Daily story: Known for his grumpiness

ಹರಿತಲೇಖನಿ ದಿನಕ್ಕೊಂದು ಕಥೆ: ನಮ್ಮನ್ನು ನಾವೇ ಉದ್ಧರಿಸಿಕೊಳ್ಳಬೇಕು!

Daily story: ಸಿದ್ಧ ಸಂತ-ಮಹಾತ್ಮರು, ಗುರುಗಳು, ಈಶ್ವರನ ಅವತಾರ, ಲಭ್ಯ ಈಶ್ವರ ತಮ್ಮ ದೈವೀ ಸಾಮರ್ಥ್ಯದಿಂದ ಮನುಷ್ಯನ ಮನಸ್ಸಿನ ವಿಚಾರಗಳನ್ನು ಬದಲಾಯಿಸುವ, ಬುದ್ಧಿಯ ನಿರ್ಣಯವನ್ನು ಬದಲಾಯಿಸುವ ಕೆಲಸ.

ಉದಾಹರಣೆಗೆ ಸಂತ ತುಕಾರಾಮ, ಸಂತ ಜ್ಞಾನೇಶ್ವರ, ಆದಿಶಂಕರಾಚಾರ್ಯ ಮುಂತಾದ ಶ್ರೇಷ್ಠ ಸಂತ-ಮಹಾತ್ಮರು ತಮಗೆ ತೊಂದರೆ ನೀಡುವವರ ದುರ್ಬುದ್ಧಿಯನ್ನು ಸುಬುದ್ಧಿಯನ್ನಾಗಿ ಬದಲಾಯಿಸಲಿಲ್ಲ.

ಮಹರ್ಷಿ ವ್ಯಾಸರು ದುರ್ಯೋಧನನ ಅತಿಯಾದ ದುರಾಸೆಯನ್ನು ನಾಶ ಮಾಡಲಿಲ್ಲ. ಇವಾದವು ಮಹಾತ್ಮರ ಉದಾಹರಣೆ.

ಈಶ್ವರನ ಉದಾಹರಣೆಗಳನ್ನು ನೋಡುವುದಾದರೆ ಕುರುಕ್ಷೇತ್ರದ ಯುದ್ಧಭೂಮಿಯಲ್ಲಿ ಯುದ್ಧವು ಪ್ರಾರಂಭವಾಗುವ ಮೊದಲು ಅರ್ಜುನನ ಮನಸ್ಸಿನಲ್ಲಿ ಗೊಂದಲ ಉಂಟಾಗಿ ಯುದ್ಧ ಮಾಡಬಾರದು ಎಂದು ಅವನಿಗೆ ಅನಿಸಿತು.

ಪೂರ್ಣಾವತಾರ ಆಗಿರುವ ಭಗವಾನ್ ಶ್ರೀಕೃಷ್ಣರು ತಮ್ಮ ದೈವೀ ಸಾಮರ್ಥ್ಯದಿಂದ ಅರ್ಜುನನ ಬುದ್ಧಿಯನ್ನು ಬದಲಾಯಿಸಿ ಒಂದು ಕ್ಷಣದಲ್ಲಿ ಆತನು ಯುದ್ಧಕ್ಕೆ ಸಿದ್ಧ ಮಾಡಿದ್ದಲ್ಲ. ಅವರು ಅರ್ಜುನನಿಗೆ 574 ಶ್ಲೋಕಗಳ ಉಪದೇಶ, ಯಾವುದು ಯೋಗ್ಯವಾಗಿದೆ ಮತ್ತು ಯಾವುದು ಅಯೋಗ್ಯವಿದೆ ಎಂದು ಹೇಳಿದರು, ನಿಜವಾದ ಶಾಶ್ವತ ಕಲ್ಯಾಣ ಯಾವುದರಲ್ಲಿದೆ ಮತ್ತು ಅದು ಹೇಗೆ ಸಾಧ್ಯ ಎಂದು ಹೇಳಿದರು.

ಇಷ್ಟೆಲ್ಲ ಹೇಳಿದ ನಂತರ ಮುಂದೆ ಏನು ಮಾಡಬೇಕು, ನಿರ್ಣಯವನ್ನು ತೆಗೆದುಕೊಳ್ಳಲು ಅರ್ಜುನನಿಗೆ ಹೇಳಿದರು. ಪ್ರಭು ಶ್ರೀರಾಮ ರಾವಣನ ಬುದ್ಧಿಯನ್ನು ಸುಧಾರಿಸಲಿಲ್ಲ, ಭಗವಾನ್ ನರಸಿಂಹ ಹಿರಣ್ಯಕಶ್ಯಪುವಿನ ಮನಸ್ಸನ್ನು (ಚಿತ್ತವೃತ್ತಿಯನ್ನು) ಬದಲಾಯಿಸಲಿಲ್ಲ.

ಮಹಾತ್ಮರಿರಲಿ ಈಶ್ವರನೇ ಇರಲಿ, ಮನುಷ್ಯನ ಸ್ವಭಾವದಲ್ಲಿರುವ ದೋಷಗಳನ್ನು ತೆಗೆದುಹಾಕುವುದಿಲ್ಲ, ಅವರು ಚಿತ್ತಶುದ್ಧಿಯನ್ನು ನಿಲ್ಲಿಸುತ್ತಾರೆ. ಅವರೆಲ್ಲರೂ ಕೇವಲ ಯಾವುದು ಯೋಗ್ಯವಾಗಿದೆ ಎಂದು ಹೇಳುತ್ತಾರೆ, ಮಾರ್ಗದರ್ಶನ ಮಾಡುತ್ತಾರೆ.

ನಮ್ಮ ಸ್ಥಿತಿಯೂ ಸಹ ಹಾಗೆಯೇ ಇದೆ. ಯಾವುದೇ ಗುರು ಅಥವಾ ಈಶ್ವರ ಬಂದು ನಮ್ಮಿಂದಾದ ಪಾಪಗಳು ನಾಶವಾದ ತಪ್ಪು, ನಮ್ಮ ಸ್ವಭಾವವನ್ನು ಸುಧಾರಿಸುವುದಿಲ್ಲ. ನಾವು ಭಾಗ್ಯಶಾಲಿಗಳಾಗಿದ್ದೇವೆ, ನಮಗೆ ಗ್ರಂಥಗಳಿಂದ, ಗುರುಗಳಿಂದ ಮಾರ್ಗದರ್ಶನ ಸಿಗುತ್ತಿದೆ. ಇನ್ನು ಮುಂದೆ ನಮ್ಮ ಚಿತ್ತಶುದ್ಧಿಯನ್ನು ನಾವೇ ಮಾಡಿಕೊಳ್ಳಬೇಕು, ನಾವೇ ಮಾಡಿಕೊಳ್ಳಬೇಕು!

ಕೃಪೆ: ಸನಾತನ ಸಂಸ್ಥೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!