minor committed suicide

ಪ್ರಿಯಕರ ಬೇರೆ ಹುಡುಗಿ ಜೊತೆ ಮಾತಾಡ್ತಾನೆ ಅಂತ ಅಪ್ರಾಪ್ತೆ ಆತ್ಮಹತ್ಯೆ..!

ಚಿಕ್ಕಬಳ್ಳಾಪುರ; ತನ್ನ ಪ್ರಿಯಕರ ಮತ್ತೊಬ್ಬ ಹುಡುಗಿ ಜೊತೆ ಸಲುಗೆ ಇಂದ ಇದ್ದಾನೆ, ಮಾತನಾಡ್ತಾನೆ ಅಂತ ಪ್ರಿಯಕರನ ಜೊತೆ ಜಗಳ ಮಾಡಿ, ಮನನೊಂದ ಪ್ರಿಯತಮೆ ಮನೆಯಲ್ಲಿ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಸಾದೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇನ್ನೂ 17 ವರ್ಷದ ರಷ್ಮಿ (ಹೆಸರು ಬದಲಿಸಲಾಗಿದೆ) ಮನೆಯ ಶೌಚಾಲಯದಲ್ಲಿ ನೇಣಿಗೆ ಶರಣಾಗಿ ಸಾವಿನ ಮನೆ ಸೇರಿದ್ದಾಳೆ.

ಅಂದಹಾಗೆ ಪುರ ಗ್ರಾಮದ ಪೋಟೋಗ್ರಾಫರ್ ಆಗಿ ಸ್ಟುಡಿಯೋದಲ್ಲಿ ಕೆಲಸ ಮಾಡ್ತಿದ್ದ ಅದರ್ಶ್ ಹಾಗೂ ರಷ್ಮಿ ಒಂದೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರಂತೆ.

ಇಬ್ಬರ ಪ್ರೀತಿ ವಿಚಾರ ಮನೆಯವರಿಗೂ ಗೊತ್ತಾಗಿ ಎಲ್ಲರೂ ಇಬ್ಬರ ಮದುವೆಗೂ ಒಪ್ಪಿಗೆ ಸಹ ಸೂಚಿಸಿದ್ದರು ಎನ್ನಲಾಗಿದೆ.

ಆದರೆ ಮದುವೆ ವಯಸ್ಸಾಗದ ಕಾರಣ ವಯಸ್ಸಾದ ನಂತರ ಮದುವೆ ಮಾಡಲು ನಿರ್ಧಾರ ಸಹ ಮಾಡಿದ್ದರು. ಹೀಗಾಗಿ ರಷ್ಮಿ ಮನೆಯಲ್ಲಿ ಮದುವೆಯಾಗದೆ ಮನೆ ಅಳಿಯನಂತೆ ಅದರ್ಶ್ ಬಂದು ಹೋಗುತ್ತಿದ್ದನಂತೆ.

ಇನ್ನೂ ರಷ್ಮಿ ತಾಯಿ ಬಳಿ ಕ್ಯಾಮೆರಾಗಾಗಿ, ಬೈಕ್ ಗಾಗಿ, ಕೈ ಸಾಲ ಅಂತ 2 ಲಕ್ಷಕ್ಕೂ ಸಾಲ ಮಾಡಿಸಿದ್ದನಂತೆ.. ಆದರೆ ಇತ್ತೀಚೆಗೆ ಆದರ್ಶ್ ಬೇರೊಬ್ಬ ಹುಡುಗಿ ಜೊತೆ ಮಾತನಾಡೋದು, ವಿಡಿಯೋ ಕಾಲ್ ಮಾಡಿ ಹರಟೆ ಹೊಡೆಯೋದು, ಅದಲ್ಲದೆ ನಿನ್ನೆ ಸಹ ಸೀಮಂತ ಕಾರ್ಯಕ್ರಮವೊಂದರಲ್ಲಿ ಬೇರೊಂದು ಹುಡುಗಿಗೆ ಊಟ ತಿನ್ನಿಸಿದ್ದನಂತೆ.

ಇದನ್ನ ಕಣ್ಣಾರೆ ಕಂಡಿದ್ದ ರಷ್ಮಿ ಜಗಳ ಮಾಡಿಕೊಂಡಿದ್ದಾಳೆ. ಅದೇ ಕೋಪಲ್ಲಿ ಮನೆಗೆ ಬಂದಿದ್ದು ರಾತ್ರಿ ಎದೆನೋವು ಸಹ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಹೋಗಲು ಪ್ರಿಯಕರನನ್ನ ಕರೆದರೂ ಬಂದಿಲ್ಲವಂತೆ.. ಆಗಲೇ ಅಕ್ಕ ವರ್ಷಾ ಬಳಿ ನಾನು ಬದುಕಲ್ಲ ಸಾಯ್ತೀನಿ ಅಂತ ಹೇಳಿದ್ದಾಳೆ ಎನ್ನಲಾಗಿದೆ.

ಆಸ್ಪತ್ರೆಗೆ ಹೋಗಿ ಬಂದು ಮಗಳು ಏನೋ ಮಾಡ್ಕೋತಾಳೆ ಅಂತ ಇಡೀ ರಾತ್ರಿ ಕಾವಲು ಕಾದಿದ್ದಾರೆ. ಆದರೆ ಬೆಳಿಗ್ಗೆ ಎಂದಿನಂತೆ ಶೌಚಾಲಯಕ್ಕೆ ಹೋಗುವ ರೀತಿಯಲ್ಲಿ ಎದ್ದು ಹೋಗಿ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]