Daily story: pleasant sleep

ಹರಿತಲೇಖನಿ ದಿನಕ್ಕೊಂದು ಕಥೆ: ಸುಖದಾಯಕ ನಿದ್ರೆಯನ್ನು ಹೇಗೆ ಪಡೆಯಬೇಕು..?

ಉಷಃಕಾಲದಲ್ಲಿ ಎದ್ದು ಸಾಧನೆಯನ್ನು ಮಾಡುವ ಮಹತ್ವವೇನು..?: ಉಷಃಕಾಲ ಅಥವಾ ಪ್ರಾತಃಕಾಲ ಎಂದರೆ ಸೂರ್ಯೋದಯಕ್ಕಿಂತ ಮುಂಚಿನ 05 ಘಳಿಗೆಗಳು. ಉಷಃಕಾಲವು ಸಾತ್ತ್ವಿಕ ಲಹರಿಗಳು ಭೂಮಿಯ ಮೇಲೆ ಬರುವ ಕಾಲವಾಗಿರುತ್ತದೆ.

ಈ ಸಮಯದಲ್ಲಿ ಅನೇಕ ದೇವತೆಗಳು ಗಂಧರೂಪದಲ್ಲಿ ಭೂಮಿಯ ಮೇಲೆ ಬರುತ್ತಿರುತ್ತಾರೆ. ಇಂತಹ ಸಮಯದಲ್ಲಿ ಜೀವವು ಸಾಧನೆಯನ್ನು ಮಾಡದೇ ಮಲಗಿಕೊಂಡಿದ್ದರೆ ಅದು ಅನೇಕ ಕನಿಷ್ಟ ದೇವತೆಗಳ ಕೋಪಕ್ಕೆ ಬಲಿಯಾಗುವ ಸಾಧ್ಯತೆಯಿರುತ್ತದೆ.

ಏಕೆಂದರೆ ಮಲಗಿಕೊಂಡಿರುವುದರಿಂದ ಜೀವದ ದೇಹವು ಪಾತಾಳದಿಂದ ಬರುವ ತೊಂದರೆದಾಯಕ ಸ್ಪಂದನಗಳಿಂದ ತುಂಬಿರುವುದರಿಂದ ಅದು ವಾಯುಮಂಡಲದಲ್ಲಿ ರಜ-ತಮ ಕಣಗಳ ಪ್ರಕ್ಷೇಪಣೆಯನ್ನು ಮಾಡಿ ಸಾತ್ತ್ವಿಕ ಲಹರಿಗಳ ಆಗಮನಕ್ಕೆ ತೊಂದರೆಗಳನ್ನು ತರುವ ಸಾಧ್ಯತೆಯಿರುತ್ತದೆ. ಆದುದರಿಂದ ದೇವತೆಗಳ ಚೈತನ್ಯದ ಲಾಭವನ್ನು ಪಡೆದುಕೊಳ್ಳಲು ಉಷಃಕಾಲದಲ್ಲಿ ಎದ್ದು ಸಾಧನೆಯನ್ನು ಮಾಡಬೇಕು ಎಂದು ಧರ್ಮಶಾಸ್ತ್ರಗಳಲ್ಲಿ ಹೇಳಲಾಗಿದೆ.

ಹಗಲಿನಲ್ಲಿ ಏಕೆ ಮಲಗಬಾರದು

ರಾತ್ರಿಯದಲ್ಲಿ ವಾತಾವರಣದಲ್ಲಿ ಕೆಟ್ಟಶಕ್ತಿಗಳ ಸಂಚಾರವು ಹೆಚ್ಚಾಗಿರುವುದರಿಂದ ಸಾಧನೆಗೆ ಈ ಸಮಯವು ಪ್ರತಿಕೂಲವಾಗಿರುತ್ತದೆ. ಈ ಸಮಯವು ಮಾಂತ್ರಿಕರಿಗೆ (ಮಾಂತ್ರಿಕರು ಎಂದರೆ ಪಾತಾಳದಲ್ಲಿನ ಬಲಾಢ್ಯ ಆಸುರೀ ಶಕ್ತಿಗಳು) ಪೂರಕವಾಗಿರುತ್ತದೆ. ಆದುದರಿಂದ ಎಲ್ಲ ಮಾಂತ್ರಿಕರು ಈ ತಮಕಾಲದಲ್ಲಿ ಸಾಧನೆಯನ್ನು ಮಾಡುತ್ತಾರೆ.

ಇದಕ್ಕೆ ವಿರುದ್ಧವಾಗಿ ಸಾತ್ತ್ವಿಕ ಜೀವಗಳು ಸಾತ್ತ್ವಿಕ ಕಾಲದಲ್ಲಿ (ಹಗಲಿನಲ್ಲಿ) ಸಾಧನೆಯನ್ನು ಮಾಡುತ್ತವೆ. ದಿನದಲ್ಲಿ ಆದಷ್ಟು ಹೆಚ್ಚು ಸಾಧನೆಯನ್ನು ಮಾಡಿ, ಆ ಸಾಧನೆಯ ಬಗ್ಗೆ ರಾತ್ರಿಯ ಸಮಯದಲ್ಲಿ ಚಿಂತನೆಯನ್ನು ಮಾಡುವುದು ಮತ್ತು ದಿನವಿಡೀ ಆದ ತಪ್ಪುಗಳನ್ನು ಸುಧಾರಿಸುವ ಸಂಕಲ್ಪ ಮಾಡಿ, ಮತ್ತೊಮ್ಮೆ ಮರುದಿನ ಪರಿಪೂರ್ಣ ಸಾಧನೆಯನ್ನು ಮಾಡಲು ಪ್ರಯತ್ನಿಸುವುದೇ ಈಶ್ವರನಿಗೆ ಅಪೇಕ್ಷಿತವಾಗಿರುತ್ತದೆ. ಆದುದರಿಂದ ಹಗಲು ಹೊತ್ತಿನಲ್ಲಿ ಮಲಗುವುದನ್ನು ಬಿಡಬೇಕು.

ಸುಖದಾಯಕ ನಿದ್ರೆಯನ್ನು ಹೇಗೆ ಪಡೆಯುವ ವಿಧಾನ

ಮಲಗುವ ಕೋಣೆಯಲ್ಲಿ ಸಂಪೂರ್ಣ ಕತ್ತಲೆಯನ್ನು ಮಾಡಿ ಮಲಗಬೇಡಿರಿ.

ಮಲಗುವಾಗ ಹಾಸಿಗೆಯ ಸುತ್ತಲೂ ದೇವತೆಗಳ ಸಾತ್ತ್ವ್ವಿಕ ನಾಮಪಟ್ಟಿಗಳ ಮಂಡಲವನ್ನು ಹಾಕಿರಿ. (ಇಂತಹ ಸಾತ್ತ್ವ್ವಿಕ ನಾಮಪಟ್ಟಿಗಳು ಸನಾತನದ ಮಾರಾಟ ಕೇಂದ್ರಗಳಲ್ಲಿ ಲಭ್ಯ !)

ದಿನವಿಡೀ ನಮ್ಮಿಂದಾದ ತಪ್ಪುಗಳ/ಅಪರಾಧಗಳ ಬಗ್ಗೆ ದೇವರಲ್ಲಿ ಕ್ಷಮೆ ಯಾಚಿಸಿರಿ.

ಉಪಾಸ್ಯದೇವತೆಗೆ, ‘ನಿನ್ನ ಸಂರಕ್ಷಣಾ-ಕವಚವು ನನ್ನ ಸುತ್ತಲೂ ಸತತವಾಗಿರಲಿ ಮತ್ತು ನಿದ್ರೆಯಲ್ಲಿಯೂ ನನ್ನ ನಾಮಜಪ ಅಖಂಡವಾಗಿ ನಡೆಯಲಿ ಎಂದು ಪ್ರಾರ್ಥನೆ ಮಾಡಿರಿ.

ಪೂರ್ವ-ಪಶ್ಚಿಮ ದಿಕ್ಕಿನಲ್ಲಿ ಮತ್ತು ಆದಷ್ಟು ಎಡಮಗ್ಗುಲಾಗಿ ಮಲಗಿರಿ.

ಅಂಕುಡೊಂಕಾಗಿ, ಅಂಗಾತ, ದಕ್ಷಿಣದಿಕ್ಕಿಗೆ ಕಾಲು ಮಾಡಿ ಹಾಗೂ ದೇವರ ಎದುರು ಅತೀ ಸಮೀಪ ಮಲಗಬೇಡಿರಿ.

ಮಲಗುವಾಗ ಚಿತ್ರಗೀತೆಗಳನ್ನು ಕೇಳಬೇಡಿ, ನಾಮಜಪ ಅಥವಾ ಸಂತರು ಹಾಡಿದ ಭಜನೆಗಳನ್ನು ಕೇಳಿ.

ಕೃಪೆ: ಸನಾತನ ಸಂಸ್ಥೆ.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!