ಸೆಲೆಬ್ರಿಟಿಸ್‌ಗಳೇ ನಿಮ್ಮನ್ನು ಪಡೆದಿರುವ ನಾನೇ ಧನ್ಯ: ಫ್ಯಾನ್ಸ್‌ಗೆ ದರ್ಶನ್ ಬಹಿರಂಗ ಪತ್ರ

Darshan's bail cancelled..!

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಇತ್ತೀಚೆಗಷ್ಟೇ ತಮ್ಮ ಜನ್ಮ ದಿನವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.

ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಜನ್ಮದಿನದ ಸಂಭ್ರಮ ಆಚರಿಸುತ್ತಿದ್ದ ಅವರು, ಅನಾರೋಗ್ಯದ ಕಾರಣ ಈ ವರ್ಷ ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಈ ಕುರಿತು ಅಭಿಮಾನಿಗಳಿಗೆ ಮೊದಲೇ ತಿಳಿಸಿದ್ದರು.

ಆದಾಗ್ಯೂ ಅಭಿಮಾನಿಗಳು ದರ್ಶನ್ ಜನ್ಮ ದಿನ್ಮವನ್ನು ಅನ್ನದಾನ, ದಾನ, ಧರ್ಮ ಮೂಲಕ ಸಾರ್ಥಕವಾಗುವಂತೆ ಆಚರಸಿ ಸಂಭ್ರಮಿಸಿದ್ದಾರೆ.

ಫೆಬ್ರವರಿ 16 ರಂದು ರಾಜ್ಯದ ಚಿಕ್ಕ ಚಿಕ್ಕ ಹಳ್ಳಿಗಳಲ್ಲಿ ಕೂಡ ದರ್ಶನ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುವ ಬ್ಯಾನರ್ ಕಟ್ಟಿ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಸಂಭ್ರಮಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಅಭಿಮಾನಿಗಳಿಗೆ ಬಹುರಂಗ ಪತ್ರವನ್ನು ಬರೆದಿದ್ದಾರೆ. ಆ ಪತ್ರ ಈ ರೀತಿಯಲ್ಲಿದೆ.

ಪ್ರೀತಿಯ ಸೆಲೆಬ್ರಿಟಿಸ್ ಗಳೇ 🙏🏾

ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.

ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.

ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ 🙏🏾

ನಿಮ್ಮ ದಾಸ ದರ್ಶನ್ ಎಂದಿದ್ದಾರೆ.

ರಾಜಕೀಯ

ಡಿಲಿಮಿಟೇಶನ್‌ʼನಿಂದ 5 ರಾಜ್ಯಗಳಿಗೆ ಅನ್ಯಾಯವಾಗುತ್ತಿರಲಿಲ್ಲ; ಹೆಚ್.ಡಿ. ಕುಮಾರಸ್ವಾಮಿ

ಡಿಲಿಮಿಟೇಶನ್‌ʼನಿಂದ 5 ರಾಜ್ಯಗಳಿಗೆ ಅನ್ಯಾಯವಾಗುತ್ತಿರಲಿಲ್ಲ; ಹೆಚ್.ಡಿ. ಕುಮಾರಸ್ವಾಮಿ

ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

[ccc_my_favorite_select_button post_id="121146"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!