ದಿನ ಭವಿಷ್ಯ, ಮಾ.20: ಈ ರಾಶಿಯವರ ಕೈ ತಪ್ಪಿದ ಅವಕಾಶಗಳು ಪುನಃ ದೊರೆಯುವ ಸಾಧ್ಯತೆ

Astrology: Likely to be a memorable day

Astrology: ಗುರುವಾರ, ಮಾರ್ಚ್. 20, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಕೈ ತಪ್ಪಿದ ಅವಕಾಶಗಳು ಪುನಃ ದೊರೆಯಲಿವೆ. ಈ ಬಾರಿ ಅವಕಾಶವನ್ನು ಸದುಪಯೋಗಿಸಿಕೊಳ್ಳಿ. ಅಧಿಕಾರಿಗಳ ಭೇಟಿಯಿಂದ ಕಾರ್ಯ ಸಾಧನೆಗೆ ಅನುಕೂಲವಾಗುವುದು. ಸರ್ಕಾರಿ ಕೆಲಸಗಳು ಕೈಗೂಡುವುದು.

ವೃಷಭ ರಾಶಿ: ಸಾಮಾಜಿಕ ಚಟುವಟಿಕೆಗಳು ಹೆಚ್ಚಲಿವೆ. ಪರಿಸ್ಥಿತಿ ಅವಲೋಕಿಸಿಕೊಂಡು ಮುಂದಿನ ಹೆಜ್ಜೆ ಇರಿಸಿ. ಇತರರ ಬಗ್ಗೆ ಅನುಕಂಪ ತೋರುವ ನೀವು, ನಿಮ್ಮ ಬಗ್ಗೆಯೂ ಗಮನವಿರಿಸಿಕೊಳ್ಳಲು ಮರೆಯದಿರಿ.

ಮಿಥುನ ರಾಶಿ: ಇಂದು ನಿಮ್ಮ ವಾಕ್ಚಾತುರ್ಯವನ್ನು ಪ್ರದರ್ಶಿಸಲು ಸುವರ್ಣಾವಕಾಶ ಲಭಿಸುವುದು. ಧೈರ್ಯದಿಂದ ನಿಮ್ಮ ವಾದವನ್ನು ಮಂಡಿಸುವಲ್ಲಿ ಯಶಸ್ವಿಯಾಗುವಿರಿ. ಅನಗತ್ಯ ಚಿಂತೆಗಳನ್ನು ಮೈಮೇಲೆ ಎಳೆದುಕೊಳ್ಳಬೇಡಿ.

ಕಟಕ ರಾಶಿ: ಮಾರುಕಟ್ಟೆಯ ಬದಲಾವಣೆ ಅನುಕೂಲಕ್ಕೆ ತಕ್ಕಂತೆ ಇರುವುದು. ವ್ಯವಹಾರಗಳಲ್ಲಿ ನುರಿತವರ ಸಲಹೆಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಶಿಕ್ಷಕ ವರ್ಗದವರಿಗೆ ಅಧಿಕ ಜವಾಬ್ದಾರಿಯ ಕೆಲಸವಿರುವುದು.

ಸಿಂಹ ರಾಶಿ: ನಿಮ್ಮ ಪ್ರಯತ್ನಗಳಿಗೆ ವ್ಯಕ್ತಿಯೊಬ್ಬರ ಬೆಂಬಲ ದೊರೆತು ಯಶಸ್ವಿಯಾಗಿ ನೆರವೇರಲಿದೆ. ತೈಲ ಲೇಪನ, ಅಭ್ಯಂಗದಂತಹ ವಿಧಿಯ ಆಚರಣೆಯಿಂದ ಹಿರಿಯರ ಆರೋಗ್ಯ ಉತ್ತಮಗೊಳ್ಳುವುದು.

ಕನ್ಯಾ ರಾಶಿ: ಹಲವು ದಿನದ ಬಿಡುವಿಲ್ಲದ ಕೆಲಸದಿಂದ ಬಳಲಿರುವ ನೀವು ವಿಶ್ರಾಂತಿಗಾಗಿ ಸ್ವಲ್ಪ ಸಮಯವನ್ನು ಮೀಸಲಿಡುವುದು ಉತ್ತಮ. ಖಾದ್ಯ ತೈಲಗಳ ವ್ಯಾಪಾರಗಳಿಂದ ಹೇರಳ ಲಾಭ. ಗೃಹಕ್ಕೆ ಬಂಧು-ಮಿತ್ರರ ಆಗಮನ.

ತುಲಾ ರಾಶಿ: ಪಿತ್ರಾರ್ಜಿತ ಆಸ್ತಿಗಳ ವಿಚಾರದಲ್ಲಿ ಸಹೋದರರಲ್ಲಿ ಭಿನ್ನಾಭಿಪ್ರಾಯ ಮೂಡಿಬರಲಿದೆ. ಪ್ರಯತ್ನಪಟ್ಟ ಸರ್ಕಾರಿ ಕೆಲಸಗಳು ದಿನದ ಅಂತ್ಯಕ್ಕೆ ಫಲ ನೀಡಲಿವೆ. ಉದ್ಯೋಗದಲ್ಲಿ ವದಂತಿಗೆ ಕಿವಿಗೊಡದಿರಿ.

ವೃಶ್ಚಿಕ ರಾಶಿ: ನಿರುದ್ಯೋಗಿಗಳ ಅಲೆದಾಟ ತಪ್ಪಿ ಹೊಸ ಕೆಲಸ ಪ್ರಾರಂಭ ಮಾಡುವ ಅವಕಾಶ. ಬುದ್ಧಿವಂತಿಕೆ ಹಾಗೂ ಯೋಜನೆಗಳು ವ್ಯವಹಾರವನ್ನು ಸುಲಭಗೊಳಿಸುತ್ತದೆ. ಗುಂಪು ಚಟುವಟಿಕೆಗಳಿಗೆ ಮುಂದಾಳತ್ವವು ಅನಗತ್ಯವಾಗಿರುವುದು.

ಧನಸ್ಸು ರಾಶಿ: ಸಾಮಾಜಿಕ ಚಟುವಟಿಕೆಗಳಲ್ಲಿ ನಿಮ್ಮ ಕೊಡುಗೆಯು ಎಲ್ಲರ ಪ್ರಶಂಸೆಗೆ ಪಾತ್ರವಾಗುವುದು. ಭಾವನಾತ್ಮಕ ಸಂಬಂಧಗಳಿಂದ ದೂರ ಉಳಿಯುವ ಸ್ಥಿತಿ ಬರಲಿದೆ. ಕಾಫಿ ಬೆಳೆಗಾರರಿಗೆ ಉತ್ತಮ ಆದಾಯ.

ಮಕರ ರಾಶಿ: ವೃತ್ತಿಯಲ್ಲಿ ಸಾಕಷ್ಟು ಪೈಪೋಟಿಯನ್ನು ಎದುರಿಸಬೇಕಾದರೂ ನಿಮ್ಮ ಸ್ವಲ್ಪ ಪ್ರಯತ್ನದಿಂದ ಜಯವನ್ನು ಹೊಂದುವಿರಿ. ಆರ್ಥಿಕ ಭದ್ರತೆ ಬಗ್ಗೆ ತಯಾರಿ ನೆಡೆಸಿಕೊಳ್ಳಿ. ಜಾಗ ಖರೀದಿಸಲು ಅಥವಾ ಒಪ್ಪಂದಕ್ಕೆ ಸಹಿ ಹಾಕಲು ಸುದಿನ.

ಕುಂಭ ರಾಶಿ: ಹೊಸ ಕ್ಲಿನಿಕ್ ಆರಂಭದ ಶುಭಕಾರ್ಯಗಳ ಬಗ್ಗೆ ಹಿರಿಯರೊಡನೆ ಸಮಾಲೋಚನೆ ನಡೆದು ತೀರ್ಮಾನ ಸಿಗಲಿದೆ. ಶಿಕ್ಷಣ ಮುಂದುವರೆಸಲು ಬಂಧುಗಳ ಸಹಾಯ ದೊರಕುವುದು.

ಮೀನ ರಾಶಿ: ಸ್ವತಂತ್ರ ಮನೋಭಾವದಿಂದ ಹೊರ ಬರುವಂತಾಗಲಿದೆ. ಮನೆಯಲ್ಲಿ ಅಗತ್ಯ ಹೊಂದಾಣಿಕೆಯನ್ನು ಮಾಡಿಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಅದರಿಂದಾಗಿ ಮನೆಯ ವಾತಾವರಣ ಸರಿಯಾಗಿರುವುದು.

ರಾಹುಕಾಲ: 02:03 ರಿಂದ 03:30
ಗುಳಿಕಕಾಲ: 09:42 ರಿಂದ 11:09
ಯಮಗಂಡಕಾಲ: 06:49 ರಿಂದ 08:15

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!