Bad effect of greed!

ಹರಿತಲೇಖನಿ ದಿನಕ್ಕೊಂದು ಕಥೆ: ದುರಾಸೆಯ ದುಷ್ಪರಿಣಾಮ !

ಓರ್ವ ಭಿಕ್ಷುಕನಿದ್ದನು. ದೇವರ ಮೇಲೆ ಶ್ರದ್ಧೆ ಇದ್ದ ಕಾರಣ ಅವನು ದಿನಪೂರ್ತಿ ನಾಮಜಪ ಮಾಡುತ್ತಿದ್ದನು. ಭಗವಂತನು ಅವನ ನಾಮಜಪದಿಂದ ಪ್ರಸನ್ನನಾಗಿ ಒಂದು ದಿನ ಅವನೆದುರು ಪ್ರಕಟವಾದನು.

ಭಗವಂತನು ‘ನಾನು ನಿನ್ನ ನಾಮಜಪದಿಂದ ಬಹಳ ಪ್ರಸನ್ನನಾಗಿದ್ದೇನೆ, ನಿನಗೆ ಬೇಕಾದದ್ದನ್ನು ಕೇಳು’ ಎಂದು ಹೇಳಿದನು. ಆಗ ಭಿಕ್ಷುಕನು ದುರಾಸೆಯಿಂದ ಚಿನ್ನದ ನಾಣ್ಯಗಳನ್ನು ಕೇಳಿದನು. ಭಗವಂತನು ‘ಚಿನ್ನದ ನಾಣ್ಯಗಳನ್ನು ಯಾವ ಪಾತ್ರೆಯಲ್ಲಿ ತೆಗೆದುಕೊಳ್ಳುವೆ ?’ ಎಂದು ಕೇಳಿದಾಗ ಭಿಕ್ಷುಕನು ತನ್ನ ಅಂಗಿಯನ್ನು ಮುಂದೆಮಾಡಿದನು.

ಭಗವಂತನು ಚಿನ್ನದ ನಾಣ್ಯಗಳನ್ನು ಕೊಡುವ ಮೊದಲು ‘ಎಲ್ಲಿಯ ವರೆಗೆ ನೀನು ಚಿನ್ನದ ನಾಣ್ಯಗಳನ್ನು ಕೇಳುವುದು ಬಿಡುವುದಿಲ್ಲ ಅಲ್ಲಿಯ ವರೆಗೆ ನಾನು ನಿನ್ನ ಅಂಗಿಯಲ್ಲಿ ಚಿನ್ನದ ನಾಣ್ಯಗಳನ್ನು ಹಾಕುತ್ತಲೇ ಇರುವೆನು ಆದರೆ ಭೂಮಿಯ ಮೇಲೆ ಚಿನ್ನದ ನಾಣ್ಯಗಳು ಬೀಳಬಾರದು. ನೆಲದ ಮೇಲೆ ಬಿದ್ದರೆ ಈ ನಾಣ್ಯಗಳು ಮಣ್ಣಾಗುವವು’ ಎಂದು ಹೇಳಿದನು. ಭಿಕ್ಷುಕನು ಒಪ್ಪಿಕೊಂಡ.

ಭಗವಂತನು ಭಿಕ್ಷುಕನ ಅಂಗಿಯಲ್ಲಿ ಚಿನ್ನದ ನಾಣ್ಯಗಳನ್ನು ಹಾಕತೊಡಗಿದ. ಅಂಗಿಯು ತುಂಬುತ್ತ ಹೋಯಿತು ಹಾಗೂ ಭಿಕ್ಷುಕನ ದುರಾಸೆಯು ಹೆಚ್ಚುತ್ತ ಹೋಯಿತು. ಅವನು ‘ಸಾಕು’ ಎಂದು ಹೇಳಲಿಲ್ಲ, ದೇವರು ಕೊಡುವುದನ್ನು ನಿಲ್ಲಿಸಲಿಲ್ಲ. ಕೊನೆಯಲ್ಲಿ ಚಿನ್ನದ ನಾಣ್ಯಗಳ ಭಾರವನ್ನು ಆ ಅಂಗಿಯು ತಡೆದುಕೊಳ್ಳಲಿಲ್ಲ, ಅಂಗಿಯು ಹರಿದು ಹೋಯಿತು. ಇದರಿಂದ ಎಲ್ಲ ನಾಣ್ಯಗಳು ನೆಲದ ಮೇಲೆ ಬಿದ್ದು ಮಣ್ಣಾದವು.

ಮನಸ್ಸಿನಲ್ಲಿ ದುರಾಸೆ ಇರುವುದರಿಂದ ಇಷ್ಟೊಂದು ನಾಣ್ಯಗಳು ದೊರೆತರೂ ಭಿಕ್ಷುಕನು ಬಡವನಾಗಿಯೇ ಉಳಿದನು.

ಮಿತ್ರರೇ, ಈ ಕಥೆಯಿಂದ ಭಿಕ್ಷುಕನು ಎಲ್ಲಿ ತಪ್ಪಿದನು ಎಂಬುದು ತಮ್ಮ ಗಮನಕ್ಕೆ ಬಂದಿರಬಹುದು. ಅವನು ದುರಾಸೆ ಬಿಟ್ಟು, ಅವನ ಜೀವನಕ್ಕೆ ಬೇಕಾಗುವಷ್ಟು ನಾಣ್ಯಗಳಲ್ಲಿ ಸಂತುಷ್ಟನಾಗಿದ್ದರೆ ಅವನಿಗೆ ಅಷ್ಟೂ ಚಿನ್ನದ ನಾಣ್ಯಗಳು ದೊರೆಯುತ್ತಿದ್ದವು.

ಭಗವಂತನು ನೀಡಿದ್ದರಲ್ಲಿ ಸಂತೋಷದಿಂದ ಇರಬೇಕು. ದುರಾಸೆಯು ಬಹಳ ಕೆಟ್ಟದ್ದಾಗಿದೆ. ದುರಾಸೆಯಿಂದ ನಮಗೆ ಏನೂ ದೊರೆಯುವುದಿಲ್ಲ. ತಮಗೆ ಯಾವಾಗಲೂ ಆನಂದದಿಂದ ಇರಬೇಕಿದ್ದರೆ ಸಿಕ್ಕಿರುವುದರಲ್ಲಿ ಸಂತೋಷದಿಂದ ಇರಲು ಕಲಿಯಿರಿ.

ಕೃಪೆ; ಹಿಂದೂ ಜಾಗೃತಿ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!