MSV Public School Putani Children's Convocation

MSV ಪಬ್ಲಿಕ್ ಶಾಲೆಯಲ್ಲಿ ಪುಟಾಣಿ ಮಕ್ಕಳ ಘಟಿಕೋತ್ಸವ.. ಪದವಿ ಪ್ರದಾನ ಸಮಾರಂಭ.!

ದೊಡ್ಡಬಳ್ಳಾಪುರ; ಸ್ನಾತಕೋತ್ತರ ಪದವಿ ಸಂದರ್ಭದಲ್ಲಿ ಗ್ರಾಜುಯೇಶನ್ ಡ್ರೆಸ್ ನಲ್ಲಿ ತೆರಳಿ ಪದವಿ ಪ್ರಮಾಣ ಪತ್ರಗಳನ್ನು ಪಡೆಯುವುದು ಸಾಮಾನ್ಯ. ಆದರೆ ಪುಟಾಣಿ ಮಕ್ಕಳ ಗ್ರಾಜುಯೇಶನ್ ಡೇ ಉಡುಗೆಯಲ್ಲಿ ಮಿಂಚುತ್ತಾ, ಪದವಿ ಪ್ರಮಾಣ ಪತ್ರ ಪಡೆದು ಸಂಭ್ರಮಿಸಿದ್ದು, ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಂ.ಎಸ್.ವಿ (MSV) ಪಬ್ಲಿಕ್ ಶಾಲೆಯಲ್ಲಿ ಕಂಡುಬಂತು.

ಪುಟ್ಟ ಮಕ್ಕಳ ಈ ಪದವಿ ಪ್ರದಾನ ಸಮಾರಂಭಕ್ಕೆ ದೊಡ್ಡಬಳ್ಳಾಪುರ ತಾಲ್ಲೂಕು ಆರೋಗ್ಯಾಧಿಕಾರಿ ಶಾರದಾ ನಾಗನಾಥ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

MSV ಪಬ್ಲಿಕ್ ಶಾಲೆಯಲ್ಲಿ ಪುಟಾಣಿ ಮಕ್ಕಳ ಘಟಿಕೋತ್ಸವ.. ಪದವಿ ಪ್ರದಾನ ಸಮಾರಂಭ.!

ಈ ವೇಳೆ ಮಾತನಾಡಿದ ಅವರು, ಮಕ್ಕಳು ವಿದ್ಯಾಭ್ಯಾಸದ ಪ್ರತಿಯೊಂದು ಮಜಲನ್ನು ದಾಟಿ ಗುರಿಯತ್ತ ಸಾಗಲು ಇದು ಪ್ರಥಮ ಮೆಟ್ಟಿಲು. ಮಕ್ಕಳ ಸರ್ವತೋಮುಖ ಏಳಿಗೆಗೆ ಶಾಲೆಯ ಜೊತೆಗೆ ಪಾಲಕರೂ ಸಹ ಕೈಗೂಡಿಸಬೇಕು.

ಉತ್ತಮ ಆರೋಗ್ಯ ಹೊಂದಿದ ಮಕ್ಕಳು ಕಲಿಕೆಯಲ್ಲಿ ಏಕಾಗ್ರತೆ ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿದರೆ ಈ ಮಕ್ಕಳು ಉತ್ತಮ ಪ್ರಜೆಗಳಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

ಸಂಸ್ಥೆಯ ಅಧ್ಯಕ್ಷ ಎ ಸುಬ್ರಮಣ್ಯ ಮಾತನಾಡಿ, ಇದೊಂದು ಉಜ್ವಲ ಭವಿಷ್ಯದ ಹೆಬ್ಬಾಗಿಲು, ಈ ಸಮಾರಂಭವು, ಮಗುವಿನ ಕಲಿಕೆಯನ್ನು ಆಚರಿಸಲು ಮತ್ತು ಮಕ್ಕಳ ಜೀವನದಲ್ಲಿ ಪ್ರಮುಖವಾದ ಹಂತವನ್ನು ಗುರುತಿಸಲು ಒಂದು ಉತ್ತಮವಾದ ಅವಕಾಶವಾಗಿದೆ.

MSV ಪಬ್ಲಿಕ್ ಶಾಲೆಯಲ್ಲಿ ಪುಟಾಣಿ ಮಕ್ಕಳ ಘಟಿಕೋತ್ಸವ.. ಪದವಿ ಪ್ರದಾನ ಸಮಾರಂಭ.!

ಮಕ್ಕಳು ಈ ಸೃಷ್ಠಿಯ ಸಭಾಂಗಣದಲ್ಲಿ ಪ್ರತಿನಿತ್ಯ ಅರಳುವ ಪುಷ್ಪಗಳಿದ್ದಂತೆ, ಅಂತಹ ಮುಗ್ಧ ಮನಸ್ಸುಗಳಿಗೆ ಪ್ರತಿನಿತ್ಯ ವಿದ್ಯೆ ಮತ್ತು ಸಂಸ್ಕಾರವನ್ನು ನೀಡುವ ಶಿಕ್ಷಕರು ಪುಣ್ಯವಂತರು ಎಂದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ರೆಮ್ಯ ಬಿ.ವಿ., ಉಪ ಪ್ರಾಂಶುಪಾಲರಾದ ಪ್ರತಿಮಾ ಪೈ, ಶಿಕ್ಷಕ ವೃಂದ ಭಾಗವಹಿಸಿದ್ದರು.

MSV ಪಬ್ಲಿಕ್ ಶಾಲೆಯಲ್ಲಿ ಪುಟಾಣಿ ಮಕ್ಕಳ ಘಟಿಕೋತ್ಸವ.. ಪದವಿ ಪ್ರದಾನ ಸಮಾರಂಭ.!

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!