಷ್ಮಣರು ವಾನರ ಸೈನ್ಯವನ್ನು ಕಟ್ಟಿಕೊಂಡು ರಾವಣನ ಮೇಲೆ ಯುದ್ಧಕ್ಕೆ ಬಂದರು. ಆ ಯುದ್ದದಲ್ಲಿ ರಾವಣ ಕುಂಭಕರ್ಣ ಇಂದ್ರಜಿತು ಎಲ್ಲರೂ ಸತ್ತುಹೋದರು.

ಇಂದ್ರಾದಿಗಳಿಗೂ ಅಜೇಯರಾದ ಇವರು ನಾಶವಾಗಬೇಕಾದರೆ ರಾಮ ಮಾನವನಲ್ಲ ದೇವಾಂಶ ಸಂಭೂತನೇ ಆಗಿರಬೇಕೆಂದು ಮಂಡೋದರಿ ಊಹಿಸಿದ್ದಳು.

ಕೃಪೆ: ಸಾಮಾಜಿಕ ಜಾಲತಾಣ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!