Doddaballapur: Accident News Update.. Boy dies

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರI Accident

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ.

ಇದೀಗ ಕೆಲವು ನಿಮಿಷಗಳ ಮುನ್ನ ನಗರದ ಭಗತ್ ಸಿಂಗ್ ಕ್ರೀಡಾಂಗಣ ಸಮೀಪದ ಸೋಮೇಶ್ವರ ಬಡಾವಣೆ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ, ಸವಾರರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕಲ್ಲನಾಯಕನಹಳ್ಳಿ ಯುವಕ ಸುಮಾರು 32 ವರ್ಷ ಗಂಭೀರವಾಗಿ ಗಾಯಗೊಂಡಿದ್ದರೆ, ಸೋಮೇಶ್ವರ ಬಡಾವಣೆಯ ನಿವಾಸಿ 25 ವರ್ಷದ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.

ಮಿತಿಮೀರಿದ ವೇಗ, ಮೊಬೈಲ್ ಬಳಕೆ, ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದಾಗಿ ಅಪಘಾತ ಪ್ರಕರಣಗಳ ಸಂಖ್ಯೆ ತಾಲೂಕಿನಲ್ಲಿ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹೇಗೆ ಎಂಬ ಚಿಂತೆ ಸಾರ್ವಜನಿಕರ ಕಾಡುತ್ತಿದೆ.

ರಾಜಕೀಯ

ನಾಳೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಮತಗಟ್ಟೆಗೆ ತೆರಳಿದ ಅಧಿಕಾರಿಗಳು

ನಾಳೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಮತಗಟ್ಟೆಗೆ ತೆರಳಿದ ಅಧಿಕಾರಿಗಳು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ (Bashettihalli town panchayat election) ಹಾಗೂ ದೊಡ್ಡಬಳ್ಳಾಪುರ ನಗರಸಭೆಯ 21ನೇ ವಾರ್ಡ್ ನ ಹೇಮಾವತಿಪೇಟೆ ಉಪ ಚುನಾವಣೆ ಡಿ.21ರಂದು ನಡೆಯಲಿದ್ದು, ಚುನಾವಣಾ ಆಯೋಗ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ ಪಟ್ಟಣ

[ccc_my_favorite_select_button post_id="117576"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!